AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamim Iqbal Retirement: ಬಾಂಗ್ಲಾಕ್ಕೆ ದೊಡ್ಡ ಆಘಾತ: ಟಿ20 ವಿಶ್ವಕಪ್ ಹತ್ತಿರವಾಗುತ್ತಿದ್ದಂತೆ ಸ್ಟಾರ್ ಬ್ಯಾಟರ್ ನಿವೃತ್ತಿ

Tamim Iqbal: ಬಾಂಗ್ಲಾದೇಶ ತಂಡ ಹಿರಿಯ ಅನುಭವಿ ಬ್ಯಾಟರ್, ಏಕದಿನ ತಂಡದ ನಾಯಕ ತಮೀಮ್ ಇಕ್ಬಾಲ್ ಅವರು ಅಂತರರಾಷ್ಟ್ರೀಯ ಟಿ20 ಮಾದರಿಯ ಕ್ರಿಕೆಟ್ ಗೆ ರಾಜೀನಾಮೆ ಘೋಷಿಸಿದ್ದಾರೆ.

TV9 Web
| Edited By: |

Updated on: Jul 17, 2022 | 10:27 AM

Share
ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನೇನು ಕೆಲವೇ ತಿಂಗಳುಗಳಿವೆ. ಈಗಾಗಲೇ ಎಲ್ಲ ತಂಡಗಳು ಈ ಚುಟುಕು ಮಹಾಸಮರಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ. ಹೀಗಿರುವಾಗ ಬಾಂಗ್ಲಾದೇಶ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಬ್ಯಾಟರ್ ತಮೀಮ್ ಇಕ್ಬಾಲ್ ನಿವೃತ್ತಿ ಘೋಷಿಸಿದ್ದಾರೆ.

ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನೇನು ಕೆಲವೇ ತಿಂಗಳುಗಳಿವೆ. ಈಗಾಗಲೇ ಎಲ್ಲ ತಂಡಗಳು ಈ ಚುಟುಕು ಮಹಾಸಮರಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ. ಹೀಗಿರುವಾಗ ಬಾಂಗ್ಲಾದೇಶ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಬ್ಯಾಟರ್ ತಮೀಮ್ ಇಕ್ಬಾಲ್ ನಿವೃತ್ತಿ ಘೋಷಿಸಿದ್ದಾರೆ.

1 / 6
ಹೌದು, ಬಾಂಗ್ಲಾದೇಶ ತಂಡ ಹಿರಿಯ ಅನುಭವಿ ಬ್ಯಾಟರ್, ಏಕದಿನ ತಂಡದ ನಾಯಕ ತಮೀಮ್ ಇಕ್ಬಾಲ್ ಅವರು ಅಂತರರಾಷ್ಟ್ರೀಯ ಟಿ20 ಮಾದರಿಯ ಕ್ರಿಕೆಟ್ ಗೆ ರಾಜೀನಾಮೆ ಘೋಷಿಸಿದ್ದಾರೆ.

ಹೌದು, ಬಾಂಗ್ಲಾದೇಶ ತಂಡ ಹಿರಿಯ ಅನುಭವಿ ಬ್ಯಾಟರ್, ಏಕದಿನ ತಂಡದ ನಾಯಕ ತಮೀಮ್ ಇಕ್ಬಾಲ್ ಅವರು ಅಂತರರಾಷ್ಟ್ರೀಯ ಟಿ20 ಮಾದರಿಯ ಕ್ರಿಕೆಟ್ ಗೆ ರಾಜೀನಾಮೆ ಘೋಷಿಸಿದ್ದಾರೆ.

2 / 6
ಈ ಬಗ್ಗೆ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವ 33 ವರ್ಷದ ತಮೀಮ್, “ನಾನು ಇಂದಿನಿಂದ ಟಿ20 ಯಿಂದ ನಿವೃತ್ತನಾಗಿದ್ದೇನೆ ಎಂದು ಪರಿಗಣಿಸಿ. ಎಲ್ಲರಿಗೂ ಧನ್ಯವಾದಗಳು”, ಎಂದು ಹೇಳಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವ 33 ವರ್ಷದ ತಮೀಮ್, “ನಾನು ಇಂದಿನಿಂದ ಟಿ20 ಯಿಂದ ನಿವೃತ್ತನಾಗಿದ್ದೇನೆ ಎಂದು ಪರಿಗಣಿಸಿ. ಎಲ್ಲರಿಗೂ ಧನ್ಯವಾದಗಳು”, ಎಂದು ಹೇಳಿದ್ದಾರೆ.

3 / 6
ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳಿಂದ ಗೆದ್ದ ನಂತರ ತಮೀಮ್ ತನ್ನ ನಿರ್ಧಾರವನ್ನು ಘೋಷಿಸಿದರು.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳಿಂದ ಗೆದ್ದ ನಂತರ ತಮೀಮ್ ತನ್ನ ನಿರ್ಧಾರವನ್ನು ಘೋಷಿಸಿದರು.

4 / 6
ತಮೀಮ್ 2020ರ ಮಾರ್ಚ್ ನಲ್ಲಿ ಕೊನೆಯ ಟಿ20 ಪಂದ್ಯವನ್ನಾಡಿದ್ದರು. ಬಳಿಕ ಗಾಯದ ಸಮಸ್ಯೆ ಮತ್ತು ಇತರ ಕಾರಣಗಳಿಂದ ಅವರು ಟಿ20 ತಂಡದಿಂದ ದೂರ ಉಳಿದಿದ್ದರು. ಕಳೆದ ಟಿ20 ವಿಶ್ವಕಪ್ ನಲ್ಲಿ ಕೂಡ ಇವರು ಕಣಕ್ಕಿಳಿಯಲಿಲ್ಲ.

ತಮೀಮ್ 2020ರ ಮಾರ್ಚ್ ನಲ್ಲಿ ಕೊನೆಯ ಟಿ20 ಪಂದ್ಯವನ್ನಾಡಿದ್ದರು. ಬಳಿಕ ಗಾಯದ ಸಮಸ್ಯೆ ಮತ್ತು ಇತರ ಕಾರಣಗಳಿಂದ ಅವರು ಟಿ20 ತಂಡದಿಂದ ದೂರ ಉಳಿದಿದ್ದರು. ಕಳೆದ ಟಿ20 ವಿಶ್ವಕಪ್ ನಲ್ಲಿ ಕೂಡ ಇವರು ಕಣಕ್ಕಿಳಿಯಲಿಲ್ಲ.

5 / 6
ಬಾಂಗ್ಲಾ ಪರ 78 ಟಿ20 ಪಂದ್ಯಗಳನ್ನಾಡಿರುವ ತಮೀಮ್ ಇಕ್ಬಾಲ್ 1758 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಏಳು ಅರ್ಧಶತಕಗಳನ್ನು ಅವರು ಬಾರಿಸಿದ್ದಾರೆ. ವಿಶೇಷ ಎಂದರೆ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ಪರ ಶತಕ ಸಿಡಿಸಿದ ಏಕೈಕ ಬ್ಯಾಟರ್ ತಮೀಮ್ ಆಗಿದ್ದಾರೆ.

ಬಾಂಗ್ಲಾ ಪರ 78 ಟಿ20 ಪಂದ್ಯಗಳನ್ನಾಡಿರುವ ತಮೀಮ್ ಇಕ್ಬಾಲ್ 1758 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಏಳು ಅರ್ಧಶತಕಗಳನ್ನು ಅವರು ಬಾರಿಸಿದ್ದಾರೆ. ವಿಶೇಷ ಎಂದರೆ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ಪರ ಶತಕ ಸಿಡಿಸಿದ ಏಕೈಕ ಬ್ಯಾಟರ್ ತಮೀಮ್ ಆಗಿದ್ದಾರೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ