AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಇಂಜುರಿಯಿಂದಾಗಿ ಏಷ್ಯಾಕಪ್​ನಿಂದ ಹೊರಬಿದ್ದ ಬಾಂಗ್ಲಾ ತಂಡದ ಸ್ಟಾರ್ ವೇಗಿ..!

Asia Cup 2023: ಬಾಂಗ್ಲಾದೇಶ ತಂಡದ ಸ್ಟಾರ್ ವೇಗದ ಬೌಲರ್ ಇಬಾದತ್ ಹುಸೈನ್ ಮೊಣಕಾಲಿನ ಗಾಯದ ಕಾರಣದಿಂದ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ. ಕಳೆದ ತಿಂಗಳು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಇಬಾದತ್ ಇಂಜುರಿಗೆ ತುತ್ತಾಗಿದ್ದರು.

ಪೃಥ್ವಿಶಂಕರ
|

Updated on: Aug 23, 2023 | 10:53 AM

Share
ಏಷ್ಯಾಕಪ್ ಸನಿಹವಾಗುತ್ತಿದ್ದಂತೆ ಬಾಂಗ್ಲಾದೇಶ ತಂಡದ ಸಂಕಷ್ಟಗಳು ಹೆಚ್ಚಾಗುತ್ತಿವೆ. ತಿಂಗಳ ಹಿಂದೆ ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದ ತಮೀಮ್ ಇಕ್ಬಾಲ್, ವೃತ್ತಿಜೀವನಕ್ಕೆ ಹಠಾತ್ ನಿವೃತ್ತಿ ಘೋಷಿಸಿದ್ದರು. ಆ ಬಳಿಕ ಪ್ರಧಾನಿಯವರ ಆದೇಶದ ಮೇರೆಗೆ ಮತ್ತೆ ತಂಡಕ್ಕೆ ಎಂಟ್ರಿಕೊಟ್ಟಿದ್ದರು.

ಏಷ್ಯಾಕಪ್ ಸನಿಹವಾಗುತ್ತಿದ್ದಂತೆ ಬಾಂಗ್ಲಾದೇಶ ತಂಡದ ಸಂಕಷ್ಟಗಳು ಹೆಚ್ಚಾಗುತ್ತಿವೆ. ತಿಂಗಳ ಹಿಂದೆ ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದ ತಮೀಮ್ ಇಕ್ಬಾಲ್, ವೃತ್ತಿಜೀವನಕ್ಕೆ ಹಠಾತ್ ನಿವೃತ್ತಿ ಘೋಷಿಸಿದ್ದರು. ಆ ಬಳಿಕ ಪ್ರಧಾನಿಯವರ ಆದೇಶದ ಮೇರೆಗೆ ಮತ್ತೆ ತಂಡಕ್ಕೆ ಎಂಟ್ರಿಕೊಟ್ಟಿದ್ದರು.

1 / 6
ತಮೀಮ್ ನಾಯಕತ್ವದಿಂದ ಕೆಳಗಿಳಿದಿದ್ದರಿಂದ ಶಾಕಿಬ್ ಅಲ್ ಹಸನ್​ಗೆ ಏಕದಿನ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಯಿತು. ಆ ಬಳಿಕ ಇಂಜುರಿಯಿಂದ ಬಳಲುತ್ತಿದ್ದ ಮಾಜಿ ನಾಯಕ ತಮೀಮ್ ಇಕ್ಬಾಲ್ ಏಷ್ಯಾಕಪ್ ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದರು. ನಂತರ ಬಾಂಗ್ಲಾ ಮಂಡಳಿ 17 ಸದಸ್ಯರ ತಂಡವನ್ನು ಏಷ್ಯಾಕಪ್​ಗೆ ಪ್ರಕಟಿಸಿತ್ತು.

ತಮೀಮ್ ನಾಯಕತ್ವದಿಂದ ಕೆಳಗಿಳಿದಿದ್ದರಿಂದ ಶಾಕಿಬ್ ಅಲ್ ಹಸನ್​ಗೆ ಏಕದಿನ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಯಿತು. ಆ ಬಳಿಕ ಇಂಜುರಿಯಿಂದ ಬಳಲುತ್ತಿದ್ದ ಮಾಜಿ ನಾಯಕ ತಮೀಮ್ ಇಕ್ಬಾಲ್ ಏಷ್ಯಾಕಪ್ ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದರು. ನಂತರ ಬಾಂಗ್ಲಾ ಮಂಡಳಿ 17 ಸದಸ್ಯರ ತಂಡವನ್ನು ಏಷ್ಯಾಕಪ್​ಗೆ ಪ್ರಕಟಿಸಿತ್ತು.

2 / 6
ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ತಂಡದ ಸ್ಟಾರ್ ವೇಗದ ಬೌಲರ್ ಇಬಾದತ್ ಹುಸೈನ್ ಮೊಣಕಾಲಿನ ಗಾಯದ ಕಾರಣದಿಂದ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ. ಕಳೆದ ತಿಂಗಳು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಇಬಾದತ್ ಇಂಜುರಿಗೆ ತುತ್ತಾಗಿದ್ದರು.

ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ತಂಡದ ಸ್ಟಾರ್ ವೇಗದ ಬೌಲರ್ ಇಬಾದತ್ ಹುಸೈನ್ ಮೊಣಕಾಲಿನ ಗಾಯದ ಕಾರಣದಿಂದ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ. ಕಳೆದ ತಿಂಗಳು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಇಬಾದತ್ ಇಂಜುರಿಗೆ ತುತ್ತಾಗಿದ್ದರು.

3 / 6
ಈ ಬಗ್ಗೆ ಮಾಹಿತಿ ನೀಡಿರುವ ಬಾಂಗ್ಲಾ ಮಂಡಳಿ, ಇಂಜುರಿಯಿಂದ ಬಳಲುತ್ತಿರುವ ಇಬಾದತ್ ಹುಸೈನ್, ಆರು ವಾರಗಳ ರಿಹ್ಯಾಬ್​ನಲ್ಲಿರಲ್ಲಿದ್ದಾರೆ. ಎಲ್ಲ ಪರೀಕ್ಷೆಗಳ ನಂತರ ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇದೆ ಎಂದು ತಿಳಿದುಬಂದಿದೆ. ಹೀಗಾಗಿ ಅವರ ಸ್ಥಾನಕ್ಕೆ ತಂಜಿಮ್ ಹಸನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಾಂಗ್ಲಾ ಮಂಡಳಿ, ಇಂಜುರಿಯಿಂದ ಬಳಲುತ್ತಿರುವ ಇಬಾದತ್ ಹುಸೈನ್, ಆರು ವಾರಗಳ ರಿಹ್ಯಾಬ್​ನಲ್ಲಿರಲ್ಲಿದ್ದಾರೆ. ಎಲ್ಲ ಪರೀಕ್ಷೆಗಳ ನಂತರ ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇದೆ ಎಂದು ತಿಳಿದುಬಂದಿದೆ. ಹೀಗಾಗಿ ಅವರ ಸ್ಥಾನಕ್ಕೆ ತಂಜಿಮ್ ಹಸನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

4 / 6
ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ವೇಳೆಗೆ ಇಬಾದತ್ ಹುಸೈನ್ ಪೂರ್ಣ ಫಿಟ್‌ ಆಗುವ ಸಾಧ್ಯತೆ ಇದೆ ಎಂದು ಬಿಸಿಬಿ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ವೇಳೆಗೆ ಇಬಾದತ್ ಹುಸೈನ್ ಪೂರ್ಣ ಫಿಟ್‌ ಆಗುವ ಸಾಧ್ಯತೆ ಇದೆ ಎಂದು ಬಿಸಿಬಿ ತಿಳಿಸಿದ್ದಾರೆ.

5 / 6
ಏಷ್ಯಾಕಪ್‌ಗೆ ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್ ಧ್ರುಬೊ, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ, ನಸುಮ್ ಅಹ್ಮದ್, ಮಹೇದಿ ಹಸನ್, ನಯಿಮ್ ಶೇಖ್, ಶಮೀಮ್ ಹೊಸೈನ್, ತಂಝಿದ್ ಹಸನ್ ತಮೀಮ್, ತಂಝಿಮ್ ಹಸನ್ ಸಾಕಿಬ್.

ಏಷ್ಯಾಕಪ್‌ಗೆ ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್ ಧ್ರುಬೊ, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ, ನಸುಮ್ ಅಹ್ಮದ್, ಮಹೇದಿ ಹಸನ್, ನಯಿಮ್ ಶೇಖ್, ಶಮೀಮ್ ಹೊಸೈನ್, ತಂಝಿದ್ ಹಸನ್ ತಮೀಮ್, ತಂಝಿಮ್ ಹಸನ್ ಸಾಕಿಬ್.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್