AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

133 ರನ್​ಗಳ ಸೋಲಿನೊಂದಿಗೆ ವಿದಾಯ ಹೇಳಿದ ಬಾಂಗ್ಲಾ ಆಟಗಾರ..!

India vs Bangladesh: ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಭಾರತ ತಂಡದ ಈ ಅಮೋಘ ಗೆಲುವಿನ ಬೆನ್ನಲ್ಲೇ ಅತ್ತ ಬಾಂಗ್ಲಾದೇಶ್ ತಂಡದ ಹಿರಿಯ ಆಟಗಾರ ಟಿ20 ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 13, 2024 | 9:09 AM

Share
ಹೈದರಾಬಾದ್​ನಲ್ಲಿ ನಡೆದ ಭಾರತ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವು 133 ರನ್​ಗಳ ಹೀನಾಯ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಬಾಂಗ್ಲಾದೇಶ್ ತಂಡದ ಹಿರಿಯ ಆಟಗಾರ ಮಹಮ್ಮದುಲ್ಲಾ ರಿಯಾದ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಹೈದರಾಬಾದ್​ನಲ್ಲಿ ನಡೆದ ಭಾರತ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವು 133 ರನ್​ಗಳ ಹೀನಾಯ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಬಾಂಗ್ಲಾದೇಶ್ ತಂಡದ ಹಿರಿಯ ಆಟಗಾರ ಮಹಮ್ಮದುಲ್ಲಾ ರಿಯಾದ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

1 / 5
ಭಾರತದ ವಿರುದ್ಧದ ಟಿ20 ಸರಣಿ ನಡುವೆ ನಿವೃತ್ತಿ ಘೋಷಿಸಿದ್ದ ಮಹಮ್ಮದುಲ್ಲಾ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ವಿಜಯದ ಬೀಳ್ಕೊಡುಗೆಯನ್ನು ನಿರೀಕ್ಷಿಸಿದ್ದರು. ಆದರೆ ಭಾರತೀಯ ಬ್ಯಾಟರ್​ಗಳ ಅಬ್ಬರಕ್ಕೆ ತತ್ತರಿಸಿದ ಬಾಂಗ್ಲಾದೇಶ್ ತಂಡವು ಅತ್ಯಂತ ಹೀನಾಯ ಸೋಲನುಭವಿಸಿದೆ.

ಭಾರತದ ವಿರುದ್ಧದ ಟಿ20 ಸರಣಿ ನಡುವೆ ನಿವೃತ್ತಿ ಘೋಷಿಸಿದ್ದ ಮಹಮ್ಮದುಲ್ಲಾ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ವಿಜಯದ ಬೀಳ್ಕೊಡುಗೆಯನ್ನು ನಿರೀಕ್ಷಿಸಿದ್ದರು. ಆದರೆ ಭಾರತೀಯ ಬ್ಯಾಟರ್​ಗಳ ಅಬ್ಬರಕ್ಕೆ ತತ್ತರಿಸಿದ ಬಾಂಗ್ಲಾದೇಶ್ ತಂಡವು ಅತ್ಯಂತ ಹೀನಾಯ ಸೋಲನುಭವಿಸಿದೆ.

2 / 5
ಈ ಸೋಲಿನೊಂದಿಗೆ ಮಹಮ್ಮದುಲ್ಲಾ ತಮ್ಮ 17 ವರ್ಷಗಳ ಟಿ20 ಅಂತಾರಾಷ್ಟ್ರೀಯ ಕೆರಿಯರ್​ ಅನ್ನು ಅಂತ್ಯಗೊಳಿಸಿದ್ದಾರೆ. 2007 ರಲ್ಲಿ ಕೀನ್ಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ಕೆರಿಯರ್ ಆರಂಭಿಸಿದ್ದ ಮಹಮ್ಮದುಲ್ಲಾ ಬಾಂಗ್ಲಾ ಪರ ಒಟ್ಟು 141 ಪಂದ್ಯಗಳನ್ನಾಡಿದ್ದಾರೆ.

ಈ ಸೋಲಿನೊಂದಿಗೆ ಮಹಮ್ಮದುಲ್ಲಾ ತಮ್ಮ 17 ವರ್ಷಗಳ ಟಿ20 ಅಂತಾರಾಷ್ಟ್ರೀಯ ಕೆರಿಯರ್​ ಅನ್ನು ಅಂತ್ಯಗೊಳಿಸಿದ್ದಾರೆ. 2007 ರಲ್ಲಿ ಕೀನ್ಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ಕೆರಿಯರ್ ಆರಂಭಿಸಿದ್ದ ಮಹಮ್ಮದುಲ್ಲಾ ಬಾಂಗ್ಲಾ ಪರ ಒಟ್ಟು 141 ಪಂದ್ಯಗಳನ್ನಾಡಿದ್ದಾರೆ.

3 / 5
ಬಾಂಗ್ಲಾದೇಶ್ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 130 ಇನಿಂಗ್ಸ್ ಆಡಿರುವ ಮಹಮ್ಮದುಲ್ಲಾ 8 ಅರ್ಧಶತಕಗಳೊಂದಿಗೆ ಒಟ್ಟು 2443 ರನ್ ಕಲೆಹಾಕಿದ್ದಾರೆ. ಹಾಗೆಯೇ 80 ಇನಿಂಗ್ಸ್​ಗಳಲ್ಲಿ ಬೌಲಿಂಗ್​ ಮಾಡಿರುವ ಅವರು ಒಟ್ಟು 41 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಬಾಂಗ್ಲಾದೇಶ್ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 130 ಇನಿಂಗ್ಸ್ ಆಡಿರುವ ಮಹಮ್ಮದುಲ್ಲಾ 8 ಅರ್ಧಶತಕಗಳೊಂದಿಗೆ ಒಟ್ಟು 2443 ರನ್ ಕಲೆಹಾಕಿದ್ದಾರೆ. ಹಾಗೆಯೇ 80 ಇನಿಂಗ್ಸ್​ಗಳಲ್ಲಿ ಬೌಲಿಂಗ್​ ಮಾಡಿರುವ ಅವರು ಒಟ್ಟು 41 ವಿಕೆಟ್​ಗಳನ್ನು ಕಬಳಿಸಿದ್ದಾರೆ.

4 / 5
ಇದೀಗ ತಮ್ಮ 38ನೇ ವಯಸ್ಸಿನಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಇದಾಗ್ಯೂ ಮಹಮ್ಮದುಲ್ಲಾ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಲಿದ್ದಾರೆ. ಅದರಂತೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ.

ಇದೀಗ ತಮ್ಮ 38ನೇ ವಯಸ್ಸಿನಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಇದಾಗ್ಯೂ ಮಹಮ್ಮದುಲ್ಲಾ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಲಿದ್ದಾರೆ. ಅದರಂತೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ