AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rubel Hossain: ಅತ್ಯಾಚಾರ ಆರೋಪ ಹೊತ್ತಿದ್ದ ಬಾಂಗ್ಲಾ ಬೌಲರ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ..!

Rubel Hossain: 2015ರ ವಿಶ್ವಕಪ್‌ಗೂ ಮುನ್ನ ಬಾಂಗ್ಲಾದೇಶದ ನಟಿ ನಜ್ನೀನ್ ಅಖ್ತರ್ ಈ ಆಟಗಾರನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದರು. ಇದಾದ ನಂತರ ಹುಸೇನ್ ಮೂರು ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯಿತು.

TV9 Web
| Edited By: |

Updated on:Sep 19, 2022 | 4:55 PM

Share
ಬಾಂಗ್ಲಾದೇಶದ ವೇಗದ ಬೌಲರ್ ರುಬೆಲ್ ಹೊಸೈನ್ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹುಸೇನ್ ಮಂಗಳವಾರ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಇನ್ನು ಮುಂದೆ ಟೆಸ್ಟ್ ಕ್ರಿಕೆಟ್ ಆಡುವುದಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದಾರೆ. ಯುವ ಆಟಗಾರರಿಗೆ ಅವಕಾಶ ನೀಡುವ ಸಲುವಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಹುಸೇನ್ ಹೇಳಿಕೊಂಡಿದ್ದಾರೆ.

ಬಾಂಗ್ಲಾದೇಶದ ವೇಗದ ಬೌಲರ್ ರುಬೆಲ್ ಹೊಸೈನ್ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹುಸೇನ್ ಮಂಗಳವಾರ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಇನ್ನು ಮುಂದೆ ಟೆಸ್ಟ್ ಕ್ರಿಕೆಟ್ ಆಡುವುದಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದಾರೆ. ಯುವ ಆಟಗಾರರಿಗೆ ಅವಕಾಶ ನೀಡುವ ಸಲುವಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಹುಸೇನ್ ಹೇಳಿಕೊಂಡಿದ್ದಾರೆ.

1 / 5
ರುಬೆಲ್ ಹೊಸೈನ್ ಬಾಂಗ್ಲಾದೇಶ ಪರ 27 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಇದರಲ್ಲಿ 36 ವಿಕೆಟ್ ಪಡೆದಿದ್ದಾರೆ. ಬಾಂಗ್ಲಾದೇಶದ ವೇಗದ ಬೌಲರ್ ಆಗಿರುವ ರುಬೈಲ್, ಗಂಟೆಗೆ 149.5 ಕಿ.ಮೀ. ವೇಗದಲ್ಲಿ ಚೆಂಡನ್ನು ಎಸೆಯುವ ಸಾಮಥ್ಯ್ರ ಹೊಂದಿದ್ದಾರೆ.

ರುಬೆಲ್ ಹೊಸೈನ್ ಬಾಂಗ್ಲಾದೇಶ ಪರ 27 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಇದರಲ್ಲಿ 36 ವಿಕೆಟ್ ಪಡೆದಿದ್ದಾರೆ. ಬಾಂಗ್ಲಾದೇಶದ ವೇಗದ ಬೌಲರ್ ಆಗಿರುವ ರುಬೈಲ್, ಗಂಟೆಗೆ 149.5 ಕಿ.ಮೀ. ವೇಗದಲ್ಲಿ ಚೆಂಡನ್ನು ಎಸೆಯುವ ಸಾಮಥ್ಯ್ರ ಹೊಂದಿದ್ದಾರೆ.

2 / 5
ರುಬೈಲ್ ಹುಸೇನ್ ಅವರ ವೃತ್ತಿಜೀವನವು ಸಾಕಷ್ಟು ವಿವಾದಗಳಿಂದು ಕೂಡಿದ್ದು, 2015ರ ವಿಶ್ವಕಪ್‌ಗೂ ಮುನ್ನ ಬಾಂಗ್ಲಾದೇಶದ ನಟಿ ನಜ್ನೀನ್ ಅಖ್ತರ್ ಈ ಆಟಗಾರನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದರು. ಇದಾದ ನಂತರ ಹುಸೇನ್ ಮೂರು ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯಿತು.

ರುಬೈಲ್ ಹುಸೇನ್ ಅವರ ವೃತ್ತಿಜೀವನವು ಸಾಕಷ್ಟು ವಿವಾದಗಳಿಂದು ಕೂಡಿದ್ದು, 2015ರ ವಿಶ್ವಕಪ್‌ಗೂ ಮುನ್ನ ಬಾಂಗ್ಲಾದೇಶದ ನಟಿ ನಜ್ನೀನ್ ಅಖ್ತರ್ ಈ ಆಟಗಾರನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದರು. ಇದಾದ ನಂತರ ಹುಸೇನ್ ಮೂರು ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯಿತು.

3 / 5
ಅತ್ಯಾಚಾರ ಆರೋಪವಿದ್ದರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ರುಬೈಲ್ ಹೊಸೈನ್, 2015 ರ ವಿಶ್ವಕಪ್‌ಗೆ ಬಾಂಗ್ಲಾದೇಶ ತಂಡದಲ್ಲಿ ಆಯ್ಕೆಯಾಗಿದ್ದರು. ಈ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಜಯ ದಾಖಲಿಸಿತ್ತು, ಈ ಪಂದ್ಯದಲ್ಲಿ ಹುಸೇನ್ ಹೀರೋ ಆಗಿದ್ದರು. ಹುಸೇನ್ ಅವರ ಈ ಪ್ರದರ್ಶನದ ನಂತರ, ನಟಿ ನಜ್ನೀನ್ ಅಖ್ತರ್ ಅವರ ವಿರುದ್ಧದ ಪ್ರಕರಣವನ್ನು ಹಿಂತೆಗೆದುಕೊಂಡಿದ್ದರು.

ಅತ್ಯಾಚಾರ ಆರೋಪವಿದ್ದರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ರುಬೈಲ್ ಹೊಸೈನ್, 2015 ರ ವಿಶ್ವಕಪ್‌ಗೆ ಬಾಂಗ್ಲಾದೇಶ ತಂಡದಲ್ಲಿ ಆಯ್ಕೆಯಾಗಿದ್ದರು. ಈ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಜಯ ದಾಖಲಿಸಿತ್ತು, ಈ ಪಂದ್ಯದಲ್ಲಿ ಹುಸೇನ್ ಹೀರೋ ಆಗಿದ್ದರು. ಹುಸೇನ್ ಅವರ ಈ ಪ್ರದರ್ಶನದ ನಂತರ, ನಟಿ ನಜ್ನೀನ್ ಅಖ್ತರ್ ಅವರ ವಿರುದ್ಧದ ಪ್ರಕರಣವನ್ನು ಹಿಂತೆಗೆದುಕೊಂಡಿದ್ದರು.

4 / 5
ಸೆಪ್ಟೆಂಬರ್ 14 ರಂದು ಬಾಂಗ್ಲಾದೇಶ T20 ವಿಶ್ವಕಪ್‌ಗೆ ತನ್ನ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ರುಬೈಲ್ ಹೊಸೈನ್ ಸ್ಥಾನ ಪಡೆದಿಲ್ಲ. ಮಹಮ್ಮದುಲ್ಲಾ ಅವರಂತಹ ಅನುಭವಿ ಆಟಗಾರನಿಗೂ ತಂಡದಲ್ಲಿ ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ವಿಶೇಷ.

ಸೆಪ್ಟೆಂಬರ್ 14 ರಂದು ಬಾಂಗ್ಲಾದೇಶ T20 ವಿಶ್ವಕಪ್‌ಗೆ ತನ್ನ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ರುಬೈಲ್ ಹೊಸೈನ್ ಸ್ಥಾನ ಪಡೆದಿಲ್ಲ. ಮಹಮ್ಮದುಲ್ಲಾ ಅವರಂತಹ ಅನುಭವಿ ಆಟಗಾರನಿಗೂ ತಂಡದಲ್ಲಿ ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ವಿಶೇಷ.

5 / 5

Published On - 4:54 pm, Mon, 19 September 22

Web contact
Web contact

TV9 Kannada

Read More
Follow Us
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ