AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rubel Hossain: ಅತ್ಯಾಚಾರ ಆರೋಪ ಹೊತ್ತಿದ್ದ ಬಾಂಗ್ಲಾ ಬೌಲರ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ..!

Rubel Hossain: 2015ರ ವಿಶ್ವಕಪ್‌ಗೂ ಮುನ್ನ ಬಾಂಗ್ಲಾದೇಶದ ನಟಿ ನಜ್ನೀನ್ ಅಖ್ತರ್ ಈ ಆಟಗಾರನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದರು. ಇದಾದ ನಂತರ ಹುಸೇನ್ ಮೂರು ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯಿತು.

TV9 Web
| Edited By: |

Updated on:Sep 19, 2022 | 4:55 PM

Share
ಬಾಂಗ್ಲಾದೇಶದ ವೇಗದ ಬೌಲರ್ ರುಬೆಲ್ ಹೊಸೈನ್ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹುಸೇನ್ ಮಂಗಳವಾರ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಇನ್ನು ಮುಂದೆ ಟೆಸ್ಟ್ ಕ್ರಿಕೆಟ್ ಆಡುವುದಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದಾರೆ. ಯುವ ಆಟಗಾರರಿಗೆ ಅವಕಾಶ ನೀಡುವ ಸಲುವಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಹುಸೇನ್ ಹೇಳಿಕೊಂಡಿದ್ದಾರೆ.

ಬಾಂಗ್ಲಾದೇಶದ ವೇಗದ ಬೌಲರ್ ರುಬೆಲ್ ಹೊಸೈನ್ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹುಸೇನ್ ಮಂಗಳವಾರ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಇನ್ನು ಮುಂದೆ ಟೆಸ್ಟ್ ಕ್ರಿಕೆಟ್ ಆಡುವುದಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದಾರೆ. ಯುವ ಆಟಗಾರರಿಗೆ ಅವಕಾಶ ನೀಡುವ ಸಲುವಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಹುಸೇನ್ ಹೇಳಿಕೊಂಡಿದ್ದಾರೆ.

1 / 5
ರುಬೆಲ್ ಹೊಸೈನ್ ಬಾಂಗ್ಲಾದೇಶ ಪರ 27 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಇದರಲ್ಲಿ 36 ವಿಕೆಟ್ ಪಡೆದಿದ್ದಾರೆ. ಬಾಂಗ್ಲಾದೇಶದ ವೇಗದ ಬೌಲರ್ ಆಗಿರುವ ರುಬೈಲ್, ಗಂಟೆಗೆ 149.5 ಕಿ.ಮೀ. ವೇಗದಲ್ಲಿ ಚೆಂಡನ್ನು ಎಸೆಯುವ ಸಾಮಥ್ಯ್ರ ಹೊಂದಿದ್ದಾರೆ.

ರುಬೆಲ್ ಹೊಸೈನ್ ಬಾಂಗ್ಲಾದೇಶ ಪರ 27 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಇದರಲ್ಲಿ 36 ವಿಕೆಟ್ ಪಡೆದಿದ್ದಾರೆ. ಬಾಂಗ್ಲಾದೇಶದ ವೇಗದ ಬೌಲರ್ ಆಗಿರುವ ರುಬೈಲ್, ಗಂಟೆಗೆ 149.5 ಕಿ.ಮೀ. ವೇಗದಲ್ಲಿ ಚೆಂಡನ್ನು ಎಸೆಯುವ ಸಾಮಥ್ಯ್ರ ಹೊಂದಿದ್ದಾರೆ.

2 / 5
ರುಬೈಲ್ ಹುಸೇನ್ ಅವರ ವೃತ್ತಿಜೀವನವು ಸಾಕಷ್ಟು ವಿವಾದಗಳಿಂದು ಕೂಡಿದ್ದು, 2015ರ ವಿಶ್ವಕಪ್‌ಗೂ ಮುನ್ನ ಬಾಂಗ್ಲಾದೇಶದ ನಟಿ ನಜ್ನೀನ್ ಅಖ್ತರ್ ಈ ಆಟಗಾರನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದರು. ಇದಾದ ನಂತರ ಹುಸೇನ್ ಮೂರು ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯಿತು.

ರುಬೈಲ್ ಹುಸೇನ್ ಅವರ ವೃತ್ತಿಜೀವನವು ಸಾಕಷ್ಟು ವಿವಾದಗಳಿಂದು ಕೂಡಿದ್ದು, 2015ರ ವಿಶ್ವಕಪ್‌ಗೂ ಮುನ್ನ ಬಾಂಗ್ಲಾದೇಶದ ನಟಿ ನಜ್ನೀನ್ ಅಖ್ತರ್ ಈ ಆಟಗಾರನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದರು. ಇದಾದ ನಂತರ ಹುಸೇನ್ ಮೂರು ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯಿತು.

3 / 5
ಅತ್ಯಾಚಾರ ಆರೋಪವಿದ್ದರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ರುಬೈಲ್ ಹೊಸೈನ್, 2015 ರ ವಿಶ್ವಕಪ್‌ಗೆ ಬಾಂಗ್ಲಾದೇಶ ತಂಡದಲ್ಲಿ ಆಯ್ಕೆಯಾಗಿದ್ದರು. ಈ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಜಯ ದಾಖಲಿಸಿತ್ತು, ಈ ಪಂದ್ಯದಲ್ಲಿ ಹುಸೇನ್ ಹೀರೋ ಆಗಿದ್ದರು. ಹುಸೇನ್ ಅವರ ಈ ಪ್ರದರ್ಶನದ ನಂತರ, ನಟಿ ನಜ್ನೀನ್ ಅಖ್ತರ್ ಅವರ ವಿರುದ್ಧದ ಪ್ರಕರಣವನ್ನು ಹಿಂತೆಗೆದುಕೊಂಡಿದ್ದರು.

ಅತ್ಯಾಚಾರ ಆರೋಪವಿದ್ದರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ರುಬೈಲ್ ಹೊಸೈನ್, 2015 ರ ವಿಶ್ವಕಪ್‌ಗೆ ಬಾಂಗ್ಲಾದೇಶ ತಂಡದಲ್ಲಿ ಆಯ್ಕೆಯಾಗಿದ್ದರು. ಈ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಜಯ ದಾಖಲಿಸಿತ್ತು, ಈ ಪಂದ್ಯದಲ್ಲಿ ಹುಸೇನ್ ಹೀರೋ ಆಗಿದ್ದರು. ಹುಸೇನ್ ಅವರ ಈ ಪ್ರದರ್ಶನದ ನಂತರ, ನಟಿ ನಜ್ನೀನ್ ಅಖ್ತರ್ ಅವರ ವಿರುದ್ಧದ ಪ್ರಕರಣವನ್ನು ಹಿಂತೆಗೆದುಕೊಂಡಿದ್ದರು.

4 / 5
ಸೆಪ್ಟೆಂಬರ್ 14 ರಂದು ಬಾಂಗ್ಲಾದೇಶ T20 ವಿಶ್ವಕಪ್‌ಗೆ ತನ್ನ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ರುಬೈಲ್ ಹೊಸೈನ್ ಸ್ಥಾನ ಪಡೆದಿಲ್ಲ. ಮಹಮ್ಮದುಲ್ಲಾ ಅವರಂತಹ ಅನುಭವಿ ಆಟಗಾರನಿಗೂ ತಂಡದಲ್ಲಿ ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ವಿಶೇಷ.

ಸೆಪ್ಟೆಂಬರ್ 14 ರಂದು ಬಾಂಗ್ಲಾದೇಶ T20 ವಿಶ್ವಕಪ್‌ಗೆ ತನ್ನ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ರುಬೈಲ್ ಹೊಸೈನ್ ಸ್ಥಾನ ಪಡೆದಿಲ್ಲ. ಮಹಮ್ಮದುಲ್ಲಾ ಅವರಂತಹ ಅನುಭವಿ ಆಟಗಾರನಿಗೂ ತಂಡದಲ್ಲಿ ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ವಿಶೇಷ.

5 / 5

Published On - 4:54 pm, Mon, 19 September 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ