AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ಬಾಂಗ್ಲಾದೇಶ್ ಕ್ರಿಕೆಟಿಗ

Litton Das: 2015 ರಿಂದ ಬಾಂಗ್ಲಾದೇಶ್ ತಂಡದ ಭಾಗವಾಗಿರುವ ಲಿಟ್ಟನ್ ದಾಸ್ ಈವರೆಗೆ 43 ಟೆಸ್ಟ್, 91 ಏಕದಿನ ಹಾಗೂ 89 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕ್ರಮವಾಗಿ 2655, 2563 ಹಾಗೂ 1944 ರನ್​ಗಳನ್ನು ಕಲೆಹಾಕಿದ್ದಾರೆ. ಹಾಗೆಯೇ ಬಾಂಗ್ಲಾದೇಶ್ ತಂಡದ ನಾಯಕರಾಗಿ ಲಿಟ್ಟನ್ ದಾಸ್ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 08, 2024 | 9:53 AM

Share
ಶನಿವಾರ (ಸೆ.7) ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅತ್ತ ವಿದೇಶದಲ್ಲಿರುವ ಹಿಂದೂಗಳು ಕೂಡ ಸಂಭ್ರಮ ಸಡಗರದಿಂದಲೇ ಚೌತಿ ಹಬ್ಬವನ್ನು ಆಚರಿಸಿದ್ದರು. ಇನ್ನು ಬಾಂಗ್ಲಾದೇಶ್ ಕ್ರಿಕೆಟಿಗ ಲಿಟ್ಟನ್ ದಾಸ್ ಕೂಡ ತಮ್ಮ ಮನೆಯಲ್ಲಿಯೇ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಣೇಶ ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಶನಿವಾರ (ಸೆ.7) ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅತ್ತ ವಿದೇಶದಲ್ಲಿರುವ ಹಿಂದೂಗಳು ಕೂಡ ಸಂಭ್ರಮ ಸಡಗರದಿಂದಲೇ ಚೌತಿ ಹಬ್ಬವನ್ನು ಆಚರಿಸಿದ್ದರು. ಇನ್ನು ಬಾಂಗ್ಲಾದೇಶ್ ಕ್ರಿಕೆಟಿಗ ಲಿಟ್ಟನ್ ದಾಸ್ ಕೂಡ ತಮ್ಮ ಮನೆಯಲ್ಲಿಯೇ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಣೇಶ ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

1 / 5
ಹಿಂದೂ ಧರ್ಮೀಯನಾಗಿರುವ ಲಿಟ್ಟನ್ ದಾಸ್ ಮನೆಯಲ್ಲಿಯೇ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿಕೊಂಡರು. ಕುಟುಂಬದವರೊಂದಿಗೆ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಫೋಟೋಗಳನ್ನು ದಾಸ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಬಾಂಗ್ಲಾ ಕ್ರಿಕೆಟಿಗನ ಗಣೇಶ ಹಬ್ಬದ ಫೋಟೋಗಳು ವೈರಲ್ ಆಗಿವೆ.

ಹಿಂದೂ ಧರ್ಮೀಯನಾಗಿರುವ ಲಿಟ್ಟನ್ ದಾಸ್ ಮನೆಯಲ್ಲಿಯೇ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿಕೊಂಡರು. ಕುಟುಂಬದವರೊಂದಿಗೆ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಫೋಟೋಗಳನ್ನು ದಾಸ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಬಾಂಗ್ಲಾ ಕ್ರಿಕೆಟಿಗನ ಗಣೇಶ ಹಬ್ಬದ ಫೋಟೋಗಳು ವೈರಲ್ ಆಗಿವೆ.

2 / 5
ಸದ್ಯ ತವರಿನಲ್ಲಿರುವ ಲಿಟ್ಟನ್ ದಾಸ್ ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದಾರೆ. ಸೆಪ್ಪೆಂಬರ್ 19 ರಿಂದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಶುರುವಾಗಲಿದ್ದು, ಈ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಲಿಟ್ಟನ್ ದಾಸ್ ಬಾಂಗ್ಲಾ ಪರ ಕಣಕ್ಕಿಳಿಯಲಿದ್ದಾರೆ.

ಸದ್ಯ ತವರಿನಲ್ಲಿರುವ ಲಿಟ್ಟನ್ ದಾಸ್ ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದಾರೆ. ಸೆಪ್ಪೆಂಬರ್ 19 ರಿಂದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಶುರುವಾಗಲಿದ್ದು, ಈ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಲಿಟ್ಟನ್ ದಾಸ್ ಬಾಂಗ್ಲಾ ಪರ ಕಣಕ್ಕಿಳಿಯಲಿದ್ದಾರೆ.

3 / 5
ಇತ್ತೀಚೆಗೆ ಮುಕ್ತಾಯಗೊಂಡ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಲಿಟ್ಟನ್ ದಾಸ್ ಅದ್ಭುತ ಪ್ರದರ್ಶನ ನೀಡಿದ್ದರು. ಅದರಲ್ಲೂ 2ನೇ ಟೆಸ್ಟ್ ಪಂದ್ಯದಲ್ಲಿ 138 ರನ್​ಗಳನ್ನು ಬಾರಿಸುವ ಮೂಲಕ ಬಾಂಗ್ಲಾದೇಶ್ ತಂಡವು ಐತಿಹಾಸಿಕ ಟೆಸ್ಟ್ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ಲಿಟ್ಟನ್ ದಾಸ್ ಭಾರತದಲ್ಲಿ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಲಿಟ್ಟನ್ ದಾಸ್ ಅದ್ಭುತ ಪ್ರದರ್ಶನ ನೀಡಿದ್ದರು. ಅದರಲ್ಲೂ 2ನೇ ಟೆಸ್ಟ್ ಪಂದ್ಯದಲ್ಲಿ 138 ರನ್​ಗಳನ್ನು ಬಾರಿಸುವ ಮೂಲಕ ಬಾಂಗ್ಲಾದೇಶ್ ತಂಡವು ಐತಿಹಾಸಿಕ ಟೆಸ್ಟ್ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ಲಿಟ್ಟನ್ ದಾಸ್ ಭಾರತದಲ್ಲಿ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

4 / 5
ಭಾರತ ಮತ್ತು ಬಾಂಗ್ಲಾದೇಶ್ ನಡುವೆ ಒಟ್ಟು 2 ಟೆಸ್ಟ್ ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯವು ಸೆಪ್ಟೆಂಬರ್ 19 ರಿಂದ ಚೆನ್ನೈನಲ್ಲಿ ಶುರುವಾದರೆ, ಎರಡನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಕಾನ್ಪುರದಲ್ಲಿ ನಡೆಯಲಿದೆ. ಇದಾದ ಬಳಿಕ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ.

ಭಾರತ ಮತ್ತು ಬಾಂಗ್ಲಾದೇಶ್ ನಡುವೆ ಒಟ್ಟು 2 ಟೆಸ್ಟ್ ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯವು ಸೆಪ್ಟೆಂಬರ್ 19 ರಿಂದ ಚೆನ್ನೈನಲ್ಲಿ ಶುರುವಾದರೆ, ಎರಡನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಕಾನ್ಪುರದಲ್ಲಿ ನಡೆಯಲಿದೆ. ಇದಾದ ಬಳಿಕ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ