AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಮೆಕ್​​ಕಾರ್ಥಿ

Barry McCarthy Records: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 59 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಬ್ಯಾರಿ ಮೆಕ್​ಕಾರ್ಥಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2023 | 7:23 PM

ಡಬ್ಲಿನ್​ ದಿ ವಿಲೇಜ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಐರ್ಲೆಂಡ್​ನ ಬ್ಯಾರಿ ಮೆಕ್​ಕಾರ್ಥ್ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಭಾರತೀಯ ಬೌಲರ್​ಗಳ ಬೆಂಡೆತ್ತುವ ಮೂಲಕ ಎಂಬುದು ವಿಶೇಷ.

ಡಬ್ಲಿನ್​ ದಿ ವಿಲೇಜ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಐರ್ಲೆಂಡ್​ನ ಬ್ಯಾರಿ ಮೆಕ್​ಕಾರ್ಥ್ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಭಾರತೀಯ ಬೌಲರ್​ಗಳ ಬೆಂಡೆತ್ತುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 59 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಬ್ಯಾರಿ ಮೆಕ್​ಕಾರ್ಥಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 59 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಬ್ಯಾರಿ ಮೆಕ್​ಕಾರ್ಥಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 7
ಅಷ್ಟೇ ಅಲ್ಲದೆ ಅಂತಿಮ ಓವರ್​ನ ಕೊನೆಯ ಎಸೆತದಲ್ಲಿ ಸಿಕ್ಸ್​ ಸಿಡಿಸುವ ಮೂಲಕ 33 ಎಸೆತಗಳಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಹಾಫ್​ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ 7ಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಅತ್ಯಧಿಕ ರನ್​ಗಳಿಸಿದ ಆಟಗಾರ ಎಂಬ ದಾಖಲೆ ಬ್ಯಾರಿ ಮೆಕ್​ಕಾರ್ಥಿ ಪಾಲಾಗಿದೆ.

ಅಷ್ಟೇ ಅಲ್ಲದೆ ಅಂತಿಮ ಓವರ್​ನ ಕೊನೆಯ ಎಸೆತದಲ್ಲಿ ಸಿಕ್ಸ್​ ಸಿಡಿಸುವ ಮೂಲಕ 33 ಎಸೆತಗಳಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಹಾಫ್​ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ 7ಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಅತ್ಯಧಿಕ ರನ್​ಗಳಿಸಿದ ಆಟಗಾರ ಎಂಬ ದಾಖಲೆ ಬ್ಯಾರಿ ಮೆಕ್​ಕಾರ್ಥಿ ಪಾಲಾಗಿದೆ.

3 / 7
ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ಕೇಶವ್ ಮಹಾರಾಜ್ ಹೆಸರಿನಲ್ಲಿತ್ತು. 2022 ರಲ್ಲಿ  ಟೀಮ್ ಇಂಡಿಯಾ ವಿರುದ್ಧ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಕೇಶವ್ ಮಹಾರಾಜ್ 41 ರನ್​ಗಳಿಸಿದ್ದು ಇದುವರೆಗಿನ ಗರಿಷ್ಠ ಸ್ಕೋರ್ ಆಗಿತ್ತು.

ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ಕೇಶವ್ ಮಹಾರಾಜ್ ಹೆಸರಿನಲ್ಲಿತ್ತು. 2022 ರಲ್ಲಿ ಟೀಮ್ ಇಂಡಿಯಾ ವಿರುದ್ಧ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಕೇಶವ್ ಮಹಾರಾಜ್ 41 ರನ್​ಗಳಿಸಿದ್ದು ಇದುವರೆಗಿನ ಗರಿಷ್ಠ ಸ್ಕೋರ್ ಆಗಿತ್ತು.

4 / 7
ಇದೀಗ ಈ ದಾಖಲೆಯನ್ನು ಮುರಿದು ಬ್ಯಾರಿ ಮೆಕ್​ಕಾರ್ಥಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಬೌಲರ್​ಗಳ ಕ್ರಮಾಂಕದಲ್ಲಿ ಕಣಕ್ಕಿಳಿದು ಹಾಫ್ ಸೆಂಚುರಿ ಬಾರಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆಯನ್ನು ಮುರಿದು ಬ್ಯಾರಿ ಮೆಕ್​ಕಾರ್ಥಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಬೌಲರ್​ಗಳ ಕ್ರಮಾಂಕದಲ್ಲಿ ಕಣಕ್ಕಿಳಿದು ಹಾಫ್ ಸೆಂಚುರಿ ಬಾರಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

5 / 7
ಹಾಗೆಯೇ ಈ ಪಂದ್ಯದಲ್ಲಿ ಕೇವಲ 31 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಐರ್ಲೆಂಡ್ ತಂಡವು ಅಂತಿಮವಾಗಿ 139 ರನ್ ಪೇರಿಸಿ ವಿಶೇಷ ದಾಖಲೆ ನಿರ್ಮಿಸಿದೆ. ಅಂದರೆ ಅತ್ಯಲ್ಪ ಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು ಭಾರತದ ವಿರುದ್ಧ ಅತ್ಯಧಿಕ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆ ಇದೀಗ ಐರ್ಲೆಂಡ್​ ಪಾಲಾಗಿದೆ.

ಹಾಗೆಯೇ ಈ ಪಂದ್ಯದಲ್ಲಿ ಕೇವಲ 31 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಐರ್ಲೆಂಡ್ ತಂಡವು ಅಂತಿಮವಾಗಿ 139 ರನ್ ಪೇರಿಸಿ ವಿಶೇಷ ದಾಖಲೆ ನಿರ್ಮಿಸಿದೆ. ಅಂದರೆ ಅತ್ಯಲ್ಪ ಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು ಭಾರತದ ವಿರುದ್ಧ ಅತ್ಯಧಿಕ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆ ಇದೀಗ ಐರ್ಲೆಂಡ್​ ಪಾಲಾಗಿದೆ.

6 / 7
IND vs IRE

When and Where Ireland vs India Third T20I Match check Live Streaming Details

7 / 7
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ