AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ 4 ಬ್ಯಾಟರ್​ಗಳು ಇವರೇ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಓವರ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ಇದೀಗ ಡೇರಿಯಸ್ ವಿಸ್ಸರ್ ಹೆಸರಿಗೆ ಸೇರ್ಪಡೆಯಾಗಿದೆ. ವನವಾಟು ತಂಡದ ವಿರುದ್ಧದ ಪಂದ್ಯದಲ್ಲಿ ನಿಪಿಕೊ ಅವರ ಓವರ್​ನಲ್ಲಿ 39 (6 ಸಿಕ್ಸ್+3 ನೋಬಾಲ್) ರನ್​ಗಳನ್ನು ಬಾರಿಸುವ ಮೂಲಕ ಡೇರಿಯಸ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 21, 2024 | 1:56 PM

Share
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನಾಲ್ವರು ಬ್ಯಾಟರ್​ಗಳು ಮಾತ್ರ ಒಂದೇ ಓವರ್​ನಲ್ಲಿ 6 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಇವರಲ್ಲಿ ಮೊದಲಿಗ ಟೀಮ್ ಇಂಡಿಯಾದ ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್. ಇದೀಗ ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟರ್ ಆಗಿ ಡೇರಿಯಸ್ ವಿಸ್ಸರ್ ಈ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನಾಲ್ವರು ಬ್ಯಾಟರ್​ಗಳು ಮಾತ್ರ ಒಂದೇ ಓವರ್​ನಲ್ಲಿ 6 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಇವರಲ್ಲಿ ಮೊದಲಿಗ ಟೀಮ್ ಇಂಡಿಯಾದ ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್. ಇದೀಗ ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟರ್ ಆಗಿ ಡೇರಿಯಸ್ ವಿಸ್ಸರ್ ಈ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

1 / 5
1- ಯುವರಾಜ್ ಸಿಂಗ್: ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಯುವರಾಜ್ ಸಿಂಗ್ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್. 2007ರ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್​ನ ಸ್ಟುವರ್ಟ್ ಬ್ರಾಡ್ ಓವರ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿ ಈ ದಾಖಲೆ ಬರೆದಿದ್ದರು.

1- ಯುವರಾಜ್ ಸಿಂಗ್: ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಯುವರಾಜ್ ಸಿಂಗ್ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್. 2007ರ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್​ನ ಸ್ಟುವರ್ಟ್ ಬ್ರಾಡ್ ಓವರ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿ ಈ ದಾಖಲೆ ಬರೆದಿದ್ದರು.

2 / 5
2- ಕೀರನ್ ಪೊಲಾರ್ಡ್: ಯುವರಾಜ್ ಸಿಂಗ್ ಬಳಿಕ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ 2ನೇ ಬ್ಯಾಟರ್ ವೆಸ್ಟ್ ಇಂಡೀಸ್​​ನ ಕೀರನ್ ಪೊಲಾರ್ಡ್. 2021ರಲ್ಲಿ ಶ್ರೀಲಂಕಾದ ಅಕಿಲ ಧನಂಜಯ ಓವರ್​ನಲ್ಲಿ ಪೊಲಾರ್ಡ್ 6 ಸಿಕ್ಸ್​ ಸಿಡಿಸಿ ದಾಖಲೆ ನಿರ್ಮಿಸಿದ್ದರು.

2- ಕೀರನ್ ಪೊಲಾರ್ಡ್: ಯುವರಾಜ್ ಸಿಂಗ್ ಬಳಿಕ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ 2ನೇ ಬ್ಯಾಟರ್ ವೆಸ್ಟ್ ಇಂಡೀಸ್​​ನ ಕೀರನ್ ಪೊಲಾರ್ಡ್. 2021ರಲ್ಲಿ ಶ್ರೀಲಂಕಾದ ಅಕಿಲ ಧನಂಜಯ ಓವರ್​ನಲ್ಲಿ ಪೊಲಾರ್ಡ್ 6 ಸಿಕ್ಸ್​ ಸಿಡಿಸಿ ದಾಖಲೆ ನಿರ್ಮಿಸಿದ್ದರು.

3 / 5
3- ದೀಪೇಂದ್ರ ಸಿಂಗ್ ಐರಿ: ಎಸಿಸಿ ಪ್ರೀಮಿಯರ್ ಕಪ್ ಪಂದ್ಯದಲ್ಲಿ ನೇಪಾಳದ ಬ್ಯಾಟರ್ ದೀಪೇಂದ್ರ ಸಿಂಗ್ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ್ದರು. ಕತಾರ್ ವಿರುದ್ಧದ ಪಂದ್ಯದಲ್ಲಿ ಕಮ್ರಾನ್ ಖಾನ್ ಓವರ್​ನಲ್ಲಿ 6 ಸಿಕ್ಸ್ ಬಾರಿಸಿ ಈ ಸಾಧನೆ ಮಾಡಿದ್ದರು.

3- ದೀಪೇಂದ್ರ ಸಿಂಗ್ ಐರಿ: ಎಸಿಸಿ ಪ್ರೀಮಿಯರ್ ಕಪ್ ಪಂದ್ಯದಲ್ಲಿ ನೇಪಾಳದ ಬ್ಯಾಟರ್ ದೀಪೇಂದ್ರ ಸಿಂಗ್ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ್ದರು. ಕತಾರ್ ವಿರುದ್ಧದ ಪಂದ್ಯದಲ್ಲಿ ಕಮ್ರಾನ್ ಖಾನ್ ಓವರ್​ನಲ್ಲಿ 6 ಸಿಕ್ಸ್ ಬಾರಿಸಿ ಈ ಸಾಧನೆ ಮಾಡಿದ್ದರು.

4 / 5
4- ಡೇರಿಯಸ್ ವಿಸ್ಸರ್: ಟಿ20 ವಿಶ್ವಕಪ್ ಪೂರ್ವ ಏಷ್ಯಾ-ಪೆಸಿಫಿಕ್ ವಲಯದ ಅರ್ಹತಾ ಪಂದ್ಯದಲ್ಲಿ ಸಮೋಅದ ಬ್ಯಾಟರ್ ಡೇರಿಯಸ್ ವಿಸ್ಸರ್ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ್ದಾರೆ. ವನವಾಟು ತಂಡದ ವೇಗಿ ನಲಿನ್ ನಿಪಿಕೊ ಅವರ ಓವರ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್​ಗಳ ಸುರಿಮಳೆಗೈಯ್ಯುವ ಮೂಲಕ ಡೇರಿಯಸ್ ವಿಸ್ಸರ್ ಹೊಸ ದಾಖಲೆ ನಿರ್ಮಿಸಿದ್ದಾರೆ.

4- ಡೇರಿಯಸ್ ವಿಸ್ಸರ್: ಟಿ20 ವಿಶ್ವಕಪ್ ಪೂರ್ವ ಏಷ್ಯಾ-ಪೆಸಿಫಿಕ್ ವಲಯದ ಅರ್ಹತಾ ಪಂದ್ಯದಲ್ಲಿ ಸಮೋಅದ ಬ್ಯಾಟರ್ ಡೇರಿಯಸ್ ವಿಸ್ಸರ್ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ್ದಾರೆ. ವನವಾಟು ತಂಡದ ವೇಗಿ ನಲಿನ್ ನಿಪಿಕೊ ಅವರ ಓವರ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್​ಗಳ ಸುರಿಮಳೆಗೈಯ್ಯುವ ಮೂಲಕ ಡೇರಿಯಸ್ ವಿಸ್ಸರ್ ಹೊಸ ದಾಖಲೆ ನಿರ್ಮಿಸಿದ್ದಾರೆ.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ