AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಮೆಗಾ ಹರಾಜಿನಲ್ಲಿ ಸಾವಿರಕ್ಕೂ ಅಧಿಕ ಆಟಗಾರರು..!

IPL 2022 Mega Auction: ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದ್ದು, ಇನ್ನು ಹೊಸ ಎರಡು ಫ್ರಾಂಚೈಸಿಗಳಿಗೆ ತಲಾ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ.

TV9 Web
| Edited By: |

Updated on: Jan 01, 2022 | 8:40 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಈಗಾಗಲೇ ಹರಾಜು ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಅದರಂತೆ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ಆಟಗಾರರ ಬಿಡ್ಡಿಂಗ್ ನಡೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಈಗಾಗಲೇ ಹರಾಜು ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಅದರಂತೆ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ಆಟಗಾರರ ಬಿಡ್ಡಿಂಗ್ ನಡೆಯಲಿದೆ.

1 / 7
ಅದಕ್ಕೂ ಮುನ್ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಕಳುಹಿಸುವಂತೆ ಬಿಸಿಸಿಐ  ಎಲ್ಲಾ ಕ್ರಿಕೆಟ್ ಮಂಡಳಿಗಳಿಗೆ ಸೂಚಿಸಿದೆ. ಇದಕ್ಕಾಗಿ ಜನವರಿ 2ನೇ ವಾರದವರೆಗೆ ಸಮಯವಕಾಶ ನೀಡಲಾಗಿದ್ದು, ಅದರಂತೆ ಜನವರಿ ಎರಡನೇ ವಾರದ ವೇಳೆಗೆ ಮೆಗಾ ಹರಾಜಿಗೆ ಆಟಗಾರರ ಅಂತಿಮ ಪಟ್ಟಿಯನ್ನು ಬಿಸಿಸಿಐ ಬಹಿರಂಗಪಡಿಸಲಿದೆ.

ಅದಕ್ಕೂ ಮುನ್ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಕಳುಹಿಸುವಂತೆ ಬಿಸಿಸಿಐ ಎಲ್ಲಾ ಕ್ರಿಕೆಟ್ ಮಂಡಳಿಗಳಿಗೆ ಸೂಚಿಸಿದೆ. ಇದಕ್ಕಾಗಿ ಜನವರಿ 2ನೇ ವಾರದವರೆಗೆ ಸಮಯವಕಾಶ ನೀಡಲಾಗಿದ್ದು, ಅದರಂತೆ ಜನವರಿ ಎರಡನೇ ವಾರದ ವೇಳೆಗೆ ಮೆಗಾ ಹರಾಜಿಗೆ ಆಟಗಾರರ ಅಂತಿಮ ಪಟ್ಟಿಯನ್ನು ಬಿಸಿಸಿಐ ಬಹಿರಂಗಪಡಿಸಲಿದೆ.

2 / 7
ಐಪಿಎಲ್​ 2022 ರ ಮೆಗಾ ಹರಾಜಿನಲ್ಲಿ, 1,000 ಕ್ಕೂ ಅಧಿಕ ಆಟಗಾರರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಜನವರಿ 17 ರೊಳಗೆ ಆಟಗಾರರ ಹೆಸರನ್ನು ಕಳುಹಿಸಲು ಅಂತರಾಷ್ಟ್ರೀಯ ಮಂಡಳಿಗಳು ಮತ್ತು ರಾಜ್ಯ ಕ್ರಿಕೆಟ್ ಮಂಡಳಿಗಳಿಗೆ ಬಿಸಿಸಿಐ ತಿಳಿಸಿದೆ.

ಐಪಿಎಲ್​ 2022 ರ ಮೆಗಾ ಹರಾಜಿನಲ್ಲಿ, 1,000 ಕ್ಕೂ ಅಧಿಕ ಆಟಗಾರರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಜನವರಿ 17 ರೊಳಗೆ ಆಟಗಾರರ ಹೆಸರನ್ನು ಕಳುಹಿಸಲು ಅಂತರಾಷ್ಟ್ರೀಯ ಮಂಡಳಿಗಳು ಮತ್ತು ರಾಜ್ಯ ಕ್ರಿಕೆಟ್ ಮಂಡಳಿಗಳಿಗೆ ಬಿಸಿಸಿಐ ತಿಳಿಸಿದೆ.

3 / 7
ಈ ಬಾರಿ 10 ತಂಡಗಳಿರುವ ಕಾರಣ ಹೆಚ್ಚಿನ ಆಟಗಾರರು ಹೆಸರು ನೊಂದಣಿ ಮಾಡಿಕೊಳ್ಳಲಿದ್ದಾರೆ. ಅಲ್ಲದೆ ಹೊಸ ಎರಡು ತಂಡಗಳ ಮೂಲಕ 50 ಆಟಗಾರರಿಗೆ ಅವಕಾಶ ದೊರೆಯಲಿದೆ. ಹೀಗಾಗಿ ಹೆಚ್ಚಿನ ದೇಶೀಯ ಹಾಗೂ ವಿದೇಶಿ ಆಟಗಾರರು ಐಪಿಎಲ್​ ಮೆಗಾ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಳ್ಳಲಿದ್ದಾರೆ.

ಈ ಬಾರಿ 10 ತಂಡಗಳಿರುವ ಕಾರಣ ಹೆಚ್ಚಿನ ಆಟಗಾರರು ಹೆಸರು ನೊಂದಣಿ ಮಾಡಿಕೊಳ್ಳಲಿದ್ದಾರೆ. ಅಲ್ಲದೆ ಹೊಸ ಎರಡು ತಂಡಗಳ ಮೂಲಕ 50 ಆಟಗಾರರಿಗೆ ಅವಕಾಶ ದೊರೆಯಲಿದೆ. ಹೀಗಾಗಿ ಹೆಚ್ಚಿನ ದೇಶೀಯ ಹಾಗೂ ವಿದೇಶಿ ಆಟಗಾರರು ಐಪಿಎಲ್​ ಮೆಗಾ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಳ್ಳಲಿದ್ದಾರೆ.

4 / 7
ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದ್ದು, ಇನ್ನು ಹೊಸ ಎರಡು ಫ್ರಾಂಚೈಸಿಗಳಿಗೆ ತಲಾ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ.

ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದ್ದು, ಇನ್ನು ಹೊಸ ಎರಡು ಫ್ರಾಂಚೈಸಿಗಳಿಗೆ ತಲಾ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ.

5 / 7
ಈ ತಿಂಗಳ ಒಳಗೆ ಹೊಸ ಫ್ರಾಂಚೈಸಿಗಳು ಆಯ್ಕೆ ಮಾಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಲಿದೆ. ಇದಾದ ಬಳಿಕ ಮುಂದಿನ ತಿಂಗಳಲ್ಲಿ ಐಪಿಎಲ್​ ಮೆಗಾ ಹರಾಜು ನಡೆಯಲಿದ್ದು, ಯಾರು ಯಾವ ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

ಈ ತಿಂಗಳ ಒಳಗೆ ಹೊಸ ಫ್ರಾಂಚೈಸಿಗಳು ಆಯ್ಕೆ ಮಾಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಲಿದೆ. ಇದಾದ ಬಳಿಕ ಮುಂದಿನ ತಿಂಗಳಲ್ಲಿ ಐಪಿಎಲ್​ ಮೆಗಾ ಹರಾಜು ನಡೆಯಲಿದ್ದು, ಯಾರು ಯಾವ ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

6 / 7
IPL 2022

BCCI all set to release list of players for IPL 2022 Mega Auction in second week of January

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ