AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Central Contracts: ಜಡೇಜಾಗೆ ಬಂಪರ್: ವರ್ಷಕ್ಕೆ 7 ಕೋಟಿ ರೂ. ಸ್ಯಾಲರಿ: ಸಂಜು ಸ್ಯಾಮ್ಸನ್​ಗೆ ಎಷ್ಟು ಗೊತ್ತೇ?

Team India Players Salary: ಬಿಸಿಸಿಐ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಅವಧಿಯನ್ನು ಪ್ರಕಟಿಸಿದೆ. ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರವೀಂದ್ರ ಜಡೇಜಾಗೆ ಭಡ್ತಿ ನೀಡಲಾಗಿದೆ. ಸಂಜು ಸ್ಯಾಮ್ಸನ್ ಕೂಡ ಪಟ್ಟಿಯಲ್ಲಿದ್ದಾರೆ.

Vinay Bhat
|

Updated on:Mar 27, 2023 | 10:56 AM

Share
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಅವಧಿಯನ್ನು ಪ್ರಕಟಿಸಿದೆ. ಕೆಲವೊಂದು ಅಚ್ಚರಿ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ. ಐಸಿಸಿ ಏಕದಿನ ವಿಶ್ವಕಪ್ 2023 ದೃಷ್ಟಿಯಿಂದ ಶಿಖರ್ ಧವನ್ ಹಾಗೂ ಸಂಜು ಸ್ಯಾಮ್ಸನ್ ಕಾಂಟ್ರಾಕ್ಟ್​ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಅವಧಿಯನ್ನು ಪ್ರಕಟಿಸಿದೆ. ಕೆಲವೊಂದು ಅಚ್ಚರಿ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ. ಐಸಿಸಿ ಏಕದಿನ ವಿಶ್ವಕಪ್ 2023 ದೃಷ್ಟಿಯಿಂದ ಶಿಖರ್ ಧವನ್ ಹಾಗೂ ಸಂಜು ಸ್ಯಾಮ್ಸನ್ ಕಾಂಟ್ರಾಕ್ಟ್​ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

1 / 8
ಈ ಮೂಲಕ ಏಕದಿನ ವಿಶ್ವಕಪ್​ನ ಭಾರತ ತಂಡದಲ್ಲಿ ಧವನ್ ಹಾಗೂ ಸ್ಯಾಮ್ಸನ್ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇವರಿಬ್ಬರು ಉತ್ತಮ ಪ್ರದರ್ಶನ ತೋರಿದರೆ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗುವ ಸಾಧ್ಯತೆ ಇದೆ.

ಈ ಮೂಲಕ ಏಕದಿನ ವಿಶ್ವಕಪ್​ನ ಭಾರತ ತಂಡದಲ್ಲಿ ಧವನ್ ಹಾಗೂ ಸ್ಯಾಮ್ಸನ್ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇವರಿಬ್ಬರು ಉತ್ತಮ ಪ್ರದರ್ಶನ ತೋರಿದರೆ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗುವ ಸಾಧ್ಯತೆ ಇದೆ.

2 / 8
ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಇಂಜುರಿ ಒಂದುಕಡೆಯಾದರೆ ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್​ನಲ್ಲಿ ನೀಡಿದ ಕಳಪೆ ಪ್ರದರ್ಶನ ಸಂಜು ಸ್ಯಾಮ್ಸನ್​ಗೆ ವರವಾಗಿ ಪರಿಣಮಿಸಿದೆ ಎಂದೇ ಹೇಳಬಹುದು. ನಂಬರ್ 4 ಕ್ರಮಾಂಕದಲ್ಲಿ ಸಂಜು ಮುಂದಿನ ದಿನಗಳಲ್ಲಿ ಆಡುವ ಸಾಧ್ಯತೆ ಇದೆ.

ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಇಂಜುರಿ ಒಂದುಕಡೆಯಾದರೆ ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್​ನಲ್ಲಿ ನೀಡಿದ ಕಳಪೆ ಪ್ರದರ್ಶನ ಸಂಜು ಸ್ಯಾಮ್ಸನ್​ಗೆ ವರವಾಗಿ ಪರಿಣಮಿಸಿದೆ ಎಂದೇ ಹೇಳಬಹುದು. ನಂಬರ್ 4 ಕ್ರಮಾಂಕದಲ್ಲಿ ಸಂಜು ಮುಂದಿನ ದಿನಗಳಲ್ಲಿ ಆಡುವ ಸಾಧ್ಯತೆ ಇದೆ.

3 / 8
ಇದರ ನಡುವೆ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರವೀಂದ್ರ ಜಡೇಜಾಗೆ ಭಡ್ತಿ ನೀಡಲಾಗಿದೆ. ಇವರು A+ ಗ್ರೇಡ್​ನಲ್ಲಿ ಕಾಣಿಸಿಗೊಂಡಿದ್ದು ಬರೋಬ್ಬರಿ 7 ಕೋಟಿ ವರ್ಷಕ್ಕೆ ಪಡೆಯುತ್ತಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಶಾಕ್ ನೀಡಲಾಗಿದೆ. ಇಲ್ಲಿದೆ ನೋಡಿ ಬಿಸಿಸಿಐ ಬಿಡುಗಡೆ ಮಾಡಿರುವ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿ.

ಇದರ ನಡುವೆ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರವೀಂದ್ರ ಜಡೇಜಾಗೆ ಭಡ್ತಿ ನೀಡಲಾಗಿದೆ. ಇವರು A+ ಗ್ರೇಡ್​ನಲ್ಲಿ ಕಾಣಿಸಿಗೊಂಡಿದ್ದು ಬರೋಬ್ಬರಿ 7 ಕೋಟಿ ವರ್ಷಕ್ಕೆ ಪಡೆಯುತ್ತಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಶಾಕ್ ನೀಡಲಾಗಿದೆ. ಇಲ್ಲಿದೆ ನೋಡಿ ಬಿಸಿಸಿಐ ಬಿಡುಗಡೆ ಮಾಡಿರುವ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿ.

4 / 8
A+ ಗ್ರೇಡ್: 7 ಕೋಟಿ ಪಡೆಯುತ್ತಿರುವ ಆಟಗಾರರು: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

A+ ಗ್ರೇಡ್: 7 ಕೋಟಿ ಪಡೆಯುತ್ತಿರುವ ಆಟಗಾರರು: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

5 / 8
A ಗ್ರೇಡ್: 5 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್.

A ಗ್ರೇಡ್: 5 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್.

6 / 8
B ಗ್ರೇಡ್: 3 ಕೋಟಿ ಪಡೆಯುತ್ತಿರುವ ಆಟಗಾರರು: ಚೇತೇಶ್ವರ್ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್.

B ಗ್ರೇಡ್: 3 ಕೋಟಿ ಪಡೆಯುತ್ತಿರುವ ಆಟಗಾರರು: ಚೇತೇಶ್ವರ್ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್.

7 / 8
C ಗ್ರೇಡ್: 1 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್.

C ಗ್ರೇಡ್: 1 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್.

8 / 8

Published On - 10:56 am, Mon, 27 March 23

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್