AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Central Contracts: ಜಡೇಜಾಗೆ ಬಂಪರ್: ವರ್ಷಕ್ಕೆ 7 ಕೋಟಿ ರೂ. ಸ್ಯಾಲರಿ: ಸಂಜು ಸ್ಯಾಮ್ಸನ್​ಗೆ ಎಷ್ಟು ಗೊತ್ತೇ?

Team India Players Salary: ಬಿಸಿಸಿಐ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಅವಧಿಯನ್ನು ಪ್ರಕಟಿಸಿದೆ. ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರವೀಂದ್ರ ಜಡೇಜಾಗೆ ಭಡ್ತಿ ನೀಡಲಾಗಿದೆ. ಸಂಜು ಸ್ಯಾಮ್ಸನ್ ಕೂಡ ಪಟ್ಟಿಯಲ್ಲಿದ್ದಾರೆ.

Vinay Bhat
|

Updated on:Mar 27, 2023 | 10:56 AM

Share
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಅವಧಿಯನ್ನು ಪ್ರಕಟಿಸಿದೆ. ಕೆಲವೊಂದು ಅಚ್ಚರಿ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ. ಐಸಿಸಿ ಏಕದಿನ ವಿಶ್ವಕಪ್ 2023 ದೃಷ್ಟಿಯಿಂದ ಶಿಖರ್ ಧವನ್ ಹಾಗೂ ಸಂಜು ಸ್ಯಾಮ್ಸನ್ ಕಾಂಟ್ರಾಕ್ಟ್​ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಅವಧಿಯನ್ನು ಪ್ರಕಟಿಸಿದೆ. ಕೆಲವೊಂದು ಅಚ್ಚರಿ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ. ಐಸಿಸಿ ಏಕದಿನ ವಿಶ್ವಕಪ್ 2023 ದೃಷ್ಟಿಯಿಂದ ಶಿಖರ್ ಧವನ್ ಹಾಗೂ ಸಂಜು ಸ್ಯಾಮ್ಸನ್ ಕಾಂಟ್ರಾಕ್ಟ್​ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

1 / 8
ಈ ಮೂಲಕ ಏಕದಿನ ವಿಶ್ವಕಪ್​ನ ಭಾರತ ತಂಡದಲ್ಲಿ ಧವನ್ ಹಾಗೂ ಸ್ಯಾಮ್ಸನ್ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇವರಿಬ್ಬರು ಉತ್ತಮ ಪ್ರದರ್ಶನ ತೋರಿದರೆ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗುವ ಸಾಧ್ಯತೆ ಇದೆ.

ಈ ಮೂಲಕ ಏಕದಿನ ವಿಶ್ವಕಪ್​ನ ಭಾರತ ತಂಡದಲ್ಲಿ ಧವನ್ ಹಾಗೂ ಸ್ಯಾಮ್ಸನ್ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇವರಿಬ್ಬರು ಉತ್ತಮ ಪ್ರದರ್ಶನ ತೋರಿದರೆ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗುವ ಸಾಧ್ಯತೆ ಇದೆ.

2 / 8
ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಇಂಜುರಿ ಒಂದುಕಡೆಯಾದರೆ ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್​ನಲ್ಲಿ ನೀಡಿದ ಕಳಪೆ ಪ್ರದರ್ಶನ ಸಂಜು ಸ್ಯಾಮ್ಸನ್​ಗೆ ವರವಾಗಿ ಪರಿಣಮಿಸಿದೆ ಎಂದೇ ಹೇಳಬಹುದು. ನಂಬರ್ 4 ಕ್ರಮಾಂಕದಲ್ಲಿ ಸಂಜು ಮುಂದಿನ ದಿನಗಳಲ್ಲಿ ಆಡುವ ಸಾಧ್ಯತೆ ಇದೆ.

ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಇಂಜುರಿ ಒಂದುಕಡೆಯಾದರೆ ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್​ನಲ್ಲಿ ನೀಡಿದ ಕಳಪೆ ಪ್ರದರ್ಶನ ಸಂಜು ಸ್ಯಾಮ್ಸನ್​ಗೆ ವರವಾಗಿ ಪರಿಣಮಿಸಿದೆ ಎಂದೇ ಹೇಳಬಹುದು. ನಂಬರ್ 4 ಕ್ರಮಾಂಕದಲ್ಲಿ ಸಂಜು ಮುಂದಿನ ದಿನಗಳಲ್ಲಿ ಆಡುವ ಸಾಧ್ಯತೆ ಇದೆ.

3 / 8
ಇದರ ನಡುವೆ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರವೀಂದ್ರ ಜಡೇಜಾಗೆ ಭಡ್ತಿ ನೀಡಲಾಗಿದೆ. ಇವರು A+ ಗ್ರೇಡ್​ನಲ್ಲಿ ಕಾಣಿಸಿಗೊಂಡಿದ್ದು ಬರೋಬ್ಬರಿ 7 ಕೋಟಿ ವರ್ಷಕ್ಕೆ ಪಡೆಯುತ್ತಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಶಾಕ್ ನೀಡಲಾಗಿದೆ. ಇಲ್ಲಿದೆ ನೋಡಿ ಬಿಸಿಸಿಐ ಬಿಡುಗಡೆ ಮಾಡಿರುವ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿ.

ಇದರ ನಡುವೆ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರವೀಂದ್ರ ಜಡೇಜಾಗೆ ಭಡ್ತಿ ನೀಡಲಾಗಿದೆ. ಇವರು A+ ಗ್ರೇಡ್​ನಲ್ಲಿ ಕಾಣಿಸಿಗೊಂಡಿದ್ದು ಬರೋಬ್ಬರಿ 7 ಕೋಟಿ ವರ್ಷಕ್ಕೆ ಪಡೆಯುತ್ತಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಶಾಕ್ ನೀಡಲಾಗಿದೆ. ಇಲ್ಲಿದೆ ನೋಡಿ ಬಿಸಿಸಿಐ ಬಿಡುಗಡೆ ಮಾಡಿರುವ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿ.

4 / 8
A+ ಗ್ರೇಡ್: 7 ಕೋಟಿ ಪಡೆಯುತ್ತಿರುವ ಆಟಗಾರರು: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

A+ ಗ್ರೇಡ್: 7 ಕೋಟಿ ಪಡೆಯುತ್ತಿರುವ ಆಟಗಾರರು: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

5 / 8
A ಗ್ರೇಡ್: 5 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್.

A ಗ್ರೇಡ್: 5 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್.

6 / 8
B ಗ್ರೇಡ್: 3 ಕೋಟಿ ಪಡೆಯುತ್ತಿರುವ ಆಟಗಾರರು: ಚೇತೇಶ್ವರ್ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್.

B ಗ್ರೇಡ್: 3 ಕೋಟಿ ಪಡೆಯುತ್ತಿರುವ ಆಟಗಾರರು: ಚೇತೇಶ್ವರ್ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್.

7 / 8
C ಗ್ರೇಡ್: 1 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್.

C ಗ್ರೇಡ್: 1 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್.

8 / 8

Published On - 10:56 am, Mon, 27 March 23

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?