AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Central Contracts: ಜಡೇಜಾಗೆ ಬಂಪರ್: ವರ್ಷಕ್ಕೆ 7 ಕೋಟಿ ರೂ. ಸ್ಯಾಲರಿ: ಸಂಜು ಸ್ಯಾಮ್ಸನ್​ಗೆ ಎಷ್ಟು ಗೊತ್ತೇ?

Team India Players Salary: ಬಿಸಿಸಿಐ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಅವಧಿಯನ್ನು ಪ್ರಕಟಿಸಿದೆ. ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರವೀಂದ್ರ ಜಡೇಜಾಗೆ ಭಡ್ತಿ ನೀಡಲಾಗಿದೆ. ಸಂಜು ಸ್ಯಾಮ್ಸನ್ ಕೂಡ ಪಟ್ಟಿಯಲ್ಲಿದ್ದಾರೆ.

Vinay Bhat
|

Updated on:Mar 27, 2023 | 10:56 AM

Share
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಅವಧಿಯನ್ನು ಪ್ರಕಟಿಸಿದೆ. ಕೆಲವೊಂದು ಅಚ್ಚರಿ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ. ಐಸಿಸಿ ಏಕದಿನ ವಿಶ್ವಕಪ್ 2023 ದೃಷ್ಟಿಯಿಂದ ಶಿಖರ್ ಧವನ್ ಹಾಗೂ ಸಂಜು ಸ್ಯಾಮ್ಸನ್ ಕಾಂಟ್ರಾಕ್ಟ್​ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ ವಾರ್ಷಿಕ ಕೇಂದ್ರ ಗುತ್ತಿಗೆ ಅವಧಿಯನ್ನು ಪ್ರಕಟಿಸಿದೆ. ಕೆಲವೊಂದು ಅಚ್ಚರಿ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ. ಐಸಿಸಿ ಏಕದಿನ ವಿಶ್ವಕಪ್ 2023 ದೃಷ್ಟಿಯಿಂದ ಶಿಖರ್ ಧವನ್ ಹಾಗೂ ಸಂಜು ಸ್ಯಾಮ್ಸನ್ ಕಾಂಟ್ರಾಕ್ಟ್​ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

1 / 8
ಈ ಮೂಲಕ ಏಕದಿನ ವಿಶ್ವಕಪ್​ನ ಭಾರತ ತಂಡದಲ್ಲಿ ಧವನ್ ಹಾಗೂ ಸ್ಯಾಮ್ಸನ್ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇವರಿಬ್ಬರು ಉತ್ತಮ ಪ್ರದರ್ಶನ ತೋರಿದರೆ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗುವ ಸಾಧ್ಯತೆ ಇದೆ.

ಈ ಮೂಲಕ ಏಕದಿನ ವಿಶ್ವಕಪ್​ನ ಭಾರತ ತಂಡದಲ್ಲಿ ಧವನ್ ಹಾಗೂ ಸ್ಯಾಮ್ಸನ್ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇವರಿಬ್ಬರು ಉತ್ತಮ ಪ್ರದರ್ಶನ ತೋರಿದರೆ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗುವ ಸಾಧ್ಯತೆ ಇದೆ.

2 / 8
ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಇಂಜುರಿ ಒಂದುಕಡೆಯಾದರೆ ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್​ನಲ್ಲಿ ನೀಡಿದ ಕಳಪೆ ಪ್ರದರ್ಶನ ಸಂಜು ಸ್ಯಾಮ್ಸನ್​ಗೆ ವರವಾಗಿ ಪರಿಣಮಿಸಿದೆ ಎಂದೇ ಹೇಳಬಹುದು. ನಂಬರ್ 4 ಕ್ರಮಾಂಕದಲ್ಲಿ ಸಂಜು ಮುಂದಿನ ದಿನಗಳಲ್ಲಿ ಆಡುವ ಸಾಧ್ಯತೆ ಇದೆ.

ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಇಂಜುರಿ ಒಂದುಕಡೆಯಾದರೆ ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್​ನಲ್ಲಿ ನೀಡಿದ ಕಳಪೆ ಪ್ರದರ್ಶನ ಸಂಜು ಸ್ಯಾಮ್ಸನ್​ಗೆ ವರವಾಗಿ ಪರಿಣಮಿಸಿದೆ ಎಂದೇ ಹೇಳಬಹುದು. ನಂಬರ್ 4 ಕ್ರಮಾಂಕದಲ್ಲಿ ಸಂಜು ಮುಂದಿನ ದಿನಗಳಲ್ಲಿ ಆಡುವ ಸಾಧ್ಯತೆ ಇದೆ.

3 / 8
ಇದರ ನಡುವೆ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರವೀಂದ್ರ ಜಡೇಜಾಗೆ ಭಡ್ತಿ ನೀಡಲಾಗಿದೆ. ಇವರು A+ ಗ್ರೇಡ್​ನಲ್ಲಿ ಕಾಣಿಸಿಗೊಂಡಿದ್ದು ಬರೋಬ್ಬರಿ 7 ಕೋಟಿ ವರ್ಷಕ್ಕೆ ಪಡೆಯುತ್ತಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಶಾಕ್ ನೀಡಲಾಗಿದೆ. ಇಲ್ಲಿದೆ ನೋಡಿ ಬಿಸಿಸಿಐ ಬಿಡುಗಡೆ ಮಾಡಿರುವ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿ.

ಇದರ ನಡುವೆ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರವೀಂದ್ರ ಜಡೇಜಾಗೆ ಭಡ್ತಿ ನೀಡಲಾಗಿದೆ. ಇವರು A+ ಗ್ರೇಡ್​ನಲ್ಲಿ ಕಾಣಿಸಿಗೊಂಡಿದ್ದು ಬರೋಬ್ಬರಿ 7 ಕೋಟಿ ವರ್ಷಕ್ಕೆ ಪಡೆಯುತ್ತಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಶಾಕ್ ನೀಡಲಾಗಿದೆ. ಇಲ್ಲಿದೆ ನೋಡಿ ಬಿಸಿಸಿಐ ಬಿಡುಗಡೆ ಮಾಡಿರುವ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿ.

4 / 8
A+ ಗ್ರೇಡ್: 7 ಕೋಟಿ ಪಡೆಯುತ್ತಿರುವ ಆಟಗಾರರು: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

A+ ಗ್ರೇಡ್: 7 ಕೋಟಿ ಪಡೆಯುತ್ತಿರುವ ಆಟಗಾರರು: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

5 / 8
A ಗ್ರೇಡ್: 5 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್.

A ಗ್ರೇಡ್: 5 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್.

6 / 8
B ಗ್ರೇಡ್: 3 ಕೋಟಿ ಪಡೆಯುತ್ತಿರುವ ಆಟಗಾರರು: ಚೇತೇಶ್ವರ್ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್.

B ಗ್ರೇಡ್: 3 ಕೋಟಿ ಪಡೆಯುತ್ತಿರುವ ಆಟಗಾರರು: ಚೇತೇಶ್ವರ್ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್.

7 / 8
C ಗ್ರೇಡ್: 1 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್.

C ಗ್ರೇಡ್: 1 ಕೋಟಿ ಪಡೆಯುತ್ತಿರುವ ಪ್ಲೇಯರ್ಸ್: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್.

8 / 8

Published On - 10:56 am, Mon, 27 March 23

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ