AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI: ರಣಜಿ ಗೆದ್ದವರಿಗೆ 5 ಕೋಟಿ; ದೇಶೀಯ ಪಂದ್ಯಾವಳಿಗಳ ಬಹುಮಾನದ ಗಾತ್ರ ಹೆಚ್ಚಿಸಿದ ಬಿಸಿಸಿಐ..!

BCCI: ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ.

ಪೃಥ್ವಿಶಂಕರ
|

Updated on:Apr 17, 2023 | 4:05 PM

Share
ದೇಶಿಯ ಟೂರ್ನಿಗಳ ಕುರಿತು ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ. ರಣಜಿ ಟ್ರೋಫಿ ಚಾಂಪಿಯನ್‌ನ ಬಹುಮಾನದ ಮೊತ್ತವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.

ದೇಶಿಯ ಟೂರ್ನಿಗಳ ಕುರಿತು ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ. ರಣಜಿ ಟ್ರೋಫಿ ಚಾಂಪಿಯನ್‌ನ ಬಹುಮಾನದ ಮೊತ್ತವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.

1 / 8
ರಣಜಿ ಟ್ರೋಫಿ ವಿಜೇತ ತಂಡಕ್ಕೆ ಈ ಮೊದಲು ಕೇವಲ 2 ಕೋಟಿ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ 5 ಕೋಟಿ ರೂ. ಬಹುಮಾನ ಪಡೆಯಲ್ಲಿದ್ದಾರೆ. ಇದೇ ವೇಳೆ ರನ್ನರ್ ಅಪ್​ಗೆ ಈ ಮೊತ್ತವನ್ನು 1 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ 1 ಕೋಟಿ ರೂ. ಬಹುಮಾನ ಸಿಗಲಿದೆ.

ರಣಜಿ ಟ್ರೋಫಿ ವಿಜೇತ ತಂಡಕ್ಕೆ ಈ ಮೊದಲು ಕೇವಲ 2 ಕೋಟಿ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ 5 ಕೋಟಿ ರೂ. ಬಹುಮಾನ ಪಡೆಯಲ್ಲಿದ್ದಾರೆ. ಇದೇ ವೇಳೆ ರನ್ನರ್ ಅಪ್​ಗೆ ಈ ಮೊತ್ತವನ್ನು 1 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ 1 ಕೋಟಿ ರೂ. ಬಹುಮಾನ ಸಿಗಲಿದೆ.

2 / 8
ಇರಾನಿ ಕಪ್‌ ವಿಜೇತರಿಗೆ 25 ಲಕ್ಷದ ಬದಲಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.

ಇರಾನಿ ಕಪ್‌ ವಿಜೇತರಿಗೆ 25 ಲಕ್ಷದ ಬದಲಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.

3 / 8
 ದುಲೀಪ್ ಟ್ರೋಫಿ ಗೆದ್ದ ತಂಡಕ್ಕೆ 40 ಲಕ್ಷದ ಬದಲು 1 ಕೋಟಿ ರೂ. ಬಹುಮಾನ ಸಿಗಲಿದೆ.

ದುಲೀಪ್ ಟ್ರೋಫಿ ಗೆದ್ದ ತಂಡಕ್ಕೆ 40 ಲಕ್ಷದ ಬದಲು 1 ಕೋಟಿ ರೂ. ಬಹುಮಾನ ಸಿಗಲಿದೆ.

4 / 8
ವಿಜಯ್ ಹಜಾರೆ ಟ್ರೋಫಿಯಲ್ಲೂ ಈ ಹಿಂದೆ 30 ಲಕ್ಷ ಇದ್ದ ಬಹುಮಾನದ ಮೊತ್ತ ಈಗ 1 ಕೋಟಿ ರೂ. ಆಗಿದೆ.

ವಿಜಯ್ ಹಜಾರೆ ಟ್ರೋಫಿಯಲ್ಲೂ ಈ ಹಿಂದೆ 30 ಲಕ್ಷ ಇದ್ದ ಬಹುಮಾನದ ಮೊತ್ತ ಈಗ 1 ಕೋಟಿ ರೂ. ಆಗಿದೆ.

5 / 8
ದೇವಧರ್ ಟ್ರೋಫಿಯಲ್ಲಿ ವಿಜೇತ ತಂಡದ ಬಹುಮಾನ ಮೊತ್ತ 25 ಲಕ್ಷದಿಂದ 40 ಲಕ್ಷಕ್ಕೆ ಏರಿಕೆಯಾಗಿದೆ.

ದೇವಧರ್ ಟ್ರೋಫಿಯಲ್ಲಿ ವಿಜೇತ ತಂಡದ ಬಹುಮಾನ ಮೊತ್ತ 25 ಲಕ್ಷದಿಂದ 40 ಲಕ್ಷಕ್ಕೆ ಏರಿಕೆಯಾಗಿದೆ.

6 / 8
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ತಂಡಕ್ಕೆ 25 ಲಕ್ಷದ ಬದಲಿಗೆ 80 ಲಕ್ಷ ರೂ. ಬಹುಮಾನ ಸಿಗಲಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ತಂಡಕ್ಕೆ 25 ಲಕ್ಷದ ಬದಲಿಗೆ 80 ಲಕ್ಷ ರೂ. ಬಹುಮಾನ ಸಿಗಲಿದೆ.

7 / 8
ಹಿರಿಯ ಮಹಿಳಾ ಪಂದ್ಯಾವಳಿಗಳ ವಿಜೇತ ತಂಡಗಳಿಗೆ ಈ ಬಾರಿ ಬಹುಮಾನದ ಮೊತ್ತದಲ್ಲಿ 8 ಪಟ್ಟು ಹೆಚ್ಚು ಹೆಚ್ಚಳವಾಗಿದೆ. ಏಕದಿನ ಟ್ರೋಫಿ ಗೆಲ್ಲುವ ತಂಡಕ್ಕೆ ಈಗ 6 ಲಕ್ಷದ ಬದಲಿಗೆ 50 ಲಕ್ಷ ರೂ. ಸಿಗಲಿದೆ. ಅದೇ ವೇಳೆ ಟಿ20 ಟ್ರೋಫಿ ಗೆದ್ದ ತಂಡಕ್ಕೆ 5 ಲಕ್ಷದ ಬದಲು 40 ಲಕ್ಷ ರೂ. ಬಹುಮಾನ ಸಿಗಲಿದೆ.

ಹಿರಿಯ ಮಹಿಳಾ ಪಂದ್ಯಾವಳಿಗಳ ವಿಜೇತ ತಂಡಗಳಿಗೆ ಈ ಬಾರಿ ಬಹುಮಾನದ ಮೊತ್ತದಲ್ಲಿ 8 ಪಟ್ಟು ಹೆಚ್ಚು ಹೆಚ್ಚಳವಾಗಿದೆ. ಏಕದಿನ ಟ್ರೋಫಿ ಗೆಲ್ಲುವ ತಂಡಕ್ಕೆ ಈಗ 6 ಲಕ್ಷದ ಬದಲಿಗೆ 50 ಲಕ್ಷ ರೂ. ಸಿಗಲಿದೆ. ಅದೇ ವೇಳೆ ಟಿ20 ಟ್ರೋಫಿ ಗೆದ್ದ ತಂಡಕ್ಕೆ 5 ಲಕ್ಷದ ಬದಲು 40 ಲಕ್ಷ ರೂ. ಬಹುಮಾನ ಸಿಗಲಿದೆ.

8 / 8

Published On - 4:04 pm, Mon, 17 April 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ