AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI: ರಣಜಿ ಗೆದ್ದವರಿಗೆ 5 ಕೋಟಿ; ದೇಶೀಯ ಪಂದ್ಯಾವಳಿಗಳ ಬಹುಮಾನದ ಗಾತ್ರ ಹೆಚ್ಚಿಸಿದ ಬಿಸಿಸಿಐ..!

BCCI: ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ.

ಪೃಥ್ವಿಶಂಕರ
|

Updated on:Apr 17, 2023 | 4:05 PM

ದೇಶಿಯ ಟೂರ್ನಿಗಳ ಕುರಿತು ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ. ರಣಜಿ ಟ್ರೋಫಿ ಚಾಂಪಿಯನ್‌ನ ಬಹುಮಾನದ ಮೊತ್ತವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.

ದೇಶಿಯ ಟೂರ್ನಿಗಳ ಕುರಿತು ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ. ರಣಜಿ ಟ್ರೋಫಿ ಚಾಂಪಿಯನ್‌ನ ಬಹುಮಾನದ ಮೊತ್ತವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.

1 / 8
ರಣಜಿ ಟ್ರೋಫಿ ವಿಜೇತ ತಂಡಕ್ಕೆ ಈ ಮೊದಲು ಕೇವಲ 2 ಕೋಟಿ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ 5 ಕೋಟಿ ರೂ. ಬಹುಮಾನ ಪಡೆಯಲ್ಲಿದ್ದಾರೆ. ಇದೇ ವೇಳೆ ರನ್ನರ್ ಅಪ್​ಗೆ ಈ ಮೊತ್ತವನ್ನು 1 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ 1 ಕೋಟಿ ರೂ. ಬಹುಮಾನ ಸಿಗಲಿದೆ.

ರಣಜಿ ಟ್ರೋಫಿ ವಿಜೇತ ತಂಡಕ್ಕೆ ಈ ಮೊದಲು ಕೇವಲ 2 ಕೋಟಿ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ 5 ಕೋಟಿ ರೂ. ಬಹುಮಾನ ಪಡೆಯಲ್ಲಿದ್ದಾರೆ. ಇದೇ ವೇಳೆ ರನ್ನರ್ ಅಪ್​ಗೆ ಈ ಮೊತ್ತವನ್ನು 1 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ 1 ಕೋಟಿ ರೂ. ಬಹುಮಾನ ಸಿಗಲಿದೆ.

2 / 8
ಇರಾನಿ ಕಪ್‌ ವಿಜೇತರಿಗೆ 25 ಲಕ್ಷದ ಬದಲಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.

ಇರಾನಿ ಕಪ್‌ ವಿಜೇತರಿಗೆ 25 ಲಕ್ಷದ ಬದಲಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.

3 / 8
 ದುಲೀಪ್ ಟ್ರೋಫಿ ಗೆದ್ದ ತಂಡಕ್ಕೆ 40 ಲಕ್ಷದ ಬದಲು 1 ಕೋಟಿ ರೂ. ಬಹುಮಾನ ಸಿಗಲಿದೆ.

ದುಲೀಪ್ ಟ್ರೋಫಿ ಗೆದ್ದ ತಂಡಕ್ಕೆ 40 ಲಕ್ಷದ ಬದಲು 1 ಕೋಟಿ ರೂ. ಬಹುಮಾನ ಸಿಗಲಿದೆ.

4 / 8
ವಿಜಯ್ ಹಜಾರೆ ಟ್ರೋಫಿಯಲ್ಲೂ ಈ ಹಿಂದೆ 30 ಲಕ್ಷ ಇದ್ದ ಬಹುಮಾನದ ಮೊತ್ತ ಈಗ 1 ಕೋಟಿ ರೂ. ಆಗಿದೆ.

ವಿಜಯ್ ಹಜಾರೆ ಟ್ರೋಫಿಯಲ್ಲೂ ಈ ಹಿಂದೆ 30 ಲಕ್ಷ ಇದ್ದ ಬಹುಮಾನದ ಮೊತ್ತ ಈಗ 1 ಕೋಟಿ ರೂ. ಆಗಿದೆ.

5 / 8
ದೇವಧರ್ ಟ್ರೋಫಿಯಲ್ಲಿ ವಿಜೇತ ತಂಡದ ಬಹುಮಾನ ಮೊತ್ತ 25 ಲಕ್ಷದಿಂದ 40 ಲಕ್ಷಕ್ಕೆ ಏರಿಕೆಯಾಗಿದೆ.

ದೇವಧರ್ ಟ್ರೋಫಿಯಲ್ಲಿ ವಿಜೇತ ತಂಡದ ಬಹುಮಾನ ಮೊತ್ತ 25 ಲಕ್ಷದಿಂದ 40 ಲಕ್ಷಕ್ಕೆ ಏರಿಕೆಯಾಗಿದೆ.

6 / 8
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ತಂಡಕ್ಕೆ 25 ಲಕ್ಷದ ಬದಲಿಗೆ 80 ಲಕ್ಷ ರೂ. ಬಹುಮಾನ ಸಿಗಲಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ತಂಡಕ್ಕೆ 25 ಲಕ್ಷದ ಬದಲಿಗೆ 80 ಲಕ್ಷ ರೂ. ಬಹುಮಾನ ಸಿಗಲಿದೆ.

7 / 8
ಹಿರಿಯ ಮಹಿಳಾ ಪಂದ್ಯಾವಳಿಗಳ ವಿಜೇತ ತಂಡಗಳಿಗೆ ಈ ಬಾರಿ ಬಹುಮಾನದ ಮೊತ್ತದಲ್ಲಿ 8 ಪಟ್ಟು ಹೆಚ್ಚು ಹೆಚ್ಚಳವಾಗಿದೆ. ಏಕದಿನ ಟ್ರೋಫಿ ಗೆಲ್ಲುವ ತಂಡಕ್ಕೆ ಈಗ 6 ಲಕ್ಷದ ಬದಲಿಗೆ 50 ಲಕ್ಷ ರೂ. ಸಿಗಲಿದೆ. ಅದೇ ವೇಳೆ ಟಿ20 ಟ್ರೋಫಿ ಗೆದ್ದ ತಂಡಕ್ಕೆ 5 ಲಕ್ಷದ ಬದಲು 40 ಲಕ್ಷ ರೂ. ಬಹುಮಾನ ಸಿಗಲಿದೆ.

ಹಿರಿಯ ಮಹಿಳಾ ಪಂದ್ಯಾವಳಿಗಳ ವಿಜೇತ ತಂಡಗಳಿಗೆ ಈ ಬಾರಿ ಬಹುಮಾನದ ಮೊತ್ತದಲ್ಲಿ 8 ಪಟ್ಟು ಹೆಚ್ಚು ಹೆಚ್ಚಳವಾಗಿದೆ. ಏಕದಿನ ಟ್ರೋಫಿ ಗೆಲ್ಲುವ ತಂಡಕ್ಕೆ ಈಗ 6 ಲಕ್ಷದ ಬದಲಿಗೆ 50 ಲಕ್ಷ ರೂ. ಸಿಗಲಿದೆ. ಅದೇ ವೇಳೆ ಟಿ20 ಟ್ರೋಫಿ ಗೆದ್ದ ತಂಡಕ್ಕೆ 5 ಲಕ್ಷದ ಬದಲು 40 ಲಕ್ಷ ರೂ. ಬಹುಮಾನ ಸಿಗಲಿದೆ.

8 / 8

Published On - 4:04 pm, Mon, 17 April 23

Follow us
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ