BCCI: ರಣಜಿ ಗೆದ್ದವರಿಗೆ 5 ಕೋಟಿ; ದೇಶೀಯ ಪಂದ್ಯಾವಳಿಗಳ ಬಹುಮಾನದ ಗಾತ್ರ ಹೆಚ್ಚಿಸಿದ ಬಿಸಿಸಿಐ..!

BCCI: ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ.

|

Updated on:Apr 17, 2023 | 4:05 PM

ದೇಶಿಯ ಟೂರ್ನಿಗಳ ಕುರಿತು ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ. ರಣಜಿ ಟ್ರೋಫಿ ಚಾಂಪಿಯನ್‌ನ ಬಹುಮಾನದ ಮೊತ್ತವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.

ದೇಶಿಯ ಟೂರ್ನಿಗಳ ಕುರಿತು ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ. ರಣಜಿ ಟ್ರೋಫಿ ಚಾಂಪಿಯನ್‌ನ ಬಹುಮಾನದ ಮೊತ್ತವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.

1 / 8
ರಣಜಿ ಟ್ರೋಫಿ ವಿಜೇತ ತಂಡಕ್ಕೆ ಈ ಮೊದಲು ಕೇವಲ 2 ಕೋಟಿ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ 5 ಕೋಟಿ ರೂ. ಬಹುಮಾನ ಪಡೆಯಲ್ಲಿದ್ದಾರೆ. ಇದೇ ವೇಳೆ ರನ್ನರ್ ಅಪ್​ಗೆ ಈ ಮೊತ್ತವನ್ನು 1 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ 1 ಕೋಟಿ ರೂ. ಬಹುಮಾನ ಸಿಗಲಿದೆ.

ರಣಜಿ ಟ್ರೋಫಿ ವಿಜೇತ ತಂಡಕ್ಕೆ ಈ ಮೊದಲು ಕೇವಲ 2 ಕೋಟಿ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ 5 ಕೋಟಿ ರೂ. ಬಹುಮಾನ ಪಡೆಯಲ್ಲಿದ್ದಾರೆ. ಇದೇ ವೇಳೆ ರನ್ನರ್ ಅಪ್​ಗೆ ಈ ಮೊತ್ತವನ್ನು 1 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ 1 ಕೋಟಿ ರೂ. ಬಹುಮಾನ ಸಿಗಲಿದೆ.

2 / 8
ಇರಾನಿ ಕಪ್‌ ವಿಜೇತರಿಗೆ 25 ಲಕ್ಷದ ಬದಲಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.

ಇರಾನಿ ಕಪ್‌ ವಿಜೇತರಿಗೆ 25 ಲಕ್ಷದ ಬದಲಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.

3 / 8
 ದುಲೀಪ್ ಟ್ರೋಫಿ ಗೆದ್ದ ತಂಡಕ್ಕೆ 40 ಲಕ್ಷದ ಬದಲು 1 ಕೋಟಿ ರೂ. ಬಹುಮಾನ ಸಿಗಲಿದೆ.

ದುಲೀಪ್ ಟ್ರೋಫಿ ಗೆದ್ದ ತಂಡಕ್ಕೆ 40 ಲಕ್ಷದ ಬದಲು 1 ಕೋಟಿ ರೂ. ಬಹುಮಾನ ಸಿಗಲಿದೆ.

4 / 8
ವಿಜಯ್ ಹಜಾರೆ ಟ್ರೋಫಿಯಲ್ಲೂ ಈ ಹಿಂದೆ 30 ಲಕ್ಷ ಇದ್ದ ಬಹುಮಾನದ ಮೊತ್ತ ಈಗ 1 ಕೋಟಿ ರೂ. ಆಗಿದೆ.

ವಿಜಯ್ ಹಜಾರೆ ಟ್ರೋಫಿಯಲ್ಲೂ ಈ ಹಿಂದೆ 30 ಲಕ್ಷ ಇದ್ದ ಬಹುಮಾನದ ಮೊತ್ತ ಈಗ 1 ಕೋಟಿ ರೂ. ಆಗಿದೆ.

5 / 8
ದೇವಧರ್ ಟ್ರೋಫಿಯಲ್ಲಿ ವಿಜೇತ ತಂಡದ ಬಹುಮಾನ ಮೊತ್ತ 25 ಲಕ್ಷದಿಂದ 40 ಲಕ್ಷಕ್ಕೆ ಏರಿಕೆಯಾಗಿದೆ.

ದೇವಧರ್ ಟ್ರೋಫಿಯಲ್ಲಿ ವಿಜೇತ ತಂಡದ ಬಹುಮಾನ ಮೊತ್ತ 25 ಲಕ್ಷದಿಂದ 40 ಲಕ್ಷಕ್ಕೆ ಏರಿಕೆಯಾಗಿದೆ.

6 / 8
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ತಂಡಕ್ಕೆ 25 ಲಕ್ಷದ ಬದಲಿಗೆ 80 ಲಕ್ಷ ರೂ. ಬಹುಮಾನ ಸಿಗಲಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ತಂಡಕ್ಕೆ 25 ಲಕ್ಷದ ಬದಲಿಗೆ 80 ಲಕ್ಷ ರೂ. ಬಹುಮಾನ ಸಿಗಲಿದೆ.

7 / 8
ಹಿರಿಯ ಮಹಿಳಾ ಪಂದ್ಯಾವಳಿಗಳ ವಿಜೇತ ತಂಡಗಳಿಗೆ ಈ ಬಾರಿ ಬಹುಮಾನದ ಮೊತ್ತದಲ್ಲಿ 8 ಪಟ್ಟು ಹೆಚ್ಚು ಹೆಚ್ಚಳವಾಗಿದೆ. ಏಕದಿನ ಟ್ರೋಫಿ ಗೆಲ್ಲುವ ತಂಡಕ್ಕೆ ಈಗ 6 ಲಕ್ಷದ ಬದಲಿಗೆ 50 ಲಕ್ಷ ರೂ. ಸಿಗಲಿದೆ. ಅದೇ ವೇಳೆ ಟಿ20 ಟ್ರೋಫಿ ಗೆದ್ದ ತಂಡಕ್ಕೆ 5 ಲಕ್ಷದ ಬದಲು 40 ಲಕ್ಷ ರೂ. ಬಹುಮಾನ ಸಿಗಲಿದೆ.

ಹಿರಿಯ ಮಹಿಳಾ ಪಂದ್ಯಾವಳಿಗಳ ವಿಜೇತ ತಂಡಗಳಿಗೆ ಈ ಬಾರಿ ಬಹುಮಾನದ ಮೊತ್ತದಲ್ಲಿ 8 ಪಟ್ಟು ಹೆಚ್ಚು ಹೆಚ್ಚಳವಾಗಿದೆ. ಏಕದಿನ ಟ್ರೋಫಿ ಗೆಲ್ಲುವ ತಂಡಕ್ಕೆ ಈಗ 6 ಲಕ್ಷದ ಬದಲಿಗೆ 50 ಲಕ್ಷ ರೂ. ಸಿಗಲಿದೆ. ಅದೇ ವೇಳೆ ಟಿ20 ಟ್ರೋಫಿ ಗೆದ್ದ ತಂಡಕ್ಕೆ 5 ಲಕ್ಷದ ಬದಲು 40 ಲಕ್ಷ ರೂ. ಬಹುಮಾನ ಸಿಗಲಿದೆ.

8 / 8

Published On - 4:04 pm, Mon, 17 April 23

Follow us
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ