AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI: ರಣಜಿ ಗೆದ್ದವರಿಗೆ 5 ಕೋಟಿ; ದೇಶೀಯ ಪಂದ್ಯಾವಳಿಗಳ ಬಹುಮಾನದ ಗಾತ್ರ ಹೆಚ್ಚಿಸಿದ ಬಿಸಿಸಿಐ..!

BCCI: ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ.

ಪೃಥ್ವಿಶಂಕರ
|

Updated on:Apr 17, 2023 | 4:05 PM

Share
ದೇಶಿಯ ಟೂರ್ನಿಗಳ ಕುರಿತು ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ. ರಣಜಿ ಟ್ರೋಫಿ ಚಾಂಪಿಯನ್‌ನ ಬಹುಮಾನದ ಮೊತ್ತವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.

ದೇಶಿಯ ಟೂರ್ನಿಗಳ ಕುರಿತು ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ. ರಣಜಿ ಟ್ರೋಫಿ ಚಾಂಪಿಯನ್‌ನ ಬಹುಮಾನದ ಮೊತ್ತವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.

1 / 8
ರಣಜಿ ಟ್ರೋಫಿ ವಿಜೇತ ತಂಡಕ್ಕೆ ಈ ಮೊದಲು ಕೇವಲ 2 ಕೋಟಿ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ 5 ಕೋಟಿ ರೂ. ಬಹುಮಾನ ಪಡೆಯಲ್ಲಿದ್ದಾರೆ. ಇದೇ ವೇಳೆ ರನ್ನರ್ ಅಪ್​ಗೆ ಈ ಮೊತ್ತವನ್ನು 1 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ 1 ಕೋಟಿ ರೂ. ಬಹುಮಾನ ಸಿಗಲಿದೆ.

ರಣಜಿ ಟ್ರೋಫಿ ವಿಜೇತ ತಂಡಕ್ಕೆ ಈ ಮೊದಲು ಕೇವಲ 2 ಕೋಟಿ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ 5 ಕೋಟಿ ರೂ. ಬಹುಮಾನ ಪಡೆಯಲ್ಲಿದ್ದಾರೆ. ಇದೇ ವೇಳೆ ರನ್ನರ್ ಅಪ್​ಗೆ ಈ ಮೊತ್ತವನ್ನು 1 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ 1 ಕೋಟಿ ರೂ. ಬಹುಮಾನ ಸಿಗಲಿದೆ.

2 / 8
ಇರಾನಿ ಕಪ್‌ ವಿಜೇತರಿಗೆ 25 ಲಕ್ಷದ ಬದಲಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.

ಇರಾನಿ ಕಪ್‌ ವಿಜೇತರಿಗೆ 25 ಲಕ್ಷದ ಬದಲಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.

3 / 8
 ದುಲೀಪ್ ಟ್ರೋಫಿ ಗೆದ್ದ ತಂಡಕ್ಕೆ 40 ಲಕ್ಷದ ಬದಲು 1 ಕೋಟಿ ರೂ. ಬಹುಮಾನ ಸಿಗಲಿದೆ.

ದುಲೀಪ್ ಟ್ರೋಫಿ ಗೆದ್ದ ತಂಡಕ್ಕೆ 40 ಲಕ್ಷದ ಬದಲು 1 ಕೋಟಿ ರೂ. ಬಹುಮಾನ ಸಿಗಲಿದೆ.

4 / 8
ವಿಜಯ್ ಹಜಾರೆ ಟ್ರೋಫಿಯಲ್ಲೂ ಈ ಹಿಂದೆ 30 ಲಕ್ಷ ಇದ್ದ ಬಹುಮಾನದ ಮೊತ್ತ ಈಗ 1 ಕೋಟಿ ರೂ. ಆಗಿದೆ.

ವಿಜಯ್ ಹಜಾರೆ ಟ್ರೋಫಿಯಲ್ಲೂ ಈ ಹಿಂದೆ 30 ಲಕ್ಷ ಇದ್ದ ಬಹುಮಾನದ ಮೊತ್ತ ಈಗ 1 ಕೋಟಿ ರೂ. ಆಗಿದೆ.

5 / 8
ದೇವಧರ್ ಟ್ರೋಫಿಯಲ್ಲಿ ವಿಜೇತ ತಂಡದ ಬಹುಮಾನ ಮೊತ್ತ 25 ಲಕ್ಷದಿಂದ 40 ಲಕ್ಷಕ್ಕೆ ಏರಿಕೆಯಾಗಿದೆ.

ದೇವಧರ್ ಟ್ರೋಫಿಯಲ್ಲಿ ವಿಜೇತ ತಂಡದ ಬಹುಮಾನ ಮೊತ್ತ 25 ಲಕ್ಷದಿಂದ 40 ಲಕ್ಷಕ್ಕೆ ಏರಿಕೆಯಾಗಿದೆ.

6 / 8
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ತಂಡಕ್ಕೆ 25 ಲಕ್ಷದ ಬದಲಿಗೆ 80 ಲಕ್ಷ ರೂ. ಬಹುಮಾನ ಸಿಗಲಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ತಂಡಕ್ಕೆ 25 ಲಕ್ಷದ ಬದಲಿಗೆ 80 ಲಕ್ಷ ರೂ. ಬಹುಮಾನ ಸಿಗಲಿದೆ.

7 / 8
ಹಿರಿಯ ಮಹಿಳಾ ಪಂದ್ಯಾವಳಿಗಳ ವಿಜೇತ ತಂಡಗಳಿಗೆ ಈ ಬಾರಿ ಬಹುಮಾನದ ಮೊತ್ತದಲ್ಲಿ 8 ಪಟ್ಟು ಹೆಚ್ಚು ಹೆಚ್ಚಳವಾಗಿದೆ. ಏಕದಿನ ಟ್ರೋಫಿ ಗೆಲ್ಲುವ ತಂಡಕ್ಕೆ ಈಗ 6 ಲಕ್ಷದ ಬದಲಿಗೆ 50 ಲಕ್ಷ ರೂ. ಸಿಗಲಿದೆ. ಅದೇ ವೇಳೆ ಟಿ20 ಟ್ರೋಫಿ ಗೆದ್ದ ತಂಡಕ್ಕೆ 5 ಲಕ್ಷದ ಬದಲು 40 ಲಕ್ಷ ರೂ. ಬಹುಮಾನ ಸಿಗಲಿದೆ.

ಹಿರಿಯ ಮಹಿಳಾ ಪಂದ್ಯಾವಳಿಗಳ ವಿಜೇತ ತಂಡಗಳಿಗೆ ಈ ಬಾರಿ ಬಹುಮಾನದ ಮೊತ್ತದಲ್ಲಿ 8 ಪಟ್ಟು ಹೆಚ್ಚು ಹೆಚ್ಚಳವಾಗಿದೆ. ಏಕದಿನ ಟ್ರೋಫಿ ಗೆಲ್ಲುವ ತಂಡಕ್ಕೆ ಈಗ 6 ಲಕ್ಷದ ಬದಲಿಗೆ 50 ಲಕ್ಷ ರೂ. ಸಿಗಲಿದೆ. ಅದೇ ವೇಳೆ ಟಿ20 ಟ್ರೋಫಿ ಗೆದ್ದ ತಂಡಕ್ಕೆ 5 ಲಕ್ಷದ ಬದಲು 40 ಲಕ್ಷ ರೂ. ಬಹುಮಾನ ಸಿಗಲಿದೆ.

8 / 8

Published On - 4:04 pm, Mon, 17 April 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್