AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Awards 2024: ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

BCCI Awards 2024: ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್, ಮಾಜಿ ಆಲ್‌ರೌಂಡರ್ ಮತ್ತು ಪ್ರಸ್ತುತ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಜೀವಮಾನ-ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ಮಂಗಳವಾರದಂದು ಹೈದರಾಬಾದ್‌ನಲ್ಲಿ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ.

ಪೃಥ್ವಿಶಂಕರ
|

Updated on: Jan 22, 2024 | 8:31 PM

Share
ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್, ಮಾಜಿ ಆಲ್‌ರೌಂಡರ್ ಮತ್ತು ಪ್ರಸ್ತುತ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಜೀವಮಾನ-ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ಮಂಗಳವಾರದಂದು ಹೈದರಾಬಾದ್‌ನಲ್ಲಿ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ.

ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್, ಮಾಜಿ ಆಲ್‌ರೌಂಡರ್ ಮತ್ತು ಪ್ರಸ್ತುತ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಜೀವಮಾನ-ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ಮಂಗಳವಾರದಂದು ಹೈದರಾಬಾದ್‌ನಲ್ಲಿ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ.

1 / 7
2019 ರ ನಂತರ ಅಂದರೆ ಬರೋಬ್ಬರಿ 4 ವರ್ಷಗಳ ನಂತರ ಈ ಪ್ರಶಸ್ತಿ ಸಮಾರಂಭವನ್ನು ಬಿಸಿಸಿಐ ಮರು ಆಯೋಜಿಸುತ್ತಿದೆ. ಕೊರೊನಾದಿಂದಾಗಿ ಈ ಪ್ರಶಸ್ತಿ ಸಮಾರಂಭವನ್ನು ರದ್ದುಗೊಳಿಸಿದ್ದ ಬಿಸಿಸಿಐ, ಇದೀಗ ಈ ಕಾರ್ಯಕ್ರಮವನ್ನು ಪುನರಾರಂಭಿಸುತ್ತಿದೆ.

2019 ರ ನಂತರ ಅಂದರೆ ಬರೋಬ್ಬರಿ 4 ವರ್ಷಗಳ ನಂತರ ಈ ಪ್ರಶಸ್ತಿ ಸಮಾರಂಭವನ್ನು ಬಿಸಿಸಿಐ ಮರು ಆಯೋಜಿಸುತ್ತಿದೆ. ಕೊರೊನಾದಿಂದಾಗಿ ಈ ಪ್ರಶಸ್ತಿ ಸಮಾರಂಭವನ್ನು ರದ್ದುಗೊಳಿಸಿದ್ದ ಬಿಸಿಸಿಐ, ಇದೀಗ ಈ ಕಾರ್ಯಕ್ರಮವನ್ನು ಪುನರಾರಂಭಿಸುತ್ತಿದೆ.

2 / 7
ಈ ಬಗ್ಗೆ ಪಿಟಿಐ ವರದಿ ಮಾಡಿದ್ದು, ರವಿಶಾಸ್ತ್ರಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ. ಹೈದರಾಬಾದ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಎರಡು ದಿನಗಳ ಮೊದಲು ಈ ಪ್ರಶಸ್ತಿ ಸಮಾರಂಭ ನಡೆಯಲಿದೆ.

ಈ ಬಗ್ಗೆ ಪಿಟಿಐ ವರದಿ ಮಾಡಿದ್ದು, ರವಿಶಾಸ್ತ್ರಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ. ಹೈದರಾಬಾದ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಎರಡು ದಿನಗಳ ಮೊದಲು ಈ ಪ್ರಶಸ್ತಿ ಸಮಾರಂಭ ನಡೆಯಲಿದೆ.

3 / 7
ಈ ಪ್ರಶಸ್ತಿ ಸಮಾರಂಭದಲ್ಲಿ ಹಲವು ವಿಭಾಗಗಳಲ್ಲಿ ಹಲವು ಆಟಗಾರರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆದರೆ ರವಿಶಾಸ್ತ್ರಿ ಹೊರತುಪಡಿಸಿ ಇತರ ಪ್ರಶಸ್ತಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ. ಹೀಗಾಗಿ ಯಾವ ಆಟಗಾರರಿಗೆ ಈ ಗೌರವ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಈ ಪ್ರಶಸ್ತಿ ಸಮಾರಂಭದಲ್ಲಿ ಹಲವು ವಿಭಾಗಗಳಲ್ಲಿ ಹಲವು ಆಟಗಾರರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆದರೆ ರವಿಶಾಸ್ತ್ರಿ ಹೊರತುಪಡಿಸಿ ಇತರ ಪ್ರಶಸ್ತಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ. ಹೀಗಾಗಿ ಯಾವ ಆಟಗಾರರಿಗೆ ಈ ಗೌರವ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

4 / 7
ಇನ್ನು ಈ ಪ್ರಶಸ್ತಿ ಸಮಾರಂಭದಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳ ಆಟಗಾರರು ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಮೂಲಗಳ ಪ್ರಕಾರ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಅವರಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ನೀಡಿ ಗೌರವಿಸಬಹುದು ಎಂದು ವರದಿಯಾಗಿದೆ.

ಇನ್ನು ಈ ಪ್ರಶಸ್ತಿ ಸಮಾರಂಭದಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳ ಆಟಗಾರರು ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಮೂಲಗಳ ಪ್ರಕಾರ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಅವರಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ನೀಡಿ ಗೌರವಿಸಬಹುದು ಎಂದು ವರದಿಯಾಗಿದೆ.

5 / 7
ರವಿಶಾಸ್ತ್ರಿ ಅವರ ಅವಧಿಯಲ್ಲಿ ಟೀಂ ಇಂಡಿಯಾ ಪ್ರಮುಖ ಪ್ರಶಸ್ತಿಯನ್ನು ಗೆಲ್ಲದಿದ್ದರೂ, ತಂಡವು ಅನೇಕ ಐತಿಹಾಸಿಕ ಗೆಲುವು ದಾಖಲಿಸಿದೆ. ಇದರಲ್ಲಿ ದೊಡ್ಡ ಸಾಧನೆಯೆಂದರೆ ಟೀಂ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಅದರಲ್ಲೂ ಗಬಾ ಟೆಸ್ಟ್​ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದು ಸೇರಿದೆ.

ರವಿಶಾಸ್ತ್ರಿ ಅವರ ಅವಧಿಯಲ್ಲಿ ಟೀಂ ಇಂಡಿಯಾ ಪ್ರಮುಖ ಪ್ರಶಸ್ತಿಯನ್ನು ಗೆಲ್ಲದಿದ್ದರೂ, ತಂಡವು ಅನೇಕ ಐತಿಹಾಸಿಕ ಗೆಲುವು ದಾಖಲಿಸಿದೆ. ಇದರಲ್ಲಿ ದೊಡ್ಡ ಸಾಧನೆಯೆಂದರೆ ಟೀಂ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಅದರಲ್ಲೂ ಗಬಾ ಟೆಸ್ಟ್​ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದು ಸೇರಿದೆ.

6 / 7
ಇದಲ್ಲದೇ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ 36 ರನ್‌ಗಳಿಗೆ ಆಲೌಟ್ ಆಗಿ ಮುಜುಗರದ ಸೋಲಿಗೆ ತುತ್ತಾಗಿದ್ದ ಟೀಂ ಇಂಡಿಯಾ, ಆ ನಂತರ ಪುನರಾಗಮನ ಮಾಡಿ ಟೆಸ್ಟ್ ಸರಣಿಯನ್ನು ಸಹ ಗೆದ್ದುಕೊಂಡಿತು. ಇದು ರವಿಶಾಸ್ತ್ರಿ ಅವರ ಅಧಿಕಾರಾವಧಿಯ ದೊಡ್ಡ ಸಾಧನೆಯಾಗಿದೆ. ಅಲ್ಲದೆ ಅವರ ಕೋಚಿಂಗ್ ಅವಧಿಯಲ್ಲಿ ಟೀಂ ಇಂಡಿಯಾ ನಂಬರ್ 1 ಸ್ಥಾನವನ್ನು ಆಕ್ರಮಿಸಿಕೊಂಡಿತ್ತು.

ಇದಲ್ಲದೇ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ 36 ರನ್‌ಗಳಿಗೆ ಆಲೌಟ್ ಆಗಿ ಮುಜುಗರದ ಸೋಲಿಗೆ ತುತ್ತಾಗಿದ್ದ ಟೀಂ ಇಂಡಿಯಾ, ಆ ನಂತರ ಪುನರಾಗಮನ ಮಾಡಿ ಟೆಸ್ಟ್ ಸರಣಿಯನ್ನು ಸಹ ಗೆದ್ದುಕೊಂಡಿತು. ಇದು ರವಿಶಾಸ್ತ್ರಿ ಅವರ ಅಧಿಕಾರಾವಧಿಯ ದೊಡ್ಡ ಸಾಧನೆಯಾಗಿದೆ. ಅಲ್ಲದೆ ಅವರ ಕೋಚಿಂಗ್ ಅವಧಿಯಲ್ಲಿ ಟೀಂ ಇಂಡಿಯಾ ನಂಬರ್ 1 ಸ್ಥಾನವನ್ನು ಆಕ್ರಮಿಸಿಕೊಂಡಿತ್ತು.

7 / 7
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!