AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Squad for WI: ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಐಪಿಎಲ್​ನ ಈ 5 ಸ್ಟಾರ್ ಪ್ಲೇಯರ್ಸ್ ಆಯ್ಕೆ ಖಚಿತ

Team India: ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಲಿರುವ ಟೀಮ್ ಇಂಡಿಯಾ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಜೂನ್ 27ಕ್ಕೆ ಈ ಸರಣಿಗೆ ಭಾರತ ತಂಡ ಪ್ರಕಟವಾಗಲಿದೆ.

Vinay Bhat
|

Updated on: Jun 20, 2023 | 6:58 AM

Share
ಭಾರತ ಕ್ರಿಕೆಟ್ ತಂಡ ಸದ್ಯ ವಿಶ್ರಾಂತಿಯಲ್ಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಸೋಲುಂಡ ಬಳಿಕ ತವರಿಗೆ ಮರಳಿರುವ ಟೀಮ್ ಇಂಡಿಯಾ ಆಟಗಾರರು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಭಾರತ ತನ್ನ ಮುಂದಿನ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ.

ಭಾರತ ಕ್ರಿಕೆಟ್ ತಂಡ ಸದ್ಯ ವಿಶ್ರಾಂತಿಯಲ್ಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಸೋಲುಂಡ ಬಳಿಕ ತವರಿಗೆ ಮರಳಿರುವ ಟೀಮ್ ಇಂಡಿಯಾ ಆಟಗಾರರು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಭಾರತ ತನ್ನ ಮುಂದಿನ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ.

1 / 7
ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಲಿರುವ ಟೀಮ್ ಇಂಡಿಯಾ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಜೂನ್ 27ಕ್ಕೆ ಈ ಸರಣಿಗೆ ಭಾರತ ತಂಡ ಪ್ರಕಟವಾಗಲಿದೆ. ಇದರಲ್ಲಿ ಟಿ20 ಸರಣಿಗೆ ಐಪಿಎಲ್ 2023 ರಲ್ಲಿ ಮಿಂಚಿದ ಆಟಗಾರರು ಆಯ್ಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಲಿರುವ ಟೀಮ್ ಇಂಡಿಯಾ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಜೂನ್ 27ಕ್ಕೆ ಈ ಸರಣಿಗೆ ಭಾರತ ತಂಡ ಪ್ರಕಟವಾಗಲಿದೆ. ಇದರಲ್ಲಿ ಟಿ20 ಸರಣಿಗೆ ಐಪಿಎಲ್ 2023 ರಲ್ಲಿ ಮಿಂಚಿದ ಆಟಗಾರರು ಆಯ್ಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

2 / 7
ಯಶಸ್ವಿ ಜೈಸ್ವಾಲ್: ಐಪಿಎಲ್ 2023 ರಲ್ಲಿ ಆರೆಂಜ್ ಕ್ಯಾಪ್ ಹತ್ತಿರವಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ಯಶಸ್ವಿ ಜೈಸ್ವಾಲ್ ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗುವುದು ಬಹುತೇಕ ಖಚಿತ. ಇವರು ಈ ಬಾರಿಯ ಐಪಿಎಲ್​ನಲ್ಲಿ ಆಡಿದ 14 ಪಂದ್ಯಗಳಲ್ಲಿ 625 ರನ್ ಸಿಡಿಸಿದ್ದರು. ಒಂದು ಶತಕ ಕೂಡ ಬಂದಿದೆ.

ಯಶಸ್ವಿ ಜೈಸ್ವಾಲ್: ಐಪಿಎಲ್ 2023 ರಲ್ಲಿ ಆರೆಂಜ್ ಕ್ಯಾಪ್ ಹತ್ತಿರವಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ಯಶಸ್ವಿ ಜೈಸ್ವಾಲ್ ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗುವುದು ಬಹುತೇಕ ಖಚಿತ. ಇವರು ಈ ಬಾರಿಯ ಐಪಿಎಲ್​ನಲ್ಲಿ ಆಡಿದ 14 ಪಂದ್ಯಗಳಲ್ಲಿ 625 ರನ್ ಸಿಡಿಸಿದ್ದರು. ಒಂದು ಶತಕ ಕೂಡ ಬಂದಿದೆ.

3 / 7
ರಿಂಕು ಸಿಂಗ್: ಈ ಬಾರಿಯ ಐಪಿಎಲ್​ನಲ್ಲಿ ಕ್ರಿಕೆಟ್ ಪಂಡಿತರ ಲೆಕ್ಕಚಾರವನ್ನೇ ತಲೆಕೆಳಗಾಗಿಸಿದ್ದು ರಿಂಕು ಸಿಂಗ್. 20ನೇ ಓವರ್​ನಲ್ಲಿ ಸತತ 5 ಸಿಕ್ಸರ್ ಸಿಡಿಸಿ ಕೆಕೆಆರ್ ತಂಡಕ್ಕೆ ಜಯ ತಂದುಕೊಟ್ಟ ರಿಂಕುಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗಬೇಕು ಎಂಬ ಕೂಗು ಕೂಡ ಜೋರಾಗಿದೆ. ಹೀಗಾಗಿ ಇವರು ಫಿನಿಶರ್ ಜವಾಬ್ದಾರಿ ಹೊರುವ ಸಾಧ್ಯತೆ ಇದೆ.

ರಿಂಕು ಸಿಂಗ್: ಈ ಬಾರಿಯ ಐಪಿಎಲ್​ನಲ್ಲಿ ಕ್ರಿಕೆಟ್ ಪಂಡಿತರ ಲೆಕ್ಕಚಾರವನ್ನೇ ತಲೆಕೆಳಗಾಗಿಸಿದ್ದು ರಿಂಕು ಸಿಂಗ್. 20ನೇ ಓವರ್​ನಲ್ಲಿ ಸತತ 5 ಸಿಕ್ಸರ್ ಸಿಡಿಸಿ ಕೆಕೆಆರ್ ತಂಡಕ್ಕೆ ಜಯ ತಂದುಕೊಟ್ಟ ರಿಂಕುಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗಬೇಕು ಎಂಬ ಕೂಗು ಕೂಡ ಜೋರಾಗಿದೆ. ಹೀಗಾಗಿ ಇವರು ಫಿನಿಶರ್ ಜವಾಬ್ದಾರಿ ಹೊರುವ ಸಾಧ್ಯತೆ ಇದೆ.

4 / 7
ಮೋಹಿತ್ ಶರ್ಮಾ: ಐಪಿಎಲ್ 2023 ರಲ್ಲಿ ಸದ್ದಿಲ್ಲದೆ ಭರ್ಜರಿ ಕಮ್​ಬ್ಯಾಕ್ ಮಾಡಿದ ಪ್ಲೇಯರ್ ಮೋಹಿತ್ ಶರ್ಮಾ. ಜಿಟಿ ತಂಡದ ಪರ ವಿಕೆಟ್ ಟೇಕರ್ ಬೌಲರ್ ಆಗಿ ಕಾಣಿಸಿಕೊಂಡ ಇವರು 14 ಪಂದ್ಯಗಳಿಂದ 27 ವಿಕೆಟ್ ಕಬಳಿಸಿದ್ದರು.

ಮೋಹಿತ್ ಶರ್ಮಾ: ಐಪಿಎಲ್ 2023 ರಲ್ಲಿ ಸದ್ದಿಲ್ಲದೆ ಭರ್ಜರಿ ಕಮ್​ಬ್ಯಾಕ್ ಮಾಡಿದ ಪ್ಲೇಯರ್ ಮೋಹಿತ್ ಶರ್ಮಾ. ಜಿಟಿ ತಂಡದ ಪರ ವಿಕೆಟ್ ಟೇಕರ್ ಬೌಲರ್ ಆಗಿ ಕಾಣಿಸಿಕೊಂಡ ಇವರು 14 ಪಂದ್ಯಗಳಿಂದ 27 ವಿಕೆಟ್ ಕಬಳಿಸಿದ್ದರು.

5 / 7
ವರುಣ್ ಚಕ್ರವರ್ತಿ: ಐಪಿಎಲ್ 2023 ರಲ್ಲಿ ಇಂಜುರಿಯಿಂದ ಭರ್ಜರಿ ಆಗಿ ಕಮ್​ಬ್ಯಾಕ್ ಮಾಡಿರುವ ವರುಣ್ ಚಕ್ರವರ್ತಿ 14 ಪಂದ್ಯಗಳಿಂದ 20 ವಿಕೆಟ್ ಕಿತ್ತಿದ್ದರು. ಈ ಮಿಸ್ಟ್ರಿ ಸ್ಪಿನ್ನರ್ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗಬಹುದು.

ವರುಣ್ ಚಕ್ರವರ್ತಿ: ಐಪಿಎಲ್ 2023 ರಲ್ಲಿ ಇಂಜುರಿಯಿಂದ ಭರ್ಜರಿ ಆಗಿ ಕಮ್​ಬ್ಯಾಕ್ ಮಾಡಿರುವ ವರುಣ್ ಚಕ್ರವರ್ತಿ 14 ಪಂದ್ಯಗಳಿಂದ 20 ವಿಕೆಟ್ ಕಿತ್ತಿದ್ದರು. ಈ ಮಿಸ್ಟ್ರಿ ಸ್ಪಿನ್ನರ್ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗಬಹುದು.

6 / 7
ತುಷಾರ್ ದೇಶಪಾಂಡೆ: ಧೋನಿ ಗರಡಿಯಲ್ಲಿ ಬೆಳೆದ ತುಷಾರ್ ದೇಶಪಾಂಡೆ ಈ ಬಾರಿಯ ಐಪಿಎಲ್​ನಲ್ಲಿ ಎಲ್ಲರ ಮೋಡಿ ಮಾಡಿದ್ದರು. 16 ಪಂದ್ಯಗಳಿಂದ 21 ವಿಕೆಟ್ ಪಡೆದಿದ್ದ ಇವರು ಮಧ್ಯಮ ಓವರ್​ನಲ್ಲಿ ವಿಕೆಟ್ ಟೇಕಿಂಗ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು.

ತುಷಾರ್ ದೇಶಪಾಂಡೆ: ಧೋನಿ ಗರಡಿಯಲ್ಲಿ ಬೆಳೆದ ತುಷಾರ್ ದೇಶಪಾಂಡೆ ಈ ಬಾರಿಯ ಐಪಿಎಲ್​ನಲ್ಲಿ ಎಲ್ಲರ ಮೋಡಿ ಮಾಡಿದ್ದರು. 16 ಪಂದ್ಯಗಳಿಂದ 21 ವಿಕೆಟ್ ಪಡೆದಿದ್ದ ಇವರು ಮಧ್ಯಮ ಓವರ್​ನಲ್ಲಿ ವಿಕೆಟ್ ಟೇಕಿಂಗ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು.

7 / 7
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ