AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Central Contracts: ವಾರ್ಷಿಕ ಒಪ್ಪಂದದಿಂದ ಸ್ಟಾರ್ ಆಟಗಾರರನ್ನೇ ಕೈಬಿಟ್ಟ ಬಿಸಿಸಿಐ..!

BCCI Central Contracts: ಪ್ರತಿ ಬಾರಿಯಂತೆ, ಬಿಸಿಸಿಐ 4 ವಿಭಾಗಗಳಲ್ಲಿ 26 ಆಟಗಾರರನ್ನು ಕೇಂದ್ರ ಒಪ್ಪಂದಕ್ಕೆ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ ಹಲವು ಯುವ ಮುಖಗಳು ಸ್ಥಾನ ಪಡೆದರೆ, ಇನ್ನು ಹಲವು ಹಿರಿಯ ತಲೆಗಳು ಬಿಸಿಸಿಐ ವಾರ್ಷಿಕ ಒಪ್ಪಂದದಿಂದ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on:Mar 27, 2023 | 11:18 AM

Share
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಂ ಇಂಡಿಯಾದ ವಾರ್ಷಿಕ ಒಪ್ಪಂದದ ಪಟ್ಟಿಯನ್ನು ಪ್ರಕಟಿಸಿದೆ. ಪ್ರತಿ ಬಾರಿಯಂತೆ, ಬಿಸಿಸಿಐ 4 ವಿಭಾಗಗಳಲ್ಲಿ 26 ಆಟಗಾರರನ್ನು ಕೇಂದ್ರ ಒಪ್ಪಂದಕ್ಕೆ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ ಹಲವು ಯುವ ಮುಖಗಳು ಸ್ಥಾನ ಪಡೆದರೆ, ಇನ್ನು ಹಲವು ಹಿರಿಯ ತಲೆಗಳು ಬಿಸಿಸಿಐ ವಾರ್ಷಿಕ ಒಪ್ಪಂದದಿಂದ ಹೊರಬಿದ್ದಿದ್ದಾರೆ. ಅಂತಹವರ ವಿವರ ಇಲ್ಲಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಂ ಇಂಡಿಯಾದ ವಾರ್ಷಿಕ ಒಪ್ಪಂದದ ಪಟ್ಟಿಯನ್ನು ಪ್ರಕಟಿಸಿದೆ. ಪ್ರತಿ ಬಾರಿಯಂತೆ, ಬಿಸಿಸಿಐ 4 ವಿಭಾಗಗಳಲ್ಲಿ 26 ಆಟಗಾರರನ್ನು ಕೇಂದ್ರ ಒಪ್ಪಂದಕ್ಕೆ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ ಹಲವು ಯುವ ಮುಖಗಳು ಸ್ಥಾನ ಪಡೆದರೆ, ಇನ್ನು ಹಲವು ಹಿರಿಯ ತಲೆಗಳು ಬಿಸಿಸಿಐ ವಾರ್ಷಿಕ ಒಪ್ಪಂದದಿಂದ ಹೊರಬಿದ್ದಿದ್ದಾರೆ. ಅಂತಹವರ ವಿವರ ಇಲ್ಲಿದೆ.

1 / 12
ಭುವನೇಶ್ವರ್ ಕುಮಾರ್

ಭುವನೇಶ್ವರ್ ಕುಮಾರ್

2 / 12
ಅಜಿಂಕ್ಯ ರಹಾನೆ

ಅಜಿಂಕ್ಯ ರಹಾನೆ

3 / 12
ಇಶಾಂತ್ ಶರ್ಮಾ

ಇಶಾಂತ್ ಶರ್ಮಾ

4 / 12
ವೃದ್ಧಿಮಾನ್ ಸಹಾ

ವೃದ್ಧಿಮಾನ್ ಸಹಾ

5 / 12
ದೀಪಕ್ ಚಹಾರ್

ದೀಪಕ್ ಚಹಾರ್

6 / 12
ಹನುಮ ವಿಹಾರಿ

ಹನುಮ ವಿಹಾರಿ

7 / 12
ಇನ್ನು ಬಿಸಿಸಿಐ ಕೇಂದ್ರ ಗುತ್ತಿಗೆಯಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ಸಿಕ್ಕರೆ, ಇನ್ನು ಕೆಲವು ಪ್ರಮುಖ ಆಟಗಾರರ ಗ್ರೇಡ್​ನಲ್ಲಿ ಬದಲಾವಣೆಯಾಗಿದೆ. ಹಾಗಿದ್ದರೆ ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿ ಸ್ಥಾನ ಪಡೆದ ಆಟಗಾರರು ಯಾರು ಎಂಬುದರ ವಿವರ ಹೀಗಿದೆ.

ಇನ್ನು ಬಿಸಿಸಿಐ ಕೇಂದ್ರ ಗುತ್ತಿಗೆಯಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ಸಿಕ್ಕರೆ, ಇನ್ನು ಕೆಲವು ಪ್ರಮುಖ ಆಟಗಾರರ ಗ್ರೇಡ್​ನಲ್ಲಿ ಬದಲಾವಣೆಯಾಗಿದೆ. ಹಾಗಿದ್ದರೆ ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿ ಸ್ಥಾನ ಪಡೆದ ಆಟಗಾರರು ಯಾರು ಎಂಬುದರ ವಿವರ ಹೀಗಿದೆ.

8 / 12
ಗ್ರೇಡ್ ಎ+: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ

ಗ್ರೇಡ್ ಎ+: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ

9 / 12
ಗ್ರೇಡ್ ಎ: ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ರಿಷಬ್ ಪಂತ್, ಅಕ್ಷರ್ ಪಟೇಲ್

ಗ್ರೇಡ್ ಎ: ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ರಿಷಬ್ ಪಂತ್, ಅಕ್ಷರ್ ಪಟೇಲ್

10 / 12
ಗ್ರೇಡ್ ಬಿ: ಚೇತೇಶ್ವರ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್

ಗ್ರೇಡ್ ಬಿ: ಚೇತೇಶ್ವರ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್

11 / 12
ಗ್ರೇಡ್ ಸಿ: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಕೆಎಸ್ ಭರತ್

ಗ್ರೇಡ್ ಸಿ: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಕೆಎಸ್ ಭರತ್

12 / 12

Published On - 11:18 am, Mon, 27 March 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ