AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರಣಜಿ ಆಡಿದ ಶ್ರೇಯಸ್ ಅಯ್ಯರ್​ಗೆ ಬಿಸಿಸಿಐ ಕೇಂದ್ರ ಗುತ್ತಿಗೆಯಲ್ಲಿ ಸ್ಥಾನ..! ವರದಿ

Shreyas Iyer: ಮುಂಬೈ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ಅವರನ್ನು ಮತ್ತೆ ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೆ ಸೇರಿಸಿಕೊಳ್ಳಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪೃಥ್ವಿಶಂಕರ
|

Updated on: Mar 14, 2024 | 10:07 PM

Share
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಆಡಿದ್ದ ಶ್ರೇಯಸ್ ಆಯ್ಯರ್ ಆನಂತರ ಟೀಂ ಇಂಡಿಯಾದಿಂದ ಹೊರಬಿದ್ದಿದ್ದರು. ಬಳಿಕ ಅಯ್ಯರ್ ಇಂಜುರಿ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಹೇಳಲಾಗಿತ್ತು.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಆಡಿದ್ದ ಶ್ರೇಯಸ್ ಆಯ್ಯರ್ ಆನಂತರ ಟೀಂ ಇಂಡಿಯಾದಿಂದ ಹೊರಬಿದ್ದಿದ್ದರು. ಬಳಿಕ ಅಯ್ಯರ್ ಇಂಜುರಿ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಹೇಳಲಾಗಿತ್ತು.

1 / 6
ಇಂಜುರಿಯಿಂದಾಗಿ ಎನ್​ಸಿಎ ಸೇರಿದ್ದ ಅಯ್ಯರ್​ಗೆ ಚೇತರಿಸಿಕೊಂಡ ಬಳಿಕ ರಣಜಿನ ಆಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಕುಂಟು ನೆಪ ಹೇಳಿದ್ದ ಅಯ್ಯರ್ ನಾನಿನ್ನು ಚೇತರಿಸಿಕೊಂಡಿಲ್ಲ ಎಂದಿದ್ದರು. ಆದರೆ ಅಯ್ಯರ್ ಪೂರ್ಣ ಫಿಟ್ ಇದ್ದಾರೆ ಎಂದು ಎನ್​ಸಿಎ ಅಧಿಕಾರಿಗಳು ವರದಿ ನೀಡಿದ ಬಳಿಕ ಅಯ್ಯರ್ ಮೇಲೆ ಬಿಸಿಸಿಐ ಕೋಪಗೊಂಡಿತ್ತು.

ಇಂಜುರಿಯಿಂದಾಗಿ ಎನ್​ಸಿಎ ಸೇರಿದ್ದ ಅಯ್ಯರ್​ಗೆ ಚೇತರಿಸಿಕೊಂಡ ಬಳಿಕ ರಣಜಿನ ಆಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಕುಂಟು ನೆಪ ಹೇಳಿದ್ದ ಅಯ್ಯರ್ ನಾನಿನ್ನು ಚೇತರಿಸಿಕೊಂಡಿಲ್ಲ ಎಂದಿದ್ದರು. ಆದರೆ ಅಯ್ಯರ್ ಪೂರ್ಣ ಫಿಟ್ ಇದ್ದಾರೆ ಎಂದು ಎನ್​ಸಿಎ ಅಧಿಕಾರಿಗಳು ವರದಿ ನೀಡಿದ ಬಳಿಕ ಅಯ್ಯರ್ ಮೇಲೆ ಬಿಸಿಸಿಐ ಕೋಪಗೊಂಡಿತ್ತು.

2 / 6
ಸೂಚನೆಯ ನಂತರವೂ ರಣಜಿ ಆಡದ ಶ್ರೇಯಸ್ ಅಯ್ಯರ್​ ಅವರನ್ನು ಬಿಸಿಸಿಐ ವಾರ್ಷಿಕ ಕೇಂದ್ರ ಒಪ್ಪಂದದಿಂದ ಕೈಬಿಟ್ಟಿತ್ತು. ಆ ನಂತರ ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಗುತ್ತಿಗೆಯಿಂದ ಹೊರಬಿದ್ದ ಬಳಿಕ ರಣಜಿ ಅಖಾಡಕ್ಕಿಳಿದಿದ್ದ ಅಯ್ಯರ್ ಮುಂಬೈ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದರು.

ಸೂಚನೆಯ ನಂತರವೂ ರಣಜಿ ಆಡದ ಶ್ರೇಯಸ್ ಅಯ್ಯರ್​ ಅವರನ್ನು ಬಿಸಿಸಿಐ ವಾರ್ಷಿಕ ಕೇಂದ್ರ ಒಪ್ಪಂದದಿಂದ ಕೈಬಿಟ್ಟಿತ್ತು. ಆ ನಂತರ ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಗುತ್ತಿಗೆಯಿಂದ ಹೊರಬಿದ್ದ ಬಳಿಕ ರಣಜಿ ಅಖಾಡಕ್ಕಿಳಿದಿದ್ದ ಅಯ್ಯರ್ ಮುಂಬೈ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದರು.

3 / 6
ಸೆಮಿಫೈನಲ್ ಹಾಗೂ ಫೈನಲ್​ನ ಮೊದಲ ಇನ್ನಿಂಗ್ಸ್​ನಲ್ಲಿ ಒಂದಂಕಿಗೆ ಸುಸ್ತಾಗಿದ್ದ ಅಯ್ಯರ್, ಫೈನಲ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ 95 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಅಯ್ಯರ್ ಅವರ ಈ ಇನ್ನಿಂಗ್ಸ್ ಮುಂಬೈ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿತ್ತು.

ಸೆಮಿಫೈನಲ್ ಹಾಗೂ ಫೈನಲ್​ನ ಮೊದಲ ಇನ್ನಿಂಗ್ಸ್​ನಲ್ಲಿ ಒಂದಂಕಿಗೆ ಸುಸ್ತಾಗಿದ್ದ ಅಯ್ಯರ್, ಫೈನಲ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ 95 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಅಯ್ಯರ್ ಅವರ ಈ ಇನ್ನಿಂಗ್ಸ್ ಮುಂಬೈ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿತ್ತು.

4 / 6
ಇದೀಗ ಮುಂಬೈ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ಅವರನ್ನು ಮತ್ತೆ ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೆ ಸೇರಿಸಿಕೊಳ್ಳಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದೀಗ ಮುಂಬೈ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ಅವರನ್ನು ಮತ್ತೆ ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೆ ಸೇರಿಸಿಕೊಳ್ಳಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

5 / 6
ಅಲ್ಲದೆ ರಣಜಿ ಫೈನಲ್ ಪಂದ್ಯದಲ್ಲಿ ಇಂಜುರಿಗೊಳಗಾಗಿದ್ದ ಅಯ್ಯರ್ ಫೀಲ್ಡಿಂಗ್ ಮಾಡಿರಲಿಲ್ಲ. ಹೀಗಾಗಿ ಅಯ್ಯರ್​ ಅವರ ಇಂಜುರಿ ಗಂಭೀರವಾಗಿದ್ದು, ಅವರು ಈ ಬಾರಿಯೂ ಐಪಿಎಲ್ ಆಡುವುದು ಡೌಟ್ ಎಂಬ ವದಂತಿ ಹರಡಿತ್ತು. ಆದರೀಗ ಸಿಕ್ಕಿರುವ ಮಾಹಿತಿ ಪ್ರಕಾರ ಅಯ್ಯರ್, ನಾಳೆ ಅಂದರೆ ಶುಕ್ರವಾರ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಅಲ್ಲದೆ ರಣಜಿ ಫೈನಲ್ ಪಂದ್ಯದಲ್ಲಿ ಇಂಜುರಿಗೊಳಗಾಗಿದ್ದ ಅಯ್ಯರ್ ಫೀಲ್ಡಿಂಗ್ ಮಾಡಿರಲಿಲ್ಲ. ಹೀಗಾಗಿ ಅಯ್ಯರ್​ ಅವರ ಇಂಜುರಿ ಗಂಭೀರವಾಗಿದ್ದು, ಅವರು ಈ ಬಾರಿಯೂ ಐಪಿಎಲ್ ಆಡುವುದು ಡೌಟ್ ಎಂಬ ವದಂತಿ ಹರಡಿತ್ತು. ಆದರೀಗ ಸಿಕ್ಕಿರುವ ಮಾಹಿತಿ ಪ್ರಕಾರ ಅಯ್ಯರ್, ನಾಳೆ ಅಂದರೆ ಶುಕ್ರವಾರ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

6 / 6
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ