AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರಣಜಿ ಆಡಿದ ಶ್ರೇಯಸ್ ಅಯ್ಯರ್​ಗೆ ಬಿಸಿಸಿಐ ಕೇಂದ್ರ ಗುತ್ತಿಗೆಯಲ್ಲಿ ಸ್ಥಾನ..! ವರದಿ

Shreyas Iyer: ಮುಂಬೈ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ಅವರನ್ನು ಮತ್ತೆ ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೆ ಸೇರಿಸಿಕೊಳ್ಳಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪೃಥ್ವಿಶಂಕರ
|

Updated on: Mar 14, 2024 | 10:07 PM

Share
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಆಡಿದ್ದ ಶ್ರೇಯಸ್ ಆಯ್ಯರ್ ಆನಂತರ ಟೀಂ ಇಂಡಿಯಾದಿಂದ ಹೊರಬಿದ್ದಿದ್ದರು. ಬಳಿಕ ಅಯ್ಯರ್ ಇಂಜುರಿ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಹೇಳಲಾಗಿತ್ತು.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಆಡಿದ್ದ ಶ್ರೇಯಸ್ ಆಯ್ಯರ್ ಆನಂತರ ಟೀಂ ಇಂಡಿಯಾದಿಂದ ಹೊರಬಿದ್ದಿದ್ದರು. ಬಳಿಕ ಅಯ್ಯರ್ ಇಂಜುರಿ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಹೇಳಲಾಗಿತ್ತು.

1 / 6
ಇಂಜುರಿಯಿಂದಾಗಿ ಎನ್​ಸಿಎ ಸೇರಿದ್ದ ಅಯ್ಯರ್​ಗೆ ಚೇತರಿಸಿಕೊಂಡ ಬಳಿಕ ರಣಜಿನ ಆಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಕುಂಟು ನೆಪ ಹೇಳಿದ್ದ ಅಯ್ಯರ್ ನಾನಿನ್ನು ಚೇತರಿಸಿಕೊಂಡಿಲ್ಲ ಎಂದಿದ್ದರು. ಆದರೆ ಅಯ್ಯರ್ ಪೂರ್ಣ ಫಿಟ್ ಇದ್ದಾರೆ ಎಂದು ಎನ್​ಸಿಎ ಅಧಿಕಾರಿಗಳು ವರದಿ ನೀಡಿದ ಬಳಿಕ ಅಯ್ಯರ್ ಮೇಲೆ ಬಿಸಿಸಿಐ ಕೋಪಗೊಂಡಿತ್ತು.

ಇಂಜುರಿಯಿಂದಾಗಿ ಎನ್​ಸಿಎ ಸೇರಿದ್ದ ಅಯ್ಯರ್​ಗೆ ಚೇತರಿಸಿಕೊಂಡ ಬಳಿಕ ರಣಜಿನ ಆಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಕುಂಟು ನೆಪ ಹೇಳಿದ್ದ ಅಯ್ಯರ್ ನಾನಿನ್ನು ಚೇತರಿಸಿಕೊಂಡಿಲ್ಲ ಎಂದಿದ್ದರು. ಆದರೆ ಅಯ್ಯರ್ ಪೂರ್ಣ ಫಿಟ್ ಇದ್ದಾರೆ ಎಂದು ಎನ್​ಸಿಎ ಅಧಿಕಾರಿಗಳು ವರದಿ ನೀಡಿದ ಬಳಿಕ ಅಯ್ಯರ್ ಮೇಲೆ ಬಿಸಿಸಿಐ ಕೋಪಗೊಂಡಿತ್ತು.

2 / 6
ಸೂಚನೆಯ ನಂತರವೂ ರಣಜಿ ಆಡದ ಶ್ರೇಯಸ್ ಅಯ್ಯರ್​ ಅವರನ್ನು ಬಿಸಿಸಿಐ ವಾರ್ಷಿಕ ಕೇಂದ್ರ ಒಪ್ಪಂದದಿಂದ ಕೈಬಿಟ್ಟಿತ್ತು. ಆ ನಂತರ ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಗುತ್ತಿಗೆಯಿಂದ ಹೊರಬಿದ್ದ ಬಳಿಕ ರಣಜಿ ಅಖಾಡಕ್ಕಿಳಿದಿದ್ದ ಅಯ್ಯರ್ ಮುಂಬೈ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದರು.

ಸೂಚನೆಯ ನಂತರವೂ ರಣಜಿ ಆಡದ ಶ್ರೇಯಸ್ ಅಯ್ಯರ್​ ಅವರನ್ನು ಬಿಸಿಸಿಐ ವಾರ್ಷಿಕ ಕೇಂದ್ರ ಒಪ್ಪಂದದಿಂದ ಕೈಬಿಟ್ಟಿತ್ತು. ಆ ನಂತರ ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಗುತ್ತಿಗೆಯಿಂದ ಹೊರಬಿದ್ದ ಬಳಿಕ ರಣಜಿ ಅಖಾಡಕ್ಕಿಳಿದಿದ್ದ ಅಯ್ಯರ್ ಮುಂಬೈ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದರು.

3 / 6
ಸೆಮಿಫೈನಲ್ ಹಾಗೂ ಫೈನಲ್​ನ ಮೊದಲ ಇನ್ನಿಂಗ್ಸ್​ನಲ್ಲಿ ಒಂದಂಕಿಗೆ ಸುಸ್ತಾಗಿದ್ದ ಅಯ್ಯರ್, ಫೈನಲ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ 95 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಅಯ್ಯರ್ ಅವರ ಈ ಇನ್ನಿಂಗ್ಸ್ ಮುಂಬೈ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿತ್ತು.

ಸೆಮಿಫೈನಲ್ ಹಾಗೂ ಫೈನಲ್​ನ ಮೊದಲ ಇನ್ನಿಂಗ್ಸ್​ನಲ್ಲಿ ಒಂದಂಕಿಗೆ ಸುಸ್ತಾಗಿದ್ದ ಅಯ್ಯರ್, ಫೈನಲ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ 95 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಅಯ್ಯರ್ ಅವರ ಈ ಇನ್ನಿಂಗ್ಸ್ ಮುಂಬೈ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿತ್ತು.

4 / 6
ಇದೀಗ ಮುಂಬೈ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ಅವರನ್ನು ಮತ್ತೆ ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೆ ಸೇರಿಸಿಕೊಳ್ಳಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದೀಗ ಮುಂಬೈ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ಅವರನ್ನು ಮತ್ತೆ ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೆ ಸೇರಿಸಿಕೊಳ್ಳಲಾಗುವುದು ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

5 / 6
ಅಲ್ಲದೆ ರಣಜಿ ಫೈನಲ್ ಪಂದ್ಯದಲ್ಲಿ ಇಂಜುರಿಗೊಳಗಾಗಿದ್ದ ಅಯ್ಯರ್ ಫೀಲ್ಡಿಂಗ್ ಮಾಡಿರಲಿಲ್ಲ. ಹೀಗಾಗಿ ಅಯ್ಯರ್​ ಅವರ ಇಂಜುರಿ ಗಂಭೀರವಾಗಿದ್ದು, ಅವರು ಈ ಬಾರಿಯೂ ಐಪಿಎಲ್ ಆಡುವುದು ಡೌಟ್ ಎಂಬ ವದಂತಿ ಹರಡಿತ್ತು. ಆದರೀಗ ಸಿಕ್ಕಿರುವ ಮಾಹಿತಿ ಪ್ರಕಾರ ಅಯ್ಯರ್, ನಾಳೆ ಅಂದರೆ ಶುಕ್ರವಾರ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಅಲ್ಲದೆ ರಣಜಿ ಫೈನಲ್ ಪಂದ್ಯದಲ್ಲಿ ಇಂಜುರಿಗೊಳಗಾಗಿದ್ದ ಅಯ್ಯರ್ ಫೀಲ್ಡಿಂಗ್ ಮಾಡಿರಲಿಲ್ಲ. ಹೀಗಾಗಿ ಅಯ್ಯರ್​ ಅವರ ಇಂಜುರಿ ಗಂಭೀರವಾಗಿದ್ದು, ಅವರು ಈ ಬಾರಿಯೂ ಐಪಿಎಲ್ ಆಡುವುದು ಡೌಟ್ ಎಂಬ ವದಂತಿ ಹರಡಿತ್ತು. ಆದರೀಗ ಸಿಕ್ಕಿರುವ ಮಾಹಿತಿ ಪ್ರಕಾರ ಅಯ್ಯರ್, ನಾಳೆ ಅಂದರೆ ಶುಕ್ರವಾರ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ