AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹ್ಸಿನ್ ನಖ್ವಿಗೆ ಐಸಿಸಿಯಿಂದ ಗೇಟ್​ಪಾಸ್ ಕೊಡಿಸಲು ಬಿಸಿಸಿಐ ತಯಾರಿ

BCCI vs Mohsin Naqvi: 2025ರ ಏಷ್ಯಾಕಪ್ ಟ್ರೋಫಿ ವಿವಾದ ತೀವ್ರಗೊಂಡಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಭಾರತಕ್ಕೆ ಟ್ರೋಫಿ ಹಸ್ತಾಂತರಿಸಲು ನಿರಾಕರಿಸಿದ್ದಾರೆ. ಈ ನಡೆಯಿಂದ ಕೆರಳಿರುವ ಬಿಸಿಸಿಐ, ನಖ್ವಿ ಅವರನ್ನು ಐಸಿಸಿ ನಿರ್ದೇಶಕ ಮತ್ತು ಎಸಿಸಿ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲು ಮುಂದಾಗಿದೆ. ನಿಯಮ ಉಲ್ಲಂಘನೆ ಆರೋಪದಡಿ ಐಸಿಸಿಗೆ ದೂರು ನೀಡಲು ಸಿದ್ಧತೆ ನಡೆಸಿದೆ. ನಖ್ವಿ ವಿರುದ್ಧ ಐಸಿಸಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಪೃಥ್ವಿಶಂಕರ
|

Updated on: Oct 11, 2025 | 8:01 PM

Share
2025 ರ ಏಷ್ಯಾಕಪ್ ಸಮಯದಲ್ಲಿ ಭುಗಿಲೆದ್ದ ವಿವಾದ ಇನ್ನೂ ಕಡಿಮೆಯಾಗಿಲ್ಲ. ಏತನ್ಮಧ್ಯೆ, ಏಷ್ಯಾಕಪ್ ಟ್ರೋಫಿಗೆ ಸಂಬಂಧಿಸಿದಂತೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತನ್ನ ಮೊಂಡುತನವನ್ನು ಮುಂದುವರೆಸಿದ್ದು ತನ್ನ ಅನುಮತಿ ಇಲ್ಲದೆ ಏಷ್ಯಾಕಪ್ ಟ್ರೋಫಿಯನ್ನು ಬಿಸಿಸಿಐಗೆ ಹಸ್ತಾಂತರಿಸುವಂತಿಲ್ಲ ಎಂದು ಆದೇಶಿದ್ದಾರೆ ಎಂದು ವರದಿಯಾಗಿದೆ.

2025 ರ ಏಷ್ಯಾಕಪ್ ಸಮಯದಲ್ಲಿ ಭುಗಿಲೆದ್ದ ವಿವಾದ ಇನ್ನೂ ಕಡಿಮೆಯಾಗಿಲ್ಲ. ಏತನ್ಮಧ್ಯೆ, ಏಷ್ಯಾಕಪ್ ಟ್ರೋಫಿಗೆ ಸಂಬಂಧಿಸಿದಂತೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತನ್ನ ಮೊಂಡುತನವನ್ನು ಮುಂದುವರೆಸಿದ್ದು ತನ್ನ ಅನುಮತಿ ಇಲ್ಲದೆ ಏಷ್ಯಾಕಪ್ ಟ್ರೋಫಿಯನ್ನು ಬಿಸಿಸಿಐಗೆ ಹಸ್ತಾಂತರಿಸುವಂತಿಲ್ಲ ಎಂದು ಆದೇಶಿದ್ದಾರೆ ಎಂದು ವರದಿಯಾಗಿದೆ.

1 / 5
ಮೊಹ್ಸಿನ್ ನಖ್ವಿಯ ಈ ನಡೆಯಿಂದ ಮತ್ತಷ್ಟು ಕೆರಳಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯಿಂದ ಅವರನ್ನು ಹೊರಹಾಕಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಮಾತ್ರವಲ್ಲದೆ ಎಸಿಸಿ ಅಧ್ಯಕ್ಷ ಸ್ಥಾನದಿಂದಲೂ ನಖ್ವಿಯನ್ನು ಕೆಳಗಿಳಿಸಲು ಇತರ ಸದಸ್ಯ ಮಂಡಳಿಗಳಿಂದ ಬಿಸಿಸಿಐ ನೆರವು ಕೋರಿದೆ ಎಂದು ವರದಿಯಾಗಿದೆ.

ಮೊಹ್ಸಿನ್ ನಖ್ವಿಯ ಈ ನಡೆಯಿಂದ ಮತ್ತಷ್ಟು ಕೆರಳಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯಿಂದ ಅವರನ್ನು ಹೊರಹಾಕಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಮಾತ್ರವಲ್ಲದೆ ಎಸಿಸಿ ಅಧ್ಯಕ್ಷ ಸ್ಥಾನದಿಂದಲೂ ನಖ್ವಿಯನ್ನು ಕೆಳಗಿಳಿಸಲು ಇತರ ಸದಸ್ಯ ಮಂಡಳಿಗಳಿಂದ ಬಿಸಿಸಿಐ ನೆರವು ಕೋರಿದೆ ಎಂದು ವರದಿಯಾಗಿದೆ.

2 / 5
ಪಿಟಿಐ ವರದಿಗಳ ಪ್ರಕಾರ, ಮೊಹ್ಸಿನ್ ನಖ್ವಿ ಅವರನ್ನು ಐಸಿಸಿ ನಿರ್ದೇಶಕ ಸ್ಥಾನದಿಂದ ತೆಗೆದುಹಾಕುವಂತೆ ಬಿಸಿಸಿಐ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಕೋರಲು ಯೋಜಿಸುತ್ತಿದೆ. ಪಿಸಿಬಿ ಅಧ್ಯಕ್ಷರು ಏಷ್ಯಾಕಪ್ ಟ್ರೋಫಿಯನ್ನು ಹಾಲಿ ಚಾಂಪಿಯನ್ ಭಾರತಕ್ಕೆ ಇದುವರೆಗೂ ಹಸ್ತಾಂತರಿಸಿಲ್ಲ ಇದು ನಿಯಮಗಳಿಗೆ ವಿರುದ್ಧವಾಗಿದೆ ಎಂಬುದು ಬಿಸಿಸಿಐ ವಾದವಾಗಿದೆ.

ಪಿಟಿಐ ವರದಿಗಳ ಪ್ರಕಾರ, ಮೊಹ್ಸಿನ್ ನಖ್ವಿ ಅವರನ್ನು ಐಸಿಸಿ ನಿರ್ದೇಶಕ ಸ್ಥಾನದಿಂದ ತೆಗೆದುಹಾಕುವಂತೆ ಬಿಸಿಸಿಐ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಕೋರಲು ಯೋಜಿಸುತ್ತಿದೆ. ಪಿಸಿಬಿ ಅಧ್ಯಕ್ಷರು ಏಷ್ಯಾಕಪ್ ಟ್ರೋಫಿಯನ್ನು ಹಾಲಿ ಚಾಂಪಿಯನ್ ಭಾರತಕ್ಕೆ ಇದುವರೆಗೂ ಹಸ್ತಾಂತರಿಸಿಲ್ಲ ಇದು ನಿಯಮಗಳಿಗೆ ವಿರುದ್ಧವಾಗಿದೆ ಎಂಬುದು ಬಿಸಿಸಿಐ ವಾದವಾಗಿದೆ.

3 / 5
ಏಷ್ಯಾಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು, ಆದರೆ ಭಾರತ ತಂಡದ ಆಟಗಾರರು ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದರು. ಇದರಿಂದ ಮುಜುಗರಕ್ಕೊಳಗಾಗಿದ್ದ ನಖ್ವಿ ಟ್ರೋಫಿಯನ್ನು ತನ್ನದೊಂದಿಗೆ ತೆಗೆದುಕೊಂಡು ಹೋಗಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಏಷ್ಯಾಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು, ಆದರೆ ಭಾರತ ತಂಡದ ಆಟಗಾರರು ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದರು. ಇದರಿಂದ ಮುಜುಗರಕ್ಕೊಳಗಾಗಿದ್ದ ನಖ್ವಿ ಟ್ರೋಫಿಯನ್ನು ತನ್ನದೊಂದಿಗೆ ತೆಗೆದುಕೊಂಡು ಹೋಗಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

4 / 5
ಪಿಟಿಐ ವರದಿಗಳ ಪ್ರಕಾರ, ಏಷ್ಯಾಕಪ್ ಫೈನಲ್ ನಂತರ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ನಡೆದುಕೊಂಡ ರೀತಿಯನ್ನು ಐಸಿಸಿಯೊಂದಿಗೆ ಪ್ರಸ್ತಾಪಿಸಲು ಬಿಸಿಸಿಐ ಯೋಜಿಸುತ್ತಿದೆ. ಈ ಮೂಲಕ ಐಸಿಸಿ ನಿರ್ದೇಶಕ ಸ್ಥಾನದಿಂದ ಅವರನ್ನು ವಜಾಗೊಳಿಸಲು ಬಿಸಿಸಿಐ, ಐಸಿಸಿಗೆ ಮನವಿ ಮಾಡಲಿದೆ ಎಂದು ವರದಿಯಾಗಿದೆ. ಇದೀಗ ಮೊಹ್ಸಿನ್ ನಖ್ವಿ ವಿರುದ್ಧ ಐಸಿಸಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಪಿಟಿಐ ವರದಿಗಳ ಪ್ರಕಾರ, ಏಷ್ಯಾಕಪ್ ಫೈನಲ್ ನಂತರ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ನಡೆದುಕೊಂಡ ರೀತಿಯನ್ನು ಐಸಿಸಿಯೊಂದಿಗೆ ಪ್ರಸ್ತಾಪಿಸಲು ಬಿಸಿಸಿಐ ಯೋಜಿಸುತ್ತಿದೆ. ಈ ಮೂಲಕ ಐಸಿಸಿ ನಿರ್ದೇಶಕ ಸ್ಥಾನದಿಂದ ಅವರನ್ನು ವಜಾಗೊಳಿಸಲು ಬಿಸಿಸಿಐ, ಐಸಿಸಿಗೆ ಮನವಿ ಮಾಡಲಿದೆ ಎಂದು ವರದಿಯಾಗಿದೆ. ಇದೀಗ ಮೊಹ್ಸಿನ್ ನಖ್ವಿ ವಿರುದ್ಧ ಐಸಿಸಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ