AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಅಂಪೈರ್‌ಗಳ ಪಂದ್ಯ ಶುಲ್ಕವನ್ನು ದ್ವಿಗುಣಗೊಳಿಸಿದ ಬಿಸಿಸಿಐ

ಬಿಸಿಸಿಐ ದೇಶೀಯ ಅಂಪೈರ್‌ಗಳ ಪಂದ್ಯ ಶುಲ್ಕವನ್ನು ದ್ವಿಗುಣಗೊಳಿಸಿದೆ. ಅಕ್ಟೋಬರ್ 11 ರಿಂದ ರಣಜಿ ಟ್ರೋಫಿಯಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಲೀಗ್ ಪಂದ್ಯಗಳಿಗೆ ದಿನಕ್ಕೆ 40,000 ರೂ. (ರಣಜಿ ಪಂದ್ಯಕ್ಕೆ 1.6 ಲಕ್ಷ ರೂ.) ಮತ್ತು ನಾಕೌಟ್ ಪಂದ್ಯಗಳಿಗೆ 60,000 ರೂ. ವೇತನ ಪಡೆಯಲಿದ್ದಾರೆ. ಇದು ಹಿಂದಿನದಕ್ಕಿಂತ ಎರಡು ಪಟ್ಟು ಹೆಚ್ಚಳವಾಗಿದೆ, ಇದು ಭಾರತೀಯ ಅಂಪೈರ್‌ಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಲಿದೆ.

ಪೃಥ್ವಿಶಂಕರ
|

Updated on: Sep 18, 2026 | 5:42 PM

Share
ಭಾರತೀಯ ಅಂಪೈರ್‌ಗಳಿಗೆ ಬಿಸಿಸಿಐ ಮಹತ್ವದ ಉಡುಗೊರೆ ನೀಡಿದೆ. ಎಲ್ಲಾ ದೇಶೀಯ ಅಂಪೈರ್‌ಗಳ ಪಂದ್ಯ ಶುಲ್ಕವನ್ನು ದ್ವಿಗುಣಗೊಳಿಸಲಾಗಿದೆ. ಅಕ್ಟೋಬರ್ 11 ರಿಂದ ಪ್ರಾರಂಭವಾಗುವ ರಣಜಿ ಟ್ರೋಫಿಯಿಂದ ಅಂಪೈರ್‌ಗಳು ಹೊಸ ಪಂದ್ಯ ಶುಲ್ಕವನ್ನು ಪಡೆಯುತ್ತಾರೆ ಎಂದು ಬಿಸಿಸಿಐ ಘೋಷಿಸಿದೆ (PC- PTI).

ಭಾರತೀಯ ಅಂಪೈರ್‌ಗಳಿಗೆ ಬಿಸಿಸಿಐ ಮಹತ್ವದ ಉಡುಗೊರೆ ನೀಡಿದೆ. ಎಲ್ಲಾ ದೇಶೀಯ ಅಂಪೈರ್‌ಗಳ ಪಂದ್ಯ ಶುಲ್ಕವನ್ನು ದ್ವಿಗುಣಗೊಳಿಸಲಾಗಿದೆ. ಅಕ್ಟೋಬರ್ 11 ರಿಂದ ಪ್ರಾರಂಭವಾಗುವ ರಣಜಿ ಟ್ರೋಫಿಯಿಂದ ಅಂಪೈರ್‌ಗಳು ಹೊಸ ಪಂದ್ಯ ಶುಲ್ಕವನ್ನು ಪಡೆಯುತ್ತಾರೆ ಎಂದು ಬಿಸಿಸಿಐ ಘೋಷಿಸಿದೆ (PC- PTI).

1 / 5
ಬಿಸಿಸಿಐ ಅಂಪೈರ್‌ಗಳನ್ನು ಎ, ಬಿ, ಸಿ ಮತ್ತು ಡಿ ಎಂದು ನಾಲ್ಕು ಶ್ರೇಣಿಗಳಾಗಿ ವಿಂಗಡಿಸಿದೆ. ಹಿರಿಯರ ದೇಶೀಯ ಪಂದ್ಯಾವಳಿಗಳಲ್ಲಿ ಗ್ರೇಡ್ ಎ ಮತ್ತು ಬಿ ಅಂಪೈರ್‌ಗಳು ಕಾರ್ಯನಿರ್ವಹಿಸಲಿದ್ದಾರೆ. ಉಳಿದಂತೆ ಜೂನಿಯರ್ ಪಂದ್ಯಾವಳಿಗಳಲ್ಲಿ ಗ್ರೇಡ್ ಸಿ ಮತ್ತು ಡಿ ಅಂಪೈರ್‌ಗಳು ಕಾರ್ಯನಿರ್ವಹಿಸಲಿದ್ದಾರೆ(PC- PTI).

ಬಿಸಿಸಿಐ ಅಂಪೈರ್‌ಗಳನ್ನು ಎ, ಬಿ, ಸಿ ಮತ್ತು ಡಿ ಎಂದು ನಾಲ್ಕು ಶ್ರೇಣಿಗಳಾಗಿ ವಿಂಗಡಿಸಿದೆ. ಹಿರಿಯರ ದೇಶೀಯ ಪಂದ್ಯಾವಳಿಗಳಲ್ಲಿ ಗ್ರೇಡ್ ಎ ಮತ್ತು ಬಿ ಅಂಪೈರ್‌ಗಳು ಕಾರ್ಯನಿರ್ವಹಿಸಲಿದ್ದಾರೆ. ಉಳಿದಂತೆ ಜೂನಿಯರ್ ಪಂದ್ಯಾವಳಿಗಳಲ್ಲಿ ಗ್ರೇಡ್ ಸಿ ಮತ್ತು ಡಿ ಅಂಪೈರ್‌ಗಳು ಕಾರ್ಯನಿರ್ವಹಿಸಲಿದ್ದಾರೆ(PC- PTI).

2 / 5
ಬಿಸಿಸಿಐನ ಹೊಸ ನಿಯಮಗಳ ಪ್ರಕಾರ, ಲೀಗ್ ಪಂದ್ಯಗಳಿಗೆ ಅಂಪೈರ್‌ಗಳು ಈಗ ದಿನಕ್ಕೆ 40,000 ರೂ. ವೇತನ ಪಡೆಯಲಿದ್ದಾರೆ. ಇದರರ್ಥ ರಣಜಿ ಟ್ರೋಫಿ ಪಂದ್ಯದಲ್ಲಿ ಅಂಪೈರ್​ಗಳು ನಾಲ್ಕು ದಿನಗಳು ಕಾರ್ಯನಿರ್ವಹಿಸುವುದರಿಂದ ಒಂದು ರಣಜಿ ಪಂದ್ಯಕ್ಕೆ 160,000 ರೂ. ವೇತನ ಪಡೆಯಲಿದ್ದಾರೆ(PC- PTI).

ಬಿಸಿಸಿಐನ ಹೊಸ ನಿಯಮಗಳ ಪ್ರಕಾರ, ಲೀಗ್ ಪಂದ್ಯಗಳಿಗೆ ಅಂಪೈರ್‌ಗಳು ಈಗ ದಿನಕ್ಕೆ 40,000 ರೂ. ವೇತನ ಪಡೆಯಲಿದ್ದಾರೆ. ಇದರರ್ಥ ರಣಜಿ ಟ್ರೋಫಿ ಪಂದ್ಯದಲ್ಲಿ ಅಂಪೈರ್​ಗಳು ನಾಲ್ಕು ದಿನಗಳು ಕಾರ್ಯನಿರ್ವಹಿಸುವುದರಿಂದ ಒಂದು ರಣಜಿ ಪಂದ್ಯಕ್ಕೆ 160,000 ರೂ. ವೇತನ ಪಡೆಯಲಿದ್ದಾರೆ(PC- PTI).

3 / 5
ಹಾಗೆಯೇ ನಾಕೌಟ್ ಪಂದ್ಯಗಳಿಗೆ ದಿನಕ್ಕೆ 50,000 ರಿಂದ 60,000 ರೂಪಾಯಿ ವೇತನವನ್ನು ಪಡೆಯಲಿದ್ದಾರೆ. ಇದು ಹಿಂದಿನ ಆವೃತ್ತಿಗೆ ಹೋಲಿಸಿದರೆ ಎರಡು ಪಟ್ಟು ಹೆಚ್ಚಳವಾಗಿದೆ. ಇದರಿಂದಾಗಿ ಇನ್ನು ಮುಂದೆ ಆಟಗಾರರ ಜೊತೆಗೆ ಅಂಪೈರ್‌ಗಳ ಜೇಬು ಕೂಡ ತುಂಬಲಿದೆ(PC- PTI).

ಹಾಗೆಯೇ ನಾಕೌಟ್ ಪಂದ್ಯಗಳಿಗೆ ದಿನಕ್ಕೆ 50,000 ರಿಂದ 60,000 ರೂಪಾಯಿ ವೇತನವನ್ನು ಪಡೆಯಲಿದ್ದಾರೆ. ಇದು ಹಿಂದಿನ ಆವೃತ್ತಿಗೆ ಹೋಲಿಸಿದರೆ ಎರಡು ಪಟ್ಟು ಹೆಚ್ಚಳವಾಗಿದೆ. ಇದರಿಂದಾಗಿ ಇನ್ನು ಮುಂದೆ ಆಟಗಾರರ ಜೊತೆಗೆ ಅಂಪೈರ್‌ಗಳ ಜೇಬು ಕೂಡ ತುಂಬಲಿದೆ(PC- PTI).

4 / 5
ದೇಶಿಯ ಕ್ರಿಕೆಟ್‌ಗೆ ಹೋಲಿಸಿದರೆ, ಐಪಿಎಲ್‌ನಲ್ಲಿ ಅಂಪೈರ್‌ಗಳು ಇನ್ನೂ ಹೆಚ್ಚಿನ ವೇತನ ಪಡೆಯುತ್ತಾರೆ ಎಂಬುದು ಗಮನಿಸಬೇಕಾದ ಸಂಗತಿ. ಐಪಿಎಲ್​ನಲ್ಲಿ ಅಂಪೈರ್‌ಗಳು ಸಾಮಾನ್ಯವಾಗಿ ಪ್ರತಿ ಪಂದ್ಯಕ್ಕೆ 3 ರಿಂದ 4 ಲಕ್ಷ ರೂಪಾಯಿಗಳನ್ನು ಪಡೆಯುತ್ತಾರೆ. ಇದಲ್ಲದೆ ಐಸಿಸಿ ಎಲೈಟ್ ಪ್ಯಾನೆಲ್​ನಲ್ಲಿರುವ ಅಂಪೈರ್‌ಗಳಿಗೆ ಇದಕ್ಕಿಂತ ಹೆಚ್ಚಿನ ವೇತನ ಸಿಗಲಿದೆ(PC- PTI).

ದೇಶಿಯ ಕ್ರಿಕೆಟ್‌ಗೆ ಹೋಲಿಸಿದರೆ, ಐಪಿಎಲ್‌ನಲ್ಲಿ ಅಂಪೈರ್‌ಗಳು ಇನ್ನೂ ಹೆಚ್ಚಿನ ವೇತನ ಪಡೆಯುತ್ತಾರೆ ಎಂಬುದು ಗಮನಿಸಬೇಕಾದ ಸಂಗತಿ. ಐಪಿಎಲ್​ನಲ್ಲಿ ಅಂಪೈರ್‌ಗಳು ಸಾಮಾನ್ಯವಾಗಿ ಪ್ರತಿ ಪಂದ್ಯಕ್ಕೆ 3 ರಿಂದ 4 ಲಕ್ಷ ರೂಪಾಯಿಗಳನ್ನು ಪಡೆಯುತ್ತಾರೆ. ಇದಲ್ಲದೆ ಐಸಿಸಿ ಎಲೈಟ್ ಪ್ಯಾನೆಲ್​ನಲ್ಲಿರುವ ಅಂಪೈರ್‌ಗಳಿಗೆ ಇದಕ್ಕಿಂತ ಹೆಚ್ಚಿನ ವೇತನ ಸಿಗಲಿದೆ(PC- PTI).

5 / 5
Follow Us
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು