AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಫ್ರಾಂಚೈಸಿಗೆ ಗಡುವು ನೀಡಿದ BCCI

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ​ಸಿ ಬಿ) ತಂಡವು ಮುಂದಿನ ಸೀಸನ್​ನಲ್ಲಿ ಯಾವ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯೇ ಇದೀಗ ಬಿಸಿಸಿಐ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್​ಸಿಬಿ ಫ್ರಾಂಚೈಸಿಗೆ ತಿಳಿಸಿದೆ.

ಝಾಹಿರ್ ಯೂಸುಫ್
|

Updated on: Jan 21, 2026 | 10:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ.

1 / 6
ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್ ನೀಡಿದೆ.

2 / 6
ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಲ್ಲಿ ಕಣಕ್ಕಿಳಿಯುವುದನ್ನು ಇನ್ನೂ ಸಹ ಖಚಿತಪಡಿಸಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರ ಫ್ರಾಂಚೈಸಿಗೆ ಬಿಸಿಸಿಐ ತಿಳಿಸಿದೆ. ಐಪಿಎಲ್ ವೇಳಾಪಟ್ಟಿ ಸಿದ್ಧಪಡಿಸುವುದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಹೋಮ್ ಗ್ರೌಂಡ್ ಕ್ರಿಕೆಟ್ ಮಂಡಳಿಗಳ ಎನ್​ಒಸಿ ಪಡೆಯಬೇಕು.

ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಲ್ಲಿ ಕಣಕ್ಕಿಳಿಯುವುದನ್ನು ಇನ್ನೂ ಸಹ ಖಚಿತಪಡಿಸಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರ ಫ್ರಾಂಚೈಸಿಗೆ ಬಿಸಿಸಿಐ ತಿಳಿಸಿದೆ. ಐಪಿಎಲ್ ವೇಳಾಪಟ್ಟಿ ಸಿದ್ಧಪಡಿಸುವುದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಹೋಮ್ ಗ್ರೌಂಡ್ ಕ್ರಿಕೆಟ್ ಮಂಡಳಿಗಳ ಎನ್​ಒಸಿ ಪಡೆಯಬೇಕು.

3 / 6
ಆದರೆ ಆರ್​ಸಿಬಿ ಫ್ರಾಂಚೈಸಿಯು ಇನ್ನೂ ಸಹ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ದೃಢಪಡಿಸಿಲ್ಲ. ಹೀಗಾಗಿ ಜನವರಿ 27 ರೊಳಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಮ್ಮ ಹೋಮ್ ಗ್ರೌಂಡ್ ಯಾವುದೆಂದು ತಿಳಿಸಬೇಕೆಂದು ಬಿಸಿಸಿಐ ಗಡುವು ವಿಧಿಸಿದೆ. ಅಂದರೆ ಮುಂದಿನ ಮಂಗಳವಾರದೊಳಗೆ ಆರ್​ಸಿಬಿ ತನ್ನ ಹೋಮ್​ ಗ್ರೌಂಡ್​ ಅನ್ನು ಖಚಿತಪಡಿಸಲೇಬೇಕು. 

ಆದರೆ ಆರ್​ಸಿಬಿ ಫ್ರಾಂಚೈಸಿಯು ಇನ್ನೂ ಸಹ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ದೃಢಪಡಿಸಿಲ್ಲ. ಹೀಗಾಗಿ ಜನವರಿ 27 ರೊಳಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಮ್ಮ ಹೋಮ್ ಗ್ರೌಂಡ್ ಯಾವುದೆಂದು ತಿಳಿಸಬೇಕೆಂದು ಬಿಸಿಸಿಐ ಗಡುವು ವಿಧಿಸಿದೆ. ಅಂದರೆ ಮುಂದಿನ ಮಂಗಳವಾರದೊಳಗೆ ಆರ್​ಸಿಬಿ ತನ್ನ ಹೋಮ್​ ಗ್ರೌಂಡ್​ ಅನ್ನು ಖಚಿತಪಡಿಸಲೇಬೇಕು. 

4 / 6
ಈ ಹಿಂದೆ ಆರ್​ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

ಈ ಹಿಂದೆ ಆರ್​ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

5 / 6
ಈ ಹಿಂದೆ ಆರ್​ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

ಈ ಹಿಂದೆ ಆರ್​ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

6 / 6
Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು