AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಫ್ರಾಂಚೈಸಿಗೆ ಗಡುವು ನೀಡಿದ BCCI

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ​ಸಿ ಬಿ) ತಂಡವು ಮುಂದಿನ ಸೀಸನ್​ನಲ್ಲಿ ಯಾವ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯೇ ಇದೀಗ ಬಿಸಿಸಿಐ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್​ಸಿಬಿ ಫ್ರಾಂಚೈಸಿಗೆ ತಿಳಿಸಿದೆ.

ಝಾಹಿರ್ ಯೂಸುಫ್
|

Updated on: Jan 21, 2026 | 10:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ.

1 / 6
ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್ ನೀಡಿದೆ.

2 / 6
ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಲ್ಲಿ ಕಣಕ್ಕಿಳಿಯುವುದನ್ನು ಇನ್ನೂ ಸಹ ಖಚಿತಪಡಿಸಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರ ಫ್ರಾಂಚೈಸಿಗೆ ಬಿಸಿಸಿಐ ತಿಳಿಸಿದೆ. ಐಪಿಎಲ್ ವೇಳಾಪಟ್ಟಿ ಸಿದ್ಧಪಡಿಸುವುದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಹೋಮ್ ಗ್ರೌಂಡ್ ಕ್ರಿಕೆಟ್ ಮಂಡಳಿಗಳ ಎನ್​ಒಸಿ ಪಡೆಯಬೇಕು.

ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಲ್ಲಿ ಕಣಕ್ಕಿಳಿಯುವುದನ್ನು ಇನ್ನೂ ಸಹ ಖಚಿತಪಡಿಸಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರ ಫ್ರಾಂಚೈಸಿಗೆ ಬಿಸಿಸಿಐ ತಿಳಿಸಿದೆ. ಐಪಿಎಲ್ ವೇಳಾಪಟ್ಟಿ ಸಿದ್ಧಪಡಿಸುವುದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಹೋಮ್ ಗ್ರೌಂಡ್ ಕ್ರಿಕೆಟ್ ಮಂಡಳಿಗಳ ಎನ್​ಒಸಿ ಪಡೆಯಬೇಕು.

3 / 6
ಆದರೆ ಆರ್​ಸಿಬಿ ಫ್ರಾಂಚೈಸಿಯು ಇನ್ನೂ ಸಹ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ದೃಢಪಡಿಸಿಲ್ಲ. ಹೀಗಾಗಿ ಜನವರಿ 27 ರೊಳಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಮ್ಮ ಹೋಮ್ ಗ್ರೌಂಡ್ ಯಾವುದೆಂದು ತಿಳಿಸಬೇಕೆಂದು ಬಿಸಿಸಿಐ ಗಡುವು ವಿಧಿಸಿದೆ. ಅಂದರೆ ಮುಂದಿನ ಮಂಗಳವಾರದೊಳಗೆ ಆರ್​ಸಿಬಿ ತನ್ನ ಹೋಮ್​ ಗ್ರೌಂಡ್​ ಅನ್ನು ಖಚಿತಪಡಿಸಲೇಬೇಕು. 

ಆದರೆ ಆರ್​ಸಿಬಿ ಫ್ರಾಂಚೈಸಿಯು ಇನ್ನೂ ಸಹ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ದೃಢಪಡಿಸಿಲ್ಲ. ಹೀಗಾಗಿ ಜನವರಿ 27 ರೊಳಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಮ್ಮ ಹೋಮ್ ಗ್ರೌಂಡ್ ಯಾವುದೆಂದು ತಿಳಿಸಬೇಕೆಂದು ಬಿಸಿಸಿಐ ಗಡುವು ವಿಧಿಸಿದೆ. ಅಂದರೆ ಮುಂದಿನ ಮಂಗಳವಾರದೊಳಗೆ ಆರ್​ಸಿಬಿ ತನ್ನ ಹೋಮ್​ ಗ್ರೌಂಡ್​ ಅನ್ನು ಖಚಿತಪಡಿಸಲೇಬೇಕು. 

4 / 6
ಈ ಹಿಂದೆ ಆರ್​ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

ಈ ಹಿಂದೆ ಆರ್​ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

5 / 6
ಈ ಹಿಂದೆ ಆರ್​ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

ಈ ಹಿಂದೆ ಆರ್​ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

6 / 6
Follow Us
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ