AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Men’s Contracts: ಟೀಮ್ ಇಂಡಿಯಾಗೆ 451 ಕೋಟಿ ನೀಡಿದ ಬಿಸಿಸಿಐ: ಅತೀ ಹೆಚ್ಚು ಮೊತ್ತ ಪಡೆದ ಆಟಗಾರ ಯಾರು ಗೊತ್ತಾ?

BCCI Men's Contracts: ಭಾರತೀಯ ಕ್ರಿಕೆಟ್ ಮಂಡಳಿ ಕಳೆದ 5 ವರ್ಷಗಳಿಂದ ಒಪ್ಪಂದ ಪ್ರಕಾರ ಟೀಮ್ ಇಂಡಿಯಾ ಆಟಗಾರರಿಗೆ ಕೋಟಿ ಮೊತ್ತವನ್ನೇ ನೀಡುತ್ತಾ ಬಂದಿದೆ.

TV9 Web
| Edited By: |

Updated on: Mar 27, 2023 | 6:30 PM

Share
ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಆಟಗಾರರ ಹೊಸ ಗುತ್ತಿಗೆ ಒಪ್ಪಂದ ಪಟ್ಟಿಯನ್ನು ಪ್ರಕಟಿಸಿದೆ. 2022-23ರ ಕೇಂದ್ರೀಯ ಗುತ್ತಿಗೆ ಒಪ್ಪಂದ ಪಟ್ಟಿಯಲ್ಲಿ ಒಟ್ಟು 26 ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆಟಗಾರರು ಉನ್ನತ ದರ್ಜೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಆಟಗಾರರ ಹೊಸ ಗುತ್ತಿಗೆ ಒಪ್ಪಂದ ಪಟ್ಟಿಯನ್ನು ಪ್ರಕಟಿಸಿದೆ. 2022-23ರ ಕೇಂದ್ರೀಯ ಗುತ್ತಿಗೆ ಒಪ್ಪಂದ ಪಟ್ಟಿಯಲ್ಲಿ ಒಟ್ಟು 26 ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆಟಗಾರರು ಉನ್ನತ ದರ್ಜೆಯಲ್ಲಿ ಕಾಣಿಸಿಕೊಂಡಿದ್ದಾರೆ.

1 / 8
ಈ ಒಪ್ಪಂದದಂತೆ A+ ಗ್ರೇಡ್​ನಲ್ಲಿ ಕಾಣಿಸಿಗೊಂಡಿರುವ ಆಟಗಾರರು ವಾರ್ಷಿಕವಾಗಿ ಬರೋಬ್ಬರಿ 7 ಕೋಟಿ ಪಡೆಯಲಿದ್ದಾರೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ಕಾಣಿಸಿಕೊಂಡಿದ್ದಾರೆ. ಇನ್ನು ಕಳೆದ ವರ್ಷ A+ ಗ್ರೇಡ್​ನಲ್ಲಿದ್ದ ಕೆಎಲ್ ರಾಹುಲ್ ಅವರನ್ನು ಈ ಪಟ್ಟಿಯಿಂದ ಕೈ ಬಿಡಲಾಗಿದ್ದು, ಜಡೇಜಾ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಒಪ್ಪಂದದಂತೆ A+ ಗ್ರೇಡ್​ನಲ್ಲಿ ಕಾಣಿಸಿಗೊಂಡಿರುವ ಆಟಗಾರರು ವಾರ್ಷಿಕವಾಗಿ ಬರೋಬ್ಬರಿ 7 ಕೋಟಿ ಪಡೆಯಲಿದ್ದಾರೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ಕಾಣಿಸಿಕೊಂಡಿದ್ದಾರೆ. ಇನ್ನು ಕಳೆದ ವರ್ಷ A+ ಗ್ರೇಡ್​ನಲ್ಲಿದ್ದ ಕೆಎಲ್ ರಾಹುಲ್ ಅವರನ್ನು ಈ ಪಟ್ಟಿಯಿಂದ ಕೈ ಬಿಡಲಾಗಿದ್ದು, ಜಡೇಜಾ ಅವರನ್ನು ಆಯ್ಕೆ ಮಾಡಲಾಗಿದೆ.

2 / 8
ಇನ್ನು A ಗ್ರೇಡ್​ನಲ್ಲಿ ಒಟ್ಟು 5 ಆಟಗಾರರು ಸ್ಥಾನ ಪಡೆದಿದ್ದು,  ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್ ವಾರ್ಷಿಕವಾಗಿ ತಲಾ 5 ಕೋಟಿ ರೂ. ಪಡೆಯಲಿದ್ದಾರೆ.

ಇನ್ನು A ಗ್ರೇಡ್​ನಲ್ಲಿ ಒಟ್ಟು 5 ಆಟಗಾರರು ಸ್ಥಾನ ಪಡೆದಿದ್ದು, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್ ವಾರ್ಷಿಕವಾಗಿ ತಲಾ 5 ಕೋಟಿ ರೂ. ಪಡೆಯಲಿದ್ದಾರೆ.

3 / 8
ಹಾಗೆಯೇ B ಗ್ರೇಡ್​ನಲ್ಲಿ ಚೇತೇಶ್ವರ್ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್​ಗೆ ವರ್ಷಕ್ಕೆ ತಲಾ 3 ಕೋಟಿ ರೂ. ಸಿಗಲಿದೆ.

ಹಾಗೆಯೇ B ಗ್ರೇಡ್​ನಲ್ಲಿ ಚೇತೇಶ್ವರ್ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್​ಗೆ ವರ್ಷಕ್ಕೆ ತಲಾ 3 ಕೋಟಿ ರೂ. ಸಿಗಲಿದೆ.

4 / 8
ಇನ್ನು C ಗ್ರೇಡ್​ನಲ್ಲಿ ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್ ಕಾಣಿಸಿಕೊಂಡಿದ್ದು, ಇವರಿಗೆ ವಾರ್ಷಿಕವಾಗಿ ತಲಾ 1 ಕೋಟಿ ರೂ. ನೀಡಲಿದೆ.

ಇನ್ನು C ಗ್ರೇಡ್​ನಲ್ಲಿ ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್ ಕಾಣಿಸಿಕೊಂಡಿದ್ದು, ಇವರಿಗೆ ವಾರ್ಷಿಕವಾಗಿ ತಲಾ 1 ಕೋಟಿ ರೂ. ನೀಡಲಿದೆ.

5 / 8
ಭಾರತೀಯ ಕ್ರಿಕೆಟ್ ಮಂಡಳಿ ಕಳೆದ 5 ವರ್ಷಗಳಿಂದ ಆಟಗಾರರಿಗೆ ಕೋಟಿ ಮೊತ್ತವನ್ನೇ ನೀಡುತ್ತಾ ಬಂದಿದೆ. ಅದರಂತೆ ಕಳೆದ ಐದು ವರ್ಷಗಳಲ್ಲಿ ಬಿಸಿಸಿಐ ಆಟಗಾರರಿಗೆ ಒಟ್ಟು 451 ಕೋಟಿ ರೂ. ನೀಡಿದೆ.

ಭಾರತೀಯ ಕ್ರಿಕೆಟ್ ಮಂಡಳಿ ಕಳೆದ 5 ವರ್ಷಗಳಿಂದ ಆಟಗಾರರಿಗೆ ಕೋಟಿ ಮೊತ್ತವನ್ನೇ ನೀಡುತ್ತಾ ಬಂದಿದೆ. ಅದರಂತೆ ಕಳೆದ ಐದು ವರ್ಷಗಳಲ್ಲಿ ಬಿಸಿಸಿಐ ಆಟಗಾರರಿಗೆ ಒಟ್ಟು 451 ಕೋಟಿ ರೂ. ನೀಡಿದೆ.

6 / 8
2022-23ರಲ್ಲಿ 26 ಆಟಗಾರರಿಗೆ ಒಟ್ಟು 82 ಕೋಟಿ ರೂ. ನೀಡಿದ್ದರೆ,  2021-22ರಲ್ಲಿ 27 ಆಟಗಾರರಿಗೆ 79 ಕೋಟಿ ನೀಡಲಾಗಿತ್ತು. ಇನ್ನು 2020-21ರಲ್ಲಿ 28 ಆಟಗಾರರಿಗೆ 96 ಕೋಟಿ ರೂ. ಹಾಗೂ 2019-20ರಲ್ಲಿ 27 ಆಟಗಾರರಿಗೆ 99 ಕೋಟಿ ನೀಡಿತ್ತು. ಹಾಗೆಯೇ 2018-19ರಲ್ಲಿ 25 ಆಟಗಾರರಿಗೆ 95 ಕೋಟಿ ನೀಡಲಾಗಿದೆ. ಅಂದರೆ, 5 ವರ್ಷಗಳಲ್ಲಿ ಬಿಸಿಸಿಐ ಆಟಗಾರರಿಗೆ ಸಂಭಾವನೆಯಾಗಿ ಒಟ್ಟು 451 ಕೋಟಿ ರೂ. ನೀಡಿದೆ.

2022-23ರಲ್ಲಿ 26 ಆಟಗಾರರಿಗೆ ಒಟ್ಟು 82 ಕೋಟಿ ರೂ. ನೀಡಿದ್ದರೆ, 2021-22ರಲ್ಲಿ 27 ಆಟಗಾರರಿಗೆ 79 ಕೋಟಿ ನೀಡಲಾಗಿತ್ತು. ಇನ್ನು 2020-21ರಲ್ಲಿ 28 ಆಟಗಾರರಿಗೆ 96 ಕೋಟಿ ರೂ. ಹಾಗೂ 2019-20ರಲ್ಲಿ 27 ಆಟಗಾರರಿಗೆ 99 ಕೋಟಿ ನೀಡಿತ್ತು. ಹಾಗೆಯೇ 2018-19ರಲ್ಲಿ 25 ಆಟಗಾರರಿಗೆ 95 ಕೋಟಿ ನೀಡಲಾಗಿದೆ. ಅಂದರೆ, 5 ವರ್ಷಗಳಲ್ಲಿ ಬಿಸಿಸಿಐ ಆಟಗಾರರಿಗೆ ಸಂಭಾವನೆಯಾಗಿ ಒಟ್ಟು 451 ಕೋಟಿ ರೂ. ನೀಡಿದೆ.

7 / 8
ಈ ಅವಧಿಯಲ್ಲಿ ಅತೀ ಹೆಚ್ಚು ಮೊತ್ತ ಪಡೆದಿರುವುದು ಮೂವರು ಆಟಗಾರರು. ಅಂದರೆ ಕಳೆದ ಐದು ವರ್ಷಗಳಿಂದ A+ ಗ್ರೇಡ್​ನಲ್ಲಿ ಕಾಣಿಸಿಕೊಂಡಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ತಲಾ 35 ಕೋಟಿ ರೂ. ಪಡೆದಿದ್ದಾರೆ.

ಈ ಅವಧಿಯಲ್ಲಿ ಅತೀ ಹೆಚ್ಚು ಮೊತ್ತ ಪಡೆದಿರುವುದು ಮೂವರು ಆಟಗಾರರು. ಅಂದರೆ ಕಳೆದ ಐದು ವರ್ಷಗಳಿಂದ A+ ಗ್ರೇಡ್​ನಲ್ಲಿ ಕಾಣಿಸಿಕೊಂಡಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ತಲಾ 35 ಕೋಟಿ ರೂ. ಪಡೆದಿದ್ದಾರೆ.

8 / 8
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು