Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಬ್ಬೆದ್ದು ನಾರುತ್ತಿವೆ ಶೌಚಾಲಯಗಳು; ವಿಶ್ವಕಪ್​ಗೂ ಮುನ್ನ 5 ಕ್ರೀಡಾಂಗಣಗಳ ರಿಪೇರಿಗೆ ಮುಂದಾದ ಬಿಸಿಸಿಐ

ICC ODI World Cup 2023: ಪ್ರೇಕ್ಷಕರ ದೂರಿನ ಮೇರೆಗೆ ನವೀಕರಣಕ್ಕಾಗಿ ಬಿಸಿಸಿಐ ಒಟ್ಟು ಐದು ಕ್ರೀಡಾಂಗಣಗಳನ್ನು ಆಯ್ಕೆ ಮಾಡಿದ್ದು, ಈ 5 ಕ್ರೀಡಾಂಗಣಗಳ ನವೀಕರಣಕ್ಕೆ ಒಟ್ಟು 500 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚವಾಗಲಿದೆ.

ಪೃಥ್ವಿಶಂಕರ
|

Updated on:Apr 14, 2023 | 4:02 PM

ಈ ವರ್ಷ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಅದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಮಂಡಳಿ ಕ್ರೀಡಾಂಗಣವನ್ನು ನವೀಕರಿಸಲು ಬಯಸಿದೆ. ಪ್ರೇಕ್ಷಕರ ದೂರಿನ ಮೇರೆಗೆ ನವೀಕರಣಕ್ಕಾಗಿ ಬಿಸಿಸಿಐ ಒಟ್ಟು ಐದು ಕ್ರೀಡಾಂಗಣಗಳನ್ನು ಆಯ್ಕೆ ಮಾಡಿದ್ದು, ಈ 5 ಕ್ರೀಡಾಂಗಣಗಳ ನವೀಕರಣಕ್ಕೆ ಒಟ್ಟು 500 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚವಾಗಲಿದೆ.

ಈ ವರ್ಷ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಅದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಮಂಡಳಿ ಕ್ರೀಡಾಂಗಣವನ್ನು ನವೀಕರಿಸಲು ಬಯಸಿದೆ. ಪ್ರೇಕ್ಷಕರ ದೂರಿನ ಮೇರೆಗೆ ನವೀಕರಣಕ್ಕಾಗಿ ಬಿಸಿಸಿಐ ಒಟ್ಟು ಐದು ಕ್ರೀಡಾಂಗಣಗಳನ್ನು ಆಯ್ಕೆ ಮಾಡಿದ್ದು, ಈ 5 ಕ್ರೀಡಾಂಗಣಗಳ ನವೀಕರಣಕ್ಕೆ ಒಟ್ಟು 500 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚವಾಗಲಿದೆ.

1 / 8
ಐದು ಕ್ರೀಡಾಂಗಣಗಳಲ್ಲಿ ಒಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ.  ಫೆಬ್ರವರಿ-ಮಾರ್ಚ್‌ನಲ್ಲಿ ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್- ಗವಾಸ್ಕರ್ ಸರಣಿಯ ಸಂದರ್ಭದಲ್ಲಿ ಪ್ರೇಕ್ಷಕರು ಕ್ರೀಡಾಂಗಣದ ಕೊಳಕು ಶೌಚಾಲಯಗಳ ಬಗ್ಗೆ ದೂರಿದರು.  ಇದಕ್ಕಾಗಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ದುರಸ್ಥಿತಿಗೆ ಬಿಸಿಸಿಐ 100 ಕೋಟಿ ರೂ.  ಮೀಸಲಿಟ್ಟಿದೆ.

ಐದು ಕ್ರೀಡಾಂಗಣಗಳಲ್ಲಿ ಒಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ. ಫೆಬ್ರವರಿ-ಮಾರ್ಚ್‌ನಲ್ಲಿ ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್- ಗವಾಸ್ಕರ್ ಸರಣಿಯ ಸಂದರ್ಭದಲ್ಲಿ ಪ್ರೇಕ್ಷಕರು ಕ್ರೀಡಾಂಗಣದ ಕೊಳಕು ಶೌಚಾಲಯಗಳ ಬಗ್ಗೆ ದೂರಿದರು. ಇದಕ್ಕಾಗಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ದುರಸ್ಥಿತಿಗೆ ಬಿಸಿಸಿಐ 100 ಕೋಟಿ ರೂ. ಮೀಸಲಿಟ್ಟಿದೆ.

2 / 8
ಮುಂಬೈನ ವಾಂಖೆಡೆ ಸ್ಟೇಡಿಯಂ ಕೂಡ ತನ್ನ ಅನೈರ್ಮಲ್ಯ ಶೌಚಾಲಯಗಳಿಗೆ ಕುಖ್ಯಾತವಾಗಿದೆ. ಹೀಗಾಗಿ ಮಂಡಳಿಯಿಂದ ವಾಂಖೇಡ್‌ಗೆ 78 ಕೋಟಿ 82 ಲಕ್ಷ ರೂ. ಅನುದಾನ ನೀಡಲಾಗಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂ ಕೂಡ ತನ್ನ ಅನೈರ್ಮಲ್ಯ ಶೌಚಾಲಯಗಳಿಗೆ ಕುಖ್ಯಾತವಾಗಿದೆ. ಹೀಗಾಗಿ ಮಂಡಳಿಯಿಂದ ವಾಂಖೇಡ್‌ಗೆ 78 ಕೋಟಿ 82 ಲಕ್ಷ ರೂ. ಅನುದಾನ ನೀಡಲಾಗಿದೆ.

3 / 8
ಅಲ್ಲದೆ ಹೈದರಾಬಾದ್​ನಲ್ಲಿರುವ ರಾಜೀವ್ ಗಾಂಧಿ ಕ್ರೀಡಾಂಗಣ ದುರಸ್ಥಿಗೆ 117 ಕೋಟಿ 17 ಲಕ್ಷ ರೂ. ಅನುದಾನ  ನೀಡಲಾಗಿದೆ.

ಅಲ್ಲದೆ ಹೈದರಾಬಾದ್​ನಲ್ಲಿರುವ ರಾಜೀವ್ ಗಾಂಧಿ ಕ್ರೀಡಾಂಗಣ ದುರಸ್ಥಿಗೆ 117 ಕೋಟಿ 17 ಲಕ್ಷ ರೂ. ಅನುದಾನ ನೀಡಲಾಗಿದೆ.

4 / 8
ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಅಶುಚಿಯಾದ ಶೌಚಾಲಯಗಳ ಬಗ್ಗೆ ದೂರುಗಳ ಪಟ್ಟಿಯಲ್ಲಿ ಐಕಾನಿಕ್ ಈಡನ್ ಗಾರ್ಡನ್ಸ್ ಕೂಡ ಇದೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳ ದೂರುಗಳ ಆಧಾರದ ಮೇಲೆ ಬಿಸಿಸಿಐ, ಈಡನ್‌ ಗಾರ್ಡನ್ಸ್ ದುರಸ್ಥಿಗೆ 127.82 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ.

ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಅಶುಚಿಯಾದ ಶೌಚಾಲಯಗಳ ಬಗ್ಗೆ ದೂರುಗಳ ಪಟ್ಟಿಯಲ್ಲಿ ಐಕಾನಿಕ್ ಈಡನ್ ಗಾರ್ಡನ್ಸ್ ಕೂಡ ಇದೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳ ದೂರುಗಳ ಆಧಾರದ ಮೇಲೆ ಬಿಸಿಸಿಐ, ಈಡನ್‌ ಗಾರ್ಡನ್ಸ್ ದುರಸ್ಥಿಗೆ 127.82 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ.

5 / 8
ಪಂಜಾಬ್ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣಕ್ಕೆ 79.46 ಕೋಟಿ ರೂ. ನೀಡುತ್ತಿದೆ.

ಪಂಜಾಬ್ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣಕ್ಕೆ 79.46 ಕೋಟಿ ರೂ. ನೀಡುತ್ತಿದೆ.

6 / 8
ಐಸಿಸಿ ಏಕದಿನ ವಿಶ್ವಕಪ್‌ಗೆ ಒಟ್ಟು 12 ಕ್ರೀಡಾಂಗಣಗಳನ್ನು ಆಯ್ಕೆ ಮಾಡಲಾಗಿದೆ.  ಮೇಲಿನ ಕ್ರೀಡಾಂಗಣಗಳ ಹೊರತಾಗಿ ಚೆನ್ನೈ, ಧರ್ಮಶಾಲಾ, ಗುವಾಹಟಿ, ಬೆಂಗಳೂರು, ಲಕ್ನೋ, ಇಂದೋರ್‌ನಲ್ಲಿನ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲ್ಲಿವೆ.

ಐಸಿಸಿ ಏಕದಿನ ವಿಶ್ವಕಪ್‌ಗೆ ಒಟ್ಟು 12 ಕ್ರೀಡಾಂಗಣಗಳನ್ನು ಆಯ್ಕೆ ಮಾಡಲಾಗಿದೆ. ಮೇಲಿನ ಕ್ರೀಡಾಂಗಣಗಳ ಹೊರತಾಗಿ ಚೆನ್ನೈ, ಧರ್ಮಶಾಲಾ, ಗುವಾಹಟಿ, ಬೆಂಗಳೂರು, ಲಕ್ನೋ, ಇಂದೋರ್‌ನಲ್ಲಿನ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲ್ಲಿವೆ.

7 / 8
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯುವ ಸಾಧ್ಯತೆ ಇದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯುವ ಸಾಧ್ಯತೆ ಇದೆ.

8 / 8

Published On - 4:02 pm, Fri, 14 April 23

Follow us
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ