AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಬಿತ್ತು ಐವರು ಆಟಗಾರರ ಹೆಲ್ತ್ ರಿಪೋರ್ಟ್​; ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾಕ್ಕೆ ಬಂತು ಆನೆಬಲ

Team India: ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾಕ್ಕೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಗಾಯಾಳು ಆಟಗಾರರ ಫಿಟ್ನೆಸ್ ಸಂಬಂಧಿಸಿದಂತೆ ಬಿಸಿಸಿಐ ಗುಡ್​ ನ್ಯೂಸ್​ವೊಂದನ್ನು ನೀಡಿದೆ.

ಪೃಥ್ವಿಶಂಕರ
|

Updated on:Jul 22, 2023 | 12:54 PM

Share
ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾಕ್ಕೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಗಾಯಾಳು ಆಟಗಾರರ ಫಿಟ್ನೆಸ್ ಸಂಬಂಧಿಸಿದಂತೆ ಬಿಸಿಸಿಐ ಗುಡ್​ ನ್ಯೂಸ್​ವೊಂದನ್ನು ನೀಡಿದೆ.

ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾಕ್ಕೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಗಾಯಾಳು ಆಟಗಾರರ ಫಿಟ್ನೆಸ್ ಸಂಬಂಧಿಸಿದಂತೆ ಬಿಸಿಸಿಐ ಗುಡ್​ ನ್ಯೂಸ್​ವೊಂದನ್ನು ನೀಡಿದೆ.

1 / 6
ಇಂಜುರಿ ಸಮಸ್ಯೆಯಿಂದಾಗಿ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದಿಂದ ಹೊರಗಿರುವ ತಂಡದ ಪ್ರಮುಖ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ರಿಷಬ್ ಪಂತ್ ಸೇರಿದಂತೆ 5 ಆಟಗಾರರ ಫಿಟ್ನೆಸ್ ರಿಪೋರ್ಟ್​ ಅನ್ನು ಬಿಸಿಸಿಐ ಹಂಚಿಕೊಂಡಿದೆ.

ಇಂಜುರಿ ಸಮಸ್ಯೆಯಿಂದಾಗಿ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದಿಂದ ಹೊರಗಿರುವ ತಂಡದ ಪ್ರಮುಖ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ರಿಷಬ್ ಪಂತ್ ಸೇರಿದಂತೆ 5 ಆಟಗಾರರ ಫಿಟ್ನೆಸ್ ರಿಪೋರ್ಟ್​ ಅನ್ನು ಬಿಸಿಸಿಐ ಹಂಚಿಕೊಂಡಿದೆ.

2 / 6
ಪ್ರಸ್ತುತ ಈ ಎಲ್ಲಾ ಐವರು ಆಟಗಾರರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್‌ನಲ್ಲಿದ್ದು, ಈ ಐದು ಆಟಗಾರರು ಪಂದ್ಯಕ್ಕೆ ಎಷ್ಟು ಫಿಟ್ ಆಗಿದ್ದಾರೆ. ಅವರು ಯಾವಾಗ ಮೈದಾನಕ್ಕೆ ಮರಳಲಿದ್ದಾರೆ ಎಂಬುದರ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ.

ಪ್ರಸ್ತುತ ಈ ಎಲ್ಲಾ ಐವರು ಆಟಗಾರರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್‌ನಲ್ಲಿದ್ದು, ಈ ಐದು ಆಟಗಾರರು ಪಂದ್ಯಕ್ಕೆ ಎಷ್ಟು ಫಿಟ್ ಆಗಿದ್ದಾರೆ. ಅವರು ಯಾವಾಗ ಮೈದಾನಕ್ಕೆ ಮರಳಲಿದ್ದಾರೆ ಎಂಬುದರ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ.

3 / 6
ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ ಭಾರತದ ಇಬ್ಬರು ಸ್ಟಾರ್ ವೇಗದ ಬೌಲರ್‌ಗಳಾದ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ತಮ್ಮ ರಿಹ್ಯಾಬ್​ನ ಅಂತಿಮ ಹಂತದಲ್ಲಿದ್ದು, ಎನ್​ಸಿಎ ನಡೆಸಲ್ಲಿರುವ ಅಭ್ಯಾಸ ಪಂದ್ಯದಲ್ಲಿ ಈ ಇಬ್ಬರು ಕಣಕ್ಕಿಳಿಯಲ್ಲಿದ್ದಾರೆ. ಅದರಲ್ಲಿ ಈ ಇಬ್ಬರ ಫಿಟ್ನೆಸ್ ಗಮನಿಸಿದ ಬಳಿಕ ವೈದ್ಯಕೀಯ ತಂಡ ಇವರ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲ್ಲಿದೆ.

ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ ಭಾರತದ ಇಬ್ಬರು ಸ್ಟಾರ್ ವೇಗದ ಬೌಲರ್‌ಗಳಾದ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ತಮ್ಮ ರಿಹ್ಯಾಬ್​ನ ಅಂತಿಮ ಹಂತದಲ್ಲಿದ್ದು, ಎನ್​ಸಿಎ ನಡೆಸಲ್ಲಿರುವ ಅಭ್ಯಾಸ ಪಂದ್ಯದಲ್ಲಿ ಈ ಇಬ್ಬರು ಕಣಕ್ಕಿಳಿಯಲ್ಲಿದ್ದಾರೆ. ಅದರಲ್ಲಿ ಈ ಇಬ್ಬರ ಫಿಟ್ನೆಸ್ ಗಮನಿಸಿದ ಬಳಿಕ ವೈದ್ಯಕೀಯ ತಂಡ ಇವರ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲ್ಲಿದೆ.

4 / 6
ಹಾಗೆಯೇ ಭಾರತದ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಬಗ್ಗೆಯೂ ಮಾಹಿತಿ ನೀಡಿದ್ದು, ಈ ಇಬ್ಬರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದಾರೆ. ಪ್ರಸ್ತುತ ಸ್ಟ್ರೆಂಥ್ ಮತ್ತು ಫಿಟ್‌ನೆಸ್ ವ್ಯಾಯಾಮ ಮಾಡುತ್ತಿರುವ ಈ ಇಬ್ಬರು ಬ್ಯಾಟರ್​ಗಳ ಪ್ರಗತಿ ಬಿಸಿಸಿಐ ವೈದ್ಯಕೀಯ ತಂಡಕ್ಕೆ ಸಂತಸ ತಂದಿದೆ.

ಹಾಗೆಯೇ ಭಾರತದ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಬಗ್ಗೆಯೂ ಮಾಹಿತಿ ನೀಡಿದ್ದು, ಈ ಇಬ್ಬರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದಾರೆ. ಪ್ರಸ್ತುತ ಸ್ಟ್ರೆಂಥ್ ಮತ್ತು ಫಿಟ್‌ನೆಸ್ ವ್ಯಾಯಾಮ ಮಾಡುತ್ತಿರುವ ಈ ಇಬ್ಬರು ಬ್ಯಾಟರ್​ಗಳ ಪ್ರಗತಿ ಬಿಸಿಸಿಐ ವೈದ್ಯಕೀಯ ತಂಡಕ್ಕೆ ಸಂತಸ ತಂದಿದೆ.

5 / 6
ಅದೇ ಸಮಯದಲ್ಲಿ, ಕಳೆದ ವರ್ಷಾಂತ್ಯದಲ್ಲಿ ರಸ್ತೆ ಅಪಘಾತದಿಂದಾಗಿ ಕ್ರಿಕೆಟ್‌ನಿಂದ ದೂರವಿರುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಕೂಡ ಚೇತರಿಕೆಯ ಹಾದಿಯಲ್ಲಿದ್ದಾರೆ. ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಪಂತ್, ನೆಟ್ಸ್​ನಲ್ಲಿ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸವನ್ನೂ ಆರಂಭಿಸಿದ್ದಾರೆ.

ಅದೇ ಸಮಯದಲ್ಲಿ, ಕಳೆದ ವರ್ಷಾಂತ್ಯದಲ್ಲಿ ರಸ್ತೆ ಅಪಘಾತದಿಂದಾಗಿ ಕ್ರಿಕೆಟ್‌ನಿಂದ ದೂರವಿರುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಕೂಡ ಚೇತರಿಕೆಯ ಹಾದಿಯಲ್ಲಿದ್ದಾರೆ. ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಪಂತ್, ನೆಟ್ಸ್​ನಲ್ಲಿ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸವನ್ನೂ ಆರಂಭಿಸಿದ್ದಾರೆ.

6 / 6

Published On - 12:54 pm, Sat, 22 July 23

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?