AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಬಿತ್ತು ಐವರು ಆಟಗಾರರ ಹೆಲ್ತ್ ರಿಪೋರ್ಟ್​; ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾಕ್ಕೆ ಬಂತು ಆನೆಬಲ

Team India: ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾಕ್ಕೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಗಾಯಾಳು ಆಟಗಾರರ ಫಿಟ್ನೆಸ್ ಸಂಬಂಧಿಸಿದಂತೆ ಬಿಸಿಸಿಐ ಗುಡ್​ ನ್ಯೂಸ್​ವೊಂದನ್ನು ನೀಡಿದೆ.

ಪೃಥ್ವಿಶಂಕರ
|

Updated on:Jul 22, 2023 | 12:54 PM

Share
ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾಕ್ಕೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಗಾಯಾಳು ಆಟಗಾರರ ಫಿಟ್ನೆಸ್ ಸಂಬಂಧಿಸಿದಂತೆ ಬಿಸಿಸಿಐ ಗುಡ್​ ನ್ಯೂಸ್​ವೊಂದನ್ನು ನೀಡಿದೆ.

ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾಕ್ಕೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಗಾಯಾಳು ಆಟಗಾರರ ಫಿಟ್ನೆಸ್ ಸಂಬಂಧಿಸಿದಂತೆ ಬಿಸಿಸಿಐ ಗುಡ್​ ನ್ಯೂಸ್​ವೊಂದನ್ನು ನೀಡಿದೆ.

1 / 6
ಇಂಜುರಿ ಸಮಸ್ಯೆಯಿಂದಾಗಿ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದಿಂದ ಹೊರಗಿರುವ ತಂಡದ ಪ್ರಮುಖ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ರಿಷಬ್ ಪಂತ್ ಸೇರಿದಂತೆ 5 ಆಟಗಾರರ ಫಿಟ್ನೆಸ್ ರಿಪೋರ್ಟ್​ ಅನ್ನು ಬಿಸಿಸಿಐ ಹಂಚಿಕೊಂಡಿದೆ.

ಇಂಜುರಿ ಸಮಸ್ಯೆಯಿಂದಾಗಿ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದಿಂದ ಹೊರಗಿರುವ ತಂಡದ ಪ್ರಮುಖ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ರಿಷಬ್ ಪಂತ್ ಸೇರಿದಂತೆ 5 ಆಟಗಾರರ ಫಿಟ್ನೆಸ್ ರಿಪೋರ್ಟ್​ ಅನ್ನು ಬಿಸಿಸಿಐ ಹಂಚಿಕೊಂಡಿದೆ.

2 / 6
ಪ್ರಸ್ತುತ ಈ ಎಲ್ಲಾ ಐವರು ಆಟಗಾರರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್‌ನಲ್ಲಿದ್ದು, ಈ ಐದು ಆಟಗಾರರು ಪಂದ್ಯಕ್ಕೆ ಎಷ್ಟು ಫಿಟ್ ಆಗಿದ್ದಾರೆ. ಅವರು ಯಾವಾಗ ಮೈದಾನಕ್ಕೆ ಮರಳಲಿದ್ದಾರೆ ಎಂಬುದರ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ.

ಪ್ರಸ್ತುತ ಈ ಎಲ್ಲಾ ಐವರು ಆಟಗಾರರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್‌ನಲ್ಲಿದ್ದು, ಈ ಐದು ಆಟಗಾರರು ಪಂದ್ಯಕ್ಕೆ ಎಷ್ಟು ಫಿಟ್ ಆಗಿದ್ದಾರೆ. ಅವರು ಯಾವಾಗ ಮೈದಾನಕ್ಕೆ ಮರಳಲಿದ್ದಾರೆ ಎಂಬುದರ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ.

3 / 6
ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ ಭಾರತದ ಇಬ್ಬರು ಸ್ಟಾರ್ ವೇಗದ ಬೌಲರ್‌ಗಳಾದ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ತಮ್ಮ ರಿಹ್ಯಾಬ್​ನ ಅಂತಿಮ ಹಂತದಲ್ಲಿದ್ದು, ಎನ್​ಸಿಎ ನಡೆಸಲ್ಲಿರುವ ಅಭ್ಯಾಸ ಪಂದ್ಯದಲ್ಲಿ ಈ ಇಬ್ಬರು ಕಣಕ್ಕಿಳಿಯಲ್ಲಿದ್ದಾರೆ. ಅದರಲ್ಲಿ ಈ ಇಬ್ಬರ ಫಿಟ್ನೆಸ್ ಗಮನಿಸಿದ ಬಳಿಕ ವೈದ್ಯಕೀಯ ತಂಡ ಇವರ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲ್ಲಿದೆ.

ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ ಭಾರತದ ಇಬ್ಬರು ಸ್ಟಾರ್ ವೇಗದ ಬೌಲರ್‌ಗಳಾದ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ತಮ್ಮ ರಿಹ್ಯಾಬ್​ನ ಅಂತಿಮ ಹಂತದಲ್ಲಿದ್ದು, ಎನ್​ಸಿಎ ನಡೆಸಲ್ಲಿರುವ ಅಭ್ಯಾಸ ಪಂದ್ಯದಲ್ಲಿ ಈ ಇಬ್ಬರು ಕಣಕ್ಕಿಳಿಯಲ್ಲಿದ್ದಾರೆ. ಅದರಲ್ಲಿ ಈ ಇಬ್ಬರ ಫಿಟ್ನೆಸ್ ಗಮನಿಸಿದ ಬಳಿಕ ವೈದ್ಯಕೀಯ ತಂಡ ಇವರ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲ್ಲಿದೆ.

4 / 6
ಹಾಗೆಯೇ ಭಾರತದ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಬಗ್ಗೆಯೂ ಮಾಹಿತಿ ನೀಡಿದ್ದು, ಈ ಇಬ್ಬರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದಾರೆ. ಪ್ರಸ್ತುತ ಸ್ಟ್ರೆಂಥ್ ಮತ್ತು ಫಿಟ್‌ನೆಸ್ ವ್ಯಾಯಾಮ ಮಾಡುತ್ತಿರುವ ಈ ಇಬ್ಬರು ಬ್ಯಾಟರ್​ಗಳ ಪ್ರಗತಿ ಬಿಸಿಸಿಐ ವೈದ್ಯಕೀಯ ತಂಡಕ್ಕೆ ಸಂತಸ ತಂದಿದೆ.

ಹಾಗೆಯೇ ಭಾರತದ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಬಗ್ಗೆಯೂ ಮಾಹಿತಿ ನೀಡಿದ್ದು, ಈ ಇಬ್ಬರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದಾರೆ. ಪ್ರಸ್ತುತ ಸ್ಟ್ರೆಂಥ್ ಮತ್ತು ಫಿಟ್‌ನೆಸ್ ವ್ಯಾಯಾಮ ಮಾಡುತ್ತಿರುವ ಈ ಇಬ್ಬರು ಬ್ಯಾಟರ್​ಗಳ ಪ್ರಗತಿ ಬಿಸಿಸಿಐ ವೈದ್ಯಕೀಯ ತಂಡಕ್ಕೆ ಸಂತಸ ತಂದಿದೆ.

5 / 6
ಅದೇ ಸಮಯದಲ್ಲಿ, ಕಳೆದ ವರ್ಷಾಂತ್ಯದಲ್ಲಿ ರಸ್ತೆ ಅಪಘಾತದಿಂದಾಗಿ ಕ್ರಿಕೆಟ್‌ನಿಂದ ದೂರವಿರುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಕೂಡ ಚೇತರಿಕೆಯ ಹಾದಿಯಲ್ಲಿದ್ದಾರೆ. ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಪಂತ್, ನೆಟ್ಸ್​ನಲ್ಲಿ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸವನ್ನೂ ಆರಂಭಿಸಿದ್ದಾರೆ.

ಅದೇ ಸಮಯದಲ್ಲಿ, ಕಳೆದ ವರ್ಷಾಂತ್ಯದಲ್ಲಿ ರಸ್ತೆ ಅಪಘಾತದಿಂದಾಗಿ ಕ್ರಿಕೆಟ್‌ನಿಂದ ದೂರವಿರುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಕೂಡ ಚೇತರಿಕೆಯ ಹಾದಿಯಲ್ಲಿದ್ದಾರೆ. ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಪಂತ್, ನೆಟ್ಸ್​ನಲ್ಲಿ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸವನ್ನೂ ಆರಂಭಿಸಿದ್ದಾರೆ.

6 / 6

Published On - 12:54 pm, Sat, 22 July 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ