AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಆತಿಥ್ಯ ತಿರಸ್ಕರಿಸಿದ ಬಿಸಿಸಿಐ..!

Women's T20 World Cup 2024: ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಜಯ್​ ಶಾ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Aug 15, 2024 | 6:28 PM

Share
ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಸಾರಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ಯಶಸ್ವಿಯಾಗಿ ಮುಗಿದಿದೆ. ಇದೀಗ ಮಹಿಳೆಯರ ಟಿ20 ವಿಶ್ವಕಪ್ ಸರದಿ. ಈ ಬಾರಿಯ ಮಹಿಳೆಯರ ಟಿ20 ವಿಶ್ವಕಪ್​ಗೆ ಬಾಂಗ್ಲಾದೇಶ ಆತಿಥ್ಯವಹಿಸುವ ಹಕ್ಕನ್ನು ಪಡೆದುಕೊಂಡಿದೆ. ಆದರೆ ಬಾಂಗ್ಲಾದೇಶದಲ್ಲಿ ಎದ್ದಿರುವ ಅಶಾಂತಿಯಿಂದಾಗಿ ಈ ಐಸಿಸಿ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಸಾರಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ಯಶಸ್ವಿಯಾಗಿ ಮುಗಿದಿದೆ. ಇದೀಗ ಮಹಿಳೆಯರ ಟಿ20 ವಿಶ್ವಕಪ್ ಸರದಿ. ಈ ಬಾರಿಯ ಮಹಿಳೆಯರ ಟಿ20 ವಿಶ್ವಕಪ್​ಗೆ ಬಾಂಗ್ಲಾದೇಶ ಆತಿಥ್ಯವಹಿಸುವ ಹಕ್ಕನ್ನು ಪಡೆದುಕೊಂಡಿದೆ. ಆದರೆ ಬಾಂಗ್ಲಾದೇಶದಲ್ಲಿ ಎದ್ದಿರುವ ಅಶಾಂತಿಯಿಂದಾಗಿ ಈ ಐಸಿಸಿ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

1 / 5
ಇದಕ್ಕೆ ಪೂರಕವಾಗಿ ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಾಂಗ್ಲಾದೇಶದ ಬದಲು ಭಾರತ, ಶ್ರೀಲಂಕಾ ಹಾಗೂ ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ತಯಾರಿ ನಡೆಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಐಸಿಸಿಯ ಈ ನಡೆಗೆ ಬಿಸಿಸಿಐ ಒಲ್ಲೆ ಎಂದಿದೆ. ಅಂದರೆ 20204 ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯವಹಿಸಿಕೊಳ್ಳಲು ಬಿಸಿಸಿಐ ನಿರಾಕರಿಸಿದೆ.

ಇದಕ್ಕೆ ಪೂರಕವಾಗಿ ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಾಂಗ್ಲಾದೇಶದ ಬದಲು ಭಾರತ, ಶ್ರೀಲಂಕಾ ಹಾಗೂ ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ತಯಾರಿ ನಡೆಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಐಸಿಸಿಯ ಈ ನಡೆಗೆ ಬಿಸಿಸಿಐ ಒಲ್ಲೆ ಎಂದಿದೆ. ಅಂದರೆ 20204 ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯವಹಿಸಿಕೊಳ್ಳಲು ಬಿಸಿಸಿಐ ನಿರಾಕರಿಸಿದೆ.

2 / 5
ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

3 / 5
ಇದಲ್ಲದೆ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಹೀಗಾಗಿ ನಾವು ವಿಶ್ವಕಪ್‌ಗಳನ್ನು ನಿರಂತರವಾಗಿ ಆಯೋಜಿಸಲು ಬಯಸುತ್ತೇವೆ ಎಂಬುದಕ್ಕೆ ಯಾವುದೇ ರೀತಿಯ ಸೂಚನೆ ನೀಡಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಇದಲ್ಲದೆ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಹೀಗಾಗಿ ನಾವು ವಿಶ್ವಕಪ್‌ಗಳನ್ನು ನಿರಂತರವಾಗಿ ಆಯೋಜಿಸಲು ಬಯಸುತ್ತೇವೆ ಎಂಬುದಕ್ಕೆ ಯಾವುದೇ ರೀತಿಯ ಸೂಚನೆ ನೀಡಲು ನಾನು ಬಯಸುವುದಿಲ್ಲ ಎಂದಿದ್ದಾರೆ.

4 / 5
ಇನ್ನು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಜಯ್​ ಶಾ, ನಾವು ಇದಕ್ಕೆ ಸಂಬಂಧಿಸಿದಂತೆ ಇನ್ನು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ಅಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಅವರು ನಮ್ಮನ್ನು ಸಂಪರ್ಕಿಸಬಹುದು ಅಥವಾ ನಾನು ಅವರನ್ನು ಸಂಪರ್ಕಿಸಿ ಈ ಬಗ್ಗೆ ನಿರ್ಧರಿಸುತ್ತೇವೆ. ಬಾಂಗ್ಲಾದೇಶ ಸರಣಿ ನಮಗೆ ಬಹಳ ಮುಖ್ಯವಾಗಿದೆ ಎಂದು ಜಯ್​ ಶಾ ಹೇಳಿದ್ದಾರೆ.

ಇನ್ನು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಜಯ್​ ಶಾ, ನಾವು ಇದಕ್ಕೆ ಸಂಬಂಧಿಸಿದಂತೆ ಇನ್ನು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ಅಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಅವರು ನಮ್ಮನ್ನು ಸಂಪರ್ಕಿಸಬಹುದು ಅಥವಾ ನಾನು ಅವರನ್ನು ಸಂಪರ್ಕಿಸಿ ಈ ಬಗ್ಗೆ ನಿರ್ಧರಿಸುತ್ತೇವೆ. ಬಾಂಗ್ಲಾದೇಶ ಸರಣಿ ನಮಗೆ ಬಹಳ ಮುಖ್ಯವಾಗಿದೆ ಎಂದು ಜಯ್​ ಶಾ ಹೇಳಿದ್ದಾರೆ.

5 / 5
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ