AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಆತಿಥ್ಯ ತಿರಸ್ಕರಿಸಿದ ಬಿಸಿಸಿಐ..!

Women's T20 World Cup 2024: ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಜಯ್​ ಶಾ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Aug 15, 2024 | 6:28 PM

Share
ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಸಾರಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ಯಶಸ್ವಿಯಾಗಿ ಮುಗಿದಿದೆ. ಇದೀಗ ಮಹಿಳೆಯರ ಟಿ20 ವಿಶ್ವಕಪ್ ಸರದಿ. ಈ ಬಾರಿಯ ಮಹಿಳೆಯರ ಟಿ20 ವಿಶ್ವಕಪ್​ಗೆ ಬಾಂಗ್ಲಾದೇಶ ಆತಿಥ್ಯವಹಿಸುವ ಹಕ್ಕನ್ನು ಪಡೆದುಕೊಂಡಿದೆ. ಆದರೆ ಬಾಂಗ್ಲಾದೇಶದಲ್ಲಿ ಎದ್ದಿರುವ ಅಶಾಂತಿಯಿಂದಾಗಿ ಈ ಐಸಿಸಿ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಸಾರಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ಯಶಸ್ವಿಯಾಗಿ ಮುಗಿದಿದೆ. ಇದೀಗ ಮಹಿಳೆಯರ ಟಿ20 ವಿಶ್ವಕಪ್ ಸರದಿ. ಈ ಬಾರಿಯ ಮಹಿಳೆಯರ ಟಿ20 ವಿಶ್ವಕಪ್​ಗೆ ಬಾಂಗ್ಲಾದೇಶ ಆತಿಥ್ಯವಹಿಸುವ ಹಕ್ಕನ್ನು ಪಡೆದುಕೊಂಡಿದೆ. ಆದರೆ ಬಾಂಗ್ಲಾದೇಶದಲ್ಲಿ ಎದ್ದಿರುವ ಅಶಾಂತಿಯಿಂದಾಗಿ ಈ ಐಸಿಸಿ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

1 / 5
ಇದಕ್ಕೆ ಪೂರಕವಾಗಿ ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಾಂಗ್ಲಾದೇಶದ ಬದಲು ಭಾರತ, ಶ್ರೀಲಂಕಾ ಹಾಗೂ ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ತಯಾರಿ ನಡೆಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಐಸಿಸಿಯ ಈ ನಡೆಗೆ ಬಿಸಿಸಿಐ ಒಲ್ಲೆ ಎಂದಿದೆ. ಅಂದರೆ 20204 ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯವಹಿಸಿಕೊಳ್ಳಲು ಬಿಸಿಸಿಐ ನಿರಾಕರಿಸಿದೆ.

ಇದಕ್ಕೆ ಪೂರಕವಾಗಿ ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಾಂಗ್ಲಾದೇಶದ ಬದಲು ಭಾರತ, ಶ್ರೀಲಂಕಾ ಹಾಗೂ ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ತಯಾರಿ ನಡೆಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಐಸಿಸಿಯ ಈ ನಡೆಗೆ ಬಿಸಿಸಿಐ ಒಲ್ಲೆ ಎಂದಿದೆ. ಅಂದರೆ 20204 ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯವಹಿಸಿಕೊಳ್ಳಲು ಬಿಸಿಸಿಐ ನಿರಾಕರಿಸಿದೆ.

2 / 5
ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

3 / 5
ಇದಲ್ಲದೆ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಹೀಗಾಗಿ ನಾವು ವಿಶ್ವಕಪ್‌ಗಳನ್ನು ನಿರಂತರವಾಗಿ ಆಯೋಜಿಸಲು ಬಯಸುತ್ತೇವೆ ಎಂಬುದಕ್ಕೆ ಯಾವುದೇ ರೀತಿಯ ಸೂಚನೆ ನೀಡಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಇದಲ್ಲದೆ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಹೀಗಾಗಿ ನಾವು ವಿಶ್ವಕಪ್‌ಗಳನ್ನು ನಿರಂತರವಾಗಿ ಆಯೋಜಿಸಲು ಬಯಸುತ್ತೇವೆ ಎಂಬುದಕ್ಕೆ ಯಾವುದೇ ರೀತಿಯ ಸೂಚನೆ ನೀಡಲು ನಾನು ಬಯಸುವುದಿಲ್ಲ ಎಂದಿದ್ದಾರೆ.

4 / 5
ಇನ್ನು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಜಯ್​ ಶಾ, ನಾವು ಇದಕ್ಕೆ ಸಂಬಂಧಿಸಿದಂತೆ ಇನ್ನು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ಅಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಅವರು ನಮ್ಮನ್ನು ಸಂಪರ್ಕಿಸಬಹುದು ಅಥವಾ ನಾನು ಅವರನ್ನು ಸಂಪರ್ಕಿಸಿ ಈ ಬಗ್ಗೆ ನಿರ್ಧರಿಸುತ್ತೇವೆ. ಬಾಂಗ್ಲಾದೇಶ ಸರಣಿ ನಮಗೆ ಬಹಳ ಮುಖ್ಯವಾಗಿದೆ ಎಂದು ಜಯ್​ ಶಾ ಹೇಳಿದ್ದಾರೆ.

ಇನ್ನು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಜಯ್​ ಶಾ, ನಾವು ಇದಕ್ಕೆ ಸಂಬಂಧಿಸಿದಂತೆ ಇನ್ನು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ಅಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಅವರು ನಮ್ಮನ್ನು ಸಂಪರ್ಕಿಸಬಹುದು ಅಥವಾ ನಾನು ಅವರನ್ನು ಸಂಪರ್ಕಿಸಿ ಈ ಬಗ್ಗೆ ನಿರ್ಧರಿಸುತ್ತೇವೆ. ಬಾಂಗ್ಲಾದೇಶ ಸರಣಿ ನಮಗೆ ಬಹಳ ಮುಖ್ಯವಾಗಿದೆ ಎಂದು ಜಯ್​ ಶಾ ಹೇಳಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು