AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Squad vs WI: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇಂದು ಭಾರತ ತಂಡ ಆಯ್ಕೆ?: ಬಿಸಿಸಿಐಯಿಂದ ಖಡಕ್ ನಿರ್ಧಾರ

India vs West Indies Series: ಈ ಹಿಂದೆ ರೋಹಿತ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿ ಆಗಿತ್ತು. ಆದರೀಗ ಬಿಸಿಸಿಐ ಬಲ್ಲ ಮೂಲಗಳಿಂದ ರೋಹಿತ್​ಗೆ ಟೆಸ್ಟ್ ತಂಡದಿಂದ ವಿಶ್ರಾಂತಿಯಿಲ್ಲ, ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಹೇಳಿದೆ.

Vinay Bhat
|

Updated on: Jun 23, 2023 | 10:20 AM

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ಕ್ರಿಕೆಟ್ ತಂಡದ ಆಯ್ಕೆ ಮಾಡಲಿದೆ ಎಂದು ವರದಿ ಆಗಿದೆ. ಇನ್​ಸೈಡ್ ಸ್ಪೋರ್ಟ್ಸ್ ಈ ಬಗ್ಗೆ ಸುದ್ದಿ ಬಿತ್ತರಿಸಿದ್ದು ರೋಹಿತ್ ಶರ್ಮಾ ಕೂಡ ಆಯ್ಕೆಗೆ ಇರಲಿದ್ದಾರೆ ಎಂದು ಹೇಳಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ಕ್ರಿಕೆಟ್ ತಂಡದ ಆಯ್ಕೆ ಮಾಡಲಿದೆ ಎಂದು ವರದಿ ಆಗಿದೆ. ಇನ್​ಸೈಡ್ ಸ್ಪೋರ್ಟ್ಸ್ ಈ ಬಗ್ಗೆ ಸುದ್ದಿ ಬಿತ್ತರಿಸಿದ್ದು ರೋಹಿತ್ ಶರ್ಮಾ ಕೂಡ ಆಯ್ಕೆಗೆ ಇರಲಿದ್ದಾರೆ ಎಂದು ಹೇಳಲಾಗಿದೆ.

1 / 7
ಈ ಹಿಂದೆ ರೋಹಿತ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿ ಆಗಿತ್ತು. ಆದರೀಗ ಬಿಸಿಸಿಐ ಬಲ್ಲ ಮೂಲಗಳಿಂದ ರೋಹಿತ್​ಗೆ ಟೆಸ್ಟ್ ತಂಡದಿಂದ ವಿಶ್ರಾಂತಿಯಿಲ್ಲ, ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಹೇಳಿದೆ.

ಈ ಹಿಂದೆ ರೋಹಿತ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿ ಆಗಿತ್ತು. ಆದರೀಗ ಬಿಸಿಸಿಐ ಬಲ್ಲ ಮೂಲಗಳಿಂದ ರೋಹಿತ್​ಗೆ ಟೆಸ್ಟ್ ತಂಡದಿಂದ ವಿಶ್ರಾಂತಿಯಿಲ್ಲ, ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಹೇಳಿದೆ.

2 / 7
ಬೇಸರದ ವಿಷಯ ಎಂದರೆ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಹಾಗೂ ಜಸ್​ಪ್ರಿತ್ ಬುಮ್ರಾ ಇಂಜುರಿಯಿಂದ ಗುಣಮುಖರಾಗದ ಕಾರಣ ವೆಸ್ಟ್ ಇಂಡೀಸ್ ವಿರುದ್ಧದ ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ.

ಬೇಸರದ ವಿಷಯ ಎಂದರೆ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಹಾಗೂ ಜಸ್​ಪ್ರಿತ್ ಬುಮ್ರಾ ಇಂಜುರಿಯಿಂದ ಗುಣಮುಖರಾಗದ ಕಾರಣ ವೆಸ್ಟ್ ಇಂಡೀಸ್ ವಿರುದ್ಧದ ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ.

3 / 7
ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಕೂಡ ಆಯ್ಕೆ ಆಗಲಿದ್ದಾರಂತೆ. ಇವರ ಜೊತೆಗೆ ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಕೂಡ ಟೆಸ್ಟ್​ ತಂಡದಲ್ಲಿ ಇರಲಿದ್ದಾರೆ.

ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಕೂಡ ಆಯ್ಕೆ ಆಗಲಿದ್ದಾರಂತೆ. ಇವರ ಜೊತೆಗೆ ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಕೂಡ ಟೆಸ್ಟ್​ ತಂಡದಲ್ಲಿ ಇರಲಿದ್ದಾರೆ.

4 / 7
ಕೆಲವೊಂದು ಅಚ್ಚರಿಯ ಆಯ್ಕೆ ನಿರೀಕ್ಷಿಸಲಾಗಿದೆ. ಮುಖ್ಯವಾಗಿ ರಣಜಿ ಟ್ರೋಫಿಯಲ್ಲಿ ರನ್ ಮಳೆ ಸುರಿಸಿದ್ದ ಸರ್ಫರಾಜ್ ಖಾನ್ ಚೊಚ್ಚಲ ಬಾರಿಗೆ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

ಕೆಲವೊಂದು ಅಚ್ಚರಿಯ ಆಯ್ಕೆ ನಿರೀಕ್ಷಿಸಲಾಗಿದೆ. ಮುಖ್ಯವಾಗಿ ರಣಜಿ ಟ್ರೋಫಿಯಲ್ಲಿ ರನ್ ಮಳೆ ಸುರಿಸಿದ್ದ ಸರ್ಫರಾಜ್ ಖಾನ್ ಚೊಚ್ಚಲ ಬಾರಿಗೆ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

5 / 7
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಭಾರತ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದರಿಂದ ರೋಹಿತ್ ಮತ್ತು ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಹೀಗಾದಾಗ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾ ನಾಯಕತ್ವದ ಜವಾಬ್ದಾರಿ ವಹಿಸಲಿದ್ದಾರೆ.

ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಭಾರತ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದರಿಂದ ರೋಹಿತ್ ಮತ್ತು ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಹೀಗಾದಾಗ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾ ನಾಯಕತ್ವದ ಜವಾಬ್ದಾರಿ ವಹಿಸಲಿದ್ದಾರೆ.

6 / 7
ಜುಲೈ 12 ರಿಂದ ಭಾರತದ ವೆಸ್ಟ್ ಇಂಡೀಸ್ ಪ್ರವಾಸ ಟೆಸ್ಟ್ ಪಂದ್ಯದ ಮೂಲಕ ಶುರುವಾಗಲಿದೆ. ಜುಲೈ ಮೊದಲ ವಾರದಲ್ಲಿ ಭಾರತ ತಂಡ ಕೆರಿಬಿಯನ್ ನಾಡಿಗೆ ತೆರಳಲಿದೆ. ರೋಹಿತ್ ಹಾಗೂ ಕೊಹ್ಲಿ ಸದ್ಯ ಲಂಡನ್​ನಲ್ಲಿ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದು, ಅಲ್ಲಿಂದಲೇ ವಿಂಡೀಸ್ ನಾಡಿಗೆ ತೆರಳಲಿದ್ದಾರೆ.

ಜುಲೈ 12 ರಿಂದ ಭಾರತದ ವೆಸ್ಟ್ ಇಂಡೀಸ್ ಪ್ರವಾಸ ಟೆಸ್ಟ್ ಪಂದ್ಯದ ಮೂಲಕ ಶುರುವಾಗಲಿದೆ. ಜುಲೈ ಮೊದಲ ವಾರದಲ್ಲಿ ಭಾರತ ತಂಡ ಕೆರಿಬಿಯನ್ ನಾಡಿಗೆ ತೆರಳಲಿದೆ. ರೋಹಿತ್ ಹಾಗೂ ಕೊಹ್ಲಿ ಸದ್ಯ ಲಂಡನ್​ನಲ್ಲಿ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದು, ಅಲ್ಲಿಂದಲೇ ವಿಂಡೀಸ್ ನಾಡಿಗೆ ತೆರಳಲಿದ್ದಾರೆ.

7 / 7
Follow us
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?