AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: 30 ಆಟಗಾರರ ಮೇಲೆ ಕಣ್ಣು: ಐಪಿಎಲ್​ನಲ್ಲಿ ಟಿ20 ವಿಶ್ವಕಪ್​ಗಾಗಿ ಮಾಸ್ಟರ್​ ಪ್ಲ್ಯಾನ್

T20 World Cup 2024: ಬಿಸಿಸಿಐ ಆಯ್ಕೆ ಮಾಡಲಿರುವ 25 ರಿಂದ 30 ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಕೂಡ ಇರಲಿದೆ ಎಂದು ತಿಳಿದು ಬಂದಿದೆ. ಈ ಇಬ್ಬರು ದಿಗ್ಗಜರನ್ನು ಟಿ20 ತಂಡದ ಆಯ್ಕೆಗೆ ಪರಿಗಣಿಸಲಾಗುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 03, 2024 | 1:04 PM

ಟಿ20 ವಿಶ್ವಕಪ್ (T20 World Cup 2024) ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಉಳಿದಿವೆ. ಈ ತಿಂಗಳುಗಳ ನಡುವೆ ಟೀಮ್ ಇಂಡಿಯಾ (Team India) ಮುಂದಿರುವುದು ಕೇವಲ 3 ಟಿ20 ಪಂದ್ಯಗಳು ಮಾತ್ರ. ಈ ಮೂರು ಪಂದ್ಯಗಳ ಮೂಲಕ ಟಿ20 ವಿಶ್ವಕಪ್​ಗೆ ಬಲಿಷ್ಠ ಪಡೆಯನ್ನು ರೂಪಿಸುವುದು ಕಷ್ಟಸಾಧ್ಯ. ಹೀಗಾಗಿಯೇ ಬಿಸಿಸಿಐ ಇದೀಗ ಮಾಸ್ಟರ್ ಪ್ಲ್ಯಾನ್​ವೊಂದನ್ನು ರೂಪಿಸಿದೆ.

ಟಿ20 ವಿಶ್ವಕಪ್ (T20 World Cup 2024) ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಉಳಿದಿವೆ. ಈ ತಿಂಗಳುಗಳ ನಡುವೆ ಟೀಮ್ ಇಂಡಿಯಾ (Team India) ಮುಂದಿರುವುದು ಕೇವಲ 3 ಟಿ20 ಪಂದ್ಯಗಳು ಮಾತ್ರ. ಈ ಮೂರು ಪಂದ್ಯಗಳ ಮೂಲಕ ಟಿ20 ವಿಶ್ವಕಪ್​ಗೆ ಬಲಿಷ್ಠ ಪಡೆಯನ್ನು ರೂಪಿಸುವುದು ಕಷ್ಟಸಾಧ್ಯ. ಹೀಗಾಗಿಯೇ ಬಿಸಿಸಿಐ ಇದೀಗ ಮಾಸ್ಟರ್ ಪ್ಲ್ಯಾನ್​ವೊಂದನ್ನು ರೂಪಿಸಿದೆ.

1 / 5
ಈ ಪ್ಲ್ಯಾನ್ ಪ್ರಕಾರ, ಮುಂಬರುವ ಐಪಿಎಲ್​ ವೇಳೆ 25 ರಿಂದ 30 ಭಾರತೀಯ ಆಟಗಾರರ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಡಲಿದೆ. ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ 16 ಆಟಗಾರರನ್ನು ಟಿ20 ವಿಶ್ವಕಪ್​ಗಾಗಿ ಭಾರತ ತಂಡಕ್ಕೆ ಆಯ್ಕೆ ಮಾಡಲಿದ್ದಾರೆ.

ಈ ಪ್ಲ್ಯಾನ್ ಪ್ರಕಾರ, ಮುಂಬರುವ ಐಪಿಎಲ್​ ವೇಳೆ 25 ರಿಂದ 30 ಭಾರತೀಯ ಆಟಗಾರರ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಡಲಿದೆ. ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ 16 ಆಟಗಾರರನ್ನು ಟಿ20 ವಿಶ್ವಕಪ್​ಗಾಗಿ ಭಾರತ ತಂಡಕ್ಕೆ ಆಯ್ಕೆ ಮಾಡಲಿದ್ದಾರೆ.

2 / 5
ಅದರಂತೆ ಟಿ20 ವಿಶ್ವಕಪ್​ಗಾಗಿ 25 ರಿಂದ 30 ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಿದ್ದು, ಆ ಬಳಿಕ ಐಪಿಎಲ್​ನಲ್ಲಿ ಈ ಆಟಗಾರರ ಪ್ರದರ್ಶನವನ್ನು ಅಳೆಯಲಿದ್ದಾರೆ. ಈ ವೇಳೆ ಅದ್ಭುತ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗುವುದು ಖಚಿತ ಎನ್ನಬಹುದು.

ಅದರಂತೆ ಟಿ20 ವಿಶ್ವಕಪ್​ಗಾಗಿ 25 ರಿಂದ 30 ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಿದ್ದು, ಆ ಬಳಿಕ ಐಪಿಎಲ್​ನಲ್ಲಿ ಈ ಆಟಗಾರರ ಪ್ರದರ್ಶನವನ್ನು ಅಳೆಯಲಿದ್ದಾರೆ. ಈ ವೇಳೆ ಅದ್ಭುತ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗುವುದು ಖಚಿತ ಎನ್ನಬಹುದು.

3 / 5
ಇನ್ನು ಬಿಸಿಸಿಐ ಆಯ್ಕೆ ಮಾಡಲಿರುವ 25 ರಿಂದ 30 ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಕೂಡ ಇರಲಿದೆ ಎಂದು ತಿಳಿದು ಬಂದಿದೆ. ಈ ಇಬ್ಬರು ದಿಗ್ಗಜರನ್ನು ಟಿ20 ತಂಡದ ಆಯ್ಕೆಗೆ ಪರಿಗಣಿಸಲಾಗುತ್ತಿದ್ದು, ಹೀಗಾಗಿ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಕಂಬ್ಯಾಕ್ ಅನ್ನು ನಿರೀಕ್ಷಿಸಬಹುದು.

ಇನ್ನು ಬಿಸಿಸಿಐ ಆಯ್ಕೆ ಮಾಡಲಿರುವ 25 ರಿಂದ 30 ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಕೂಡ ಇರಲಿದೆ ಎಂದು ತಿಳಿದು ಬಂದಿದೆ. ಈ ಇಬ್ಬರು ದಿಗ್ಗಜರನ್ನು ಟಿ20 ತಂಡದ ಆಯ್ಕೆಗೆ ಪರಿಗಣಿಸಲಾಗುತ್ತಿದ್ದು, ಹೀಗಾಗಿ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಕಂಬ್ಯಾಕ್ ಅನ್ನು ನಿರೀಕ್ಷಿಸಬಹುದು.

4 / 5
ಈ ಬಾರಿಯ ಟಿ20 ವಿಶ್ವಕಪ್ ಜೂನ್ 4 ರಿಂದ ಶುರುವಾಗಲಿದೆ. ಅಂದರೆ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಯುಎಸ್​ಎ-ವೆಸ್ಟ್ ಇಂಡೀಸ್​ನಲ್ಲಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಹೀಗಾಗಿ ಫಾರ್ಮ್​ನಲ್ಲಿರುವ ಆಟಗಾರರಿಗೆ ಮಣೆ ಹಾಕಲು ಬಿಸಿಸಿಐ ಆಯ್ಕೆ ಸಮಿತಿ ಐಪಿಎಲ್​ ಪ್ರದರ್ಶನವನ್ನು ಮಾನದಂಡವಾಗಿ ಬಳಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಯಾರಿಗೆಲ್ಲಾ ಭಾರತ ತಂಡದಲ್ಲಿ ಸ್ಥಾನ ಸಿಗಲಿದೆ ಎಂಬುದನ್ನು ಕಾದು ನೋಡೋಣ.

ಈ ಬಾರಿಯ ಟಿ20 ವಿಶ್ವಕಪ್ ಜೂನ್ 4 ರಿಂದ ಶುರುವಾಗಲಿದೆ. ಅಂದರೆ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಯುಎಸ್​ಎ-ವೆಸ್ಟ್ ಇಂಡೀಸ್​ನಲ್ಲಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಹೀಗಾಗಿ ಫಾರ್ಮ್​ನಲ್ಲಿರುವ ಆಟಗಾರರಿಗೆ ಮಣೆ ಹಾಕಲು ಬಿಸಿಸಿಐ ಆಯ್ಕೆ ಸಮಿತಿ ಐಪಿಎಲ್​ ಪ್ರದರ್ಶನವನ್ನು ಮಾನದಂಡವಾಗಿ ಬಳಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಯಾರಿಗೆಲ್ಲಾ ಭಾರತ ತಂಡದಲ್ಲಿ ಸ್ಥಾನ ಸಿಗಲಿದೆ ಎಂಬುದನ್ನು ಕಾದು ನೋಡೋಣ.

5 / 5
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ