AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಬಿರುಸಿನ ಶತಕ ಸಿಡಿಸಿದ ವಿದೇಶಿ ಬ್ಯಾಟರ್ ಯಾರು ಗೊತ್ತಾ?

India vs England 3rd Test: ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಇಂಗ್ಲೆಂಡ್ ಬ್ಯಾಟರ್ ಬೆನ್ ಡಕೆಟ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಯ ಹೊರತಾಗಿಯೂ ಭಾರತದಲ್ಲಿ ಅತೀ ವೇಗದ ಸೆಂಚುರಿ ಬಾರಿಸಿದ ರೆಕಾರ್ಡ್​ ಅನ್ನು ಮುರಿಯಲು ಡಕೆಟ್​ಗೆ ಸಾಧ್ಯವಾಗಿಲ್ಲ. ಹಾಗಿದ್ರೆ ಭಾರತದಲ್ಲಿ ಬಿರುಸಿನ ಟೆಸ್ಟ್ ಶತಕ ಸಿಡಿಸಿ ವಿದೇಶಿ ಬ್ಯಾಟರ್ ಯಾರು? ಇಲ್ಲಿದೆ ಮಾಹಿತಿ

TV9 Web
| Edited By: |

Updated on: Feb 18, 2024 | 9:04 AM

Share
ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಆಟಗಾರ ಬೆನ್ ಡಕೆಟ್ ಅಕ್ಷರಶಃ ಅಬ್ಬರಿಸಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಡಕೆಟ್ ಕೇವಲ 88 ಎಸೆತಗಳಲ್ಲಿ ಶತಕ ಪೂರೈಸಿದ್ದರು.

ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಆಟಗಾರ ಬೆನ್ ಡಕೆಟ್ ಅಕ್ಷರಶಃ ಅಬ್ಬರಿಸಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಡಕೆಟ್ ಕೇವಲ 88 ಎಸೆತಗಳಲ್ಲಿ ಶತಕ ಪೂರೈಸಿದ್ದರು.

1 / 5
ಈ ಶತಕದೊಂದಿಗೆ ಭಾರತದಲ್ಲಿ ಅತೀ ವೇಗವಾಗಿ ಟೆಸ್ಟ್ ಸೆಂಚುರಿ ಸಿಡಿಸಿದ 3ನೇ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನು ಡಕೆಟ್ ನಿರ್ಮಿಸಿದ್ದರು. ಹಾಗಿದ್ರೆ ಭಾರತದಲ್ಲಿ ಅತೀ ವೇಗದ ಟೆಸ್ಟ್​ ಶತಕ ಬಾರಿಸಿದ ವಿದೇಶಿ ಬ್ಯಾಟ್ಸ್​ಮನ್ ಯಾರು? ಯಾವಾಗ ಸೆಂಚುರಿ ಸಿಡಿಸಿ ಈ ದಾಖಲೆ ಬರೆದಿದ್ದರು? ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಈ ಶತಕದೊಂದಿಗೆ ಭಾರತದಲ್ಲಿ ಅತೀ ವೇಗವಾಗಿ ಟೆಸ್ಟ್ ಸೆಂಚುರಿ ಸಿಡಿಸಿದ 3ನೇ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನು ಡಕೆಟ್ ನಿರ್ಮಿಸಿದ್ದರು. ಹಾಗಿದ್ರೆ ಭಾರತದಲ್ಲಿ ಅತೀ ವೇಗದ ಟೆಸ್ಟ್​ ಶತಕ ಬಾರಿಸಿದ ವಿದೇಶಿ ಬ್ಯಾಟ್ಸ್​ಮನ್ ಯಾರು? ಯಾವಾಗ ಸೆಂಚುರಿ ಸಿಡಿಸಿ ಈ ದಾಖಲೆ ಬರೆದಿದ್ದರು? ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

2 / 5
1- ಆ್ಯಡಂ ಗಿಲ್​ಕ್ರಿಸ್ಟ್​: ಭಾರತದಲ್ಲಿ ಅತೀ ವೇಗವಾಗಿ ಟೆಸ್ಟ್ ಶತಕ ಸಿಡಿಸಿದ ವಿದೇಶಿ ಬ್ಯಾಟರ್ ದಾಖಲೆ ಆಸ್ಟ್ರೇಲಿಯಾದ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆ್ಯಡಂ ಗಿಲ್​ಕ್ರಿಸ್ಟ್​ ಹೆಸರಿನಲ್ಲಿದೆ. 2001 ರಲ್ಲಿ ಮುಂಬೈನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಗಿಲ್​ಕ್ರಿಸ್ಟ್​ ಕೇವಲ 84 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ದಾಖಲೆ ಬರೆದಿದ್ದಾರೆ.

1- ಆ್ಯಡಂ ಗಿಲ್​ಕ್ರಿಸ್ಟ್​: ಭಾರತದಲ್ಲಿ ಅತೀ ವೇಗವಾಗಿ ಟೆಸ್ಟ್ ಶತಕ ಸಿಡಿಸಿದ ವಿದೇಶಿ ಬ್ಯಾಟರ್ ದಾಖಲೆ ಆಸ್ಟ್ರೇಲಿಯಾದ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆ್ಯಡಂ ಗಿಲ್​ಕ್ರಿಸ್ಟ್​ ಹೆಸರಿನಲ್ಲಿದೆ. 2001 ರಲ್ಲಿ ಮುಂಬೈನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಗಿಲ್​ಕ್ರಿಸ್ಟ್​ ಕೇವಲ 84 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ದಾಖಲೆ ಬರೆದಿದ್ದಾರೆ.

3 / 5
2- ಕ್ಲೈವ್ ಲಾಯ್ಡ್​: ಆ್ಯಡಂ ಗಿಲ್​ಕ್ರಿಸ್ಟ್​ಗೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಕ್ಲೈವ್ ಲಾಯ್ಡ್​ ಅವರ ಹೆಸರಿನಲ್ಲಿತ್ತು. 1974 ರಲ್ಲಿ ಬೆಂಗಳೂರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಲಾಯ್ಡ್​ 85 ಎಸೆತಗಳಲ್ಲಿ ಶತಕ ಪೂರೈಸಿ ಈ ವಿಶೇಷ ದಾಖಲೆ ಬರೆದಿದ್ದರು. ಇದೀಗ ಭಾರತದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ವಿದೇಶಿ ಬ್ಯಾಟರ್​ಗಳ ಪಟ್ಟಿಯಲ್ಲಿ ಲಾಯ್ಡ್​ ದ್ವಿತೀಯ ಸ್ಥಾನದಲ್ಲಿದ್ದಾರೆ.

2- ಕ್ಲೈವ್ ಲಾಯ್ಡ್​: ಆ್ಯಡಂ ಗಿಲ್​ಕ್ರಿಸ್ಟ್​ಗೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಕ್ಲೈವ್ ಲಾಯ್ಡ್​ ಅವರ ಹೆಸರಿನಲ್ಲಿತ್ತು. 1974 ರಲ್ಲಿ ಬೆಂಗಳೂರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಲಾಯ್ಡ್​ 85 ಎಸೆತಗಳಲ್ಲಿ ಶತಕ ಪೂರೈಸಿ ಈ ವಿಶೇಷ ದಾಖಲೆ ಬರೆದಿದ್ದರು. ಇದೀಗ ಭಾರತದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ವಿದೇಶಿ ಬ್ಯಾಟರ್​ಗಳ ಪಟ್ಟಿಯಲ್ಲಿ ಲಾಯ್ಡ್​ ದ್ವಿತೀಯ ಸ್ಥಾನದಲ್ಲಿದ್ದಾರೆ.

4 / 5
3- ಬೆನ್ ಡಕೆಟ್: ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಬೆನ್ ಡಕೆಟ್ ಕೇವಲ 88 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಭಾರತದ ವಿರುದ್ಧ ಬಿರುಸಿನ ಶತಕ ಸಿಡಿಸಿದ ಇಂಗ್ಲೆಂಡ್ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಭಾರತದಲ್ಲಿ ಅತೀ ವೇಗದ ಶತಕ ಬಾರಿಸಿದ ಮೂರನೇ ವಿದೇಶಿ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3- ಬೆನ್ ಡಕೆಟ್: ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಬೆನ್ ಡಕೆಟ್ ಕೇವಲ 88 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಭಾರತದ ವಿರುದ್ಧ ಬಿರುಸಿನ ಶತಕ ಸಿಡಿಸಿದ ಇಂಗ್ಲೆಂಡ್ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಭಾರತದಲ್ಲಿ ಅತೀ ವೇಗದ ಶತಕ ಬಾರಿಸಿದ ಮೂರನೇ ವಿದೇಶಿ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ