AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED, ICC World Cup: ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ?: ಇಂದು ಬೆಂಗಳೂರು ಹವಾಮಾನ ಹೇಗಿರಲಿದೆ?

India vs Netherlands, Bengaluru Weather Reports: ಇಂದಿನ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ ಎಂಬುದನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಇಂದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ವರದಿಯ ಪ್ರಕಾರ ಯಾವುದೇ ಮಳೆಯ ಸೂಚನೆ ಇಲ್ಲ. ಮೋಡ ಕವಿದ ವಾತಾವರಣ ಇರಬಹುದು.

Vinay Bhat
|

Updated on: Nov 12, 2023 | 7:32 AM

Share
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಲೀಗ್ ಸುತ್ತಿನ ಕೊನೆಯ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಆಗಲಿದೆ. ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆದು ಈಗಾಗಲೇ ಸೆಮಿ ಫೈನಲ್​ಗೇರಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ.

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಲೀಗ್ ಸುತ್ತಿನ ಕೊನೆಯ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಆಗಲಿದೆ. ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆದು ಈಗಾಗಲೇ ಸೆಮಿ ಫೈನಲ್​ಗೇರಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ.

1 / 6
ಇಂದಿನ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ ಎಂಬುದನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಇಂದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ವರದಿಯ ಪ್ರಕಾರ ಯಾವುದೇ ಮಳೆಯ ಸೂಚನೆ ಇಲ್ಲ. ಮೋಡ ಕವಿದ ವಾತಾವರಣ ಇರಬಹುದು.

ಇಂದಿನ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ ಎಂಬುದನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಇಂದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ವರದಿಯ ಪ್ರಕಾರ ಯಾವುದೇ ಮಳೆಯ ಸೂಚನೆ ಇಲ್ಲ. ಮೋಡ ಕವಿದ ವಾತಾವರಣ ಇರಬಹುದು.

2 / 6
ಇಂದು ಬೆಂಗಳೂರಿನಲ್ಲಿ ಶೇ. 71 ರಷ್ಟು ಮೋಡ ಕವಿದ ವಾತಾವರಣ ಇರಲಿದೆ. ಶೇ. 3 ರಷ್ಟು ಮಳೆಯ ಸಂಭವ ಇದೆಯಷ್ಟೆ. ಸಂಜೆಯ ವೇಳೆಗೆ ತಾಪಮಾನವು 12 ಡಿಗ್ರಿ ಸೆಲ್ಸಿಯಸ್​ಗೆ ಬರಲಿದೆ. ಆರ್ದ್ರತೆಯು ಶೇ. 66 ರಷ್ಟು ಇರಬಹುದು ಎನ್ನಲಾಗಿದೆ. ಒಟ್ಟಾರೆ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ.

ಇಂದು ಬೆಂಗಳೂರಿನಲ್ಲಿ ಶೇ. 71 ರಷ್ಟು ಮೋಡ ಕವಿದ ವಾತಾವರಣ ಇರಲಿದೆ. ಶೇ. 3 ರಷ್ಟು ಮಳೆಯ ಸಂಭವ ಇದೆಯಷ್ಟೆ. ಸಂಜೆಯ ವೇಳೆಗೆ ತಾಪಮಾನವು 12 ಡಿಗ್ರಿ ಸೆಲ್ಸಿಯಸ್​ಗೆ ಬರಲಿದೆ. ಆರ್ದ್ರತೆಯು ಶೇ. 66 ರಷ್ಟು ಇರಬಹುದು ಎನ್ನಲಾಗಿದೆ. ಒಟ್ಟಾರೆ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ.

3 / 6
ಟೂರ್ನಿಯಿಂದ ಹೊರಬಿದ್ದರೂ ಇಂದಿನ ಪಂದ್ಯ ನೆದರ್ಲೆಂಡ್ಸ್ ತಂಡಕ್ಕೆ ಮುಖ್ಯವಾಗಿದೆ. ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಸ್ಥಾನ ಪಡೆಯುವ ಡಚ್ಚರಿಗಿದೆ. ಮೂರನೇ ಜಯ ಸಾಧಿಸುವ ಮೂಲಕ ಮತ್ತು ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ 8 ರೊಳಗೆ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ, ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಪ್ರವೇಶ ಪಡೆಯಬಹುದು.

ಟೂರ್ನಿಯಿಂದ ಹೊರಬಿದ್ದರೂ ಇಂದಿನ ಪಂದ್ಯ ನೆದರ್ಲೆಂಡ್ಸ್ ತಂಡಕ್ಕೆ ಮುಖ್ಯವಾಗಿದೆ. ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಸ್ಥಾನ ಪಡೆಯುವ ಡಚ್ಚರಿಗಿದೆ. ಮೂರನೇ ಜಯ ಸಾಧಿಸುವ ಮೂಲಕ ಮತ್ತು ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ 8 ರೊಳಗೆ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ, ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಪ್ರವೇಶ ಪಡೆಯಬಹುದು.

4 / 6
ಭಾರತಕ್ಕೆ ನೆದರ್ಲೆಂಡ್ಸ್ ವಿರುದ್ಧದ ಇಂದಿನ ಪಂದ್ಯ ಲೆಕ್ಕಕ್ಕಿಲ್ಲದ ಕಾರಣ ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ, ಕುಲ್ದೀಪ್ ಯಾದವ್ ಹಾಗೂ ಜಸ್​ಪ್ರಿತ್ ಬುಮ್ರಾ ಹೊರಗುಳಿಯಬಹುದು. ಕೆಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ರೋಹಿತ್ ಜಾಗಕ್ಕೆ ಇಶಾನ್ ಕಿಶನ್ ಬರಬಹುದು.

ಭಾರತಕ್ಕೆ ನೆದರ್ಲೆಂಡ್ಸ್ ವಿರುದ್ಧದ ಇಂದಿನ ಪಂದ್ಯ ಲೆಕ್ಕಕ್ಕಿಲ್ಲದ ಕಾರಣ ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ, ಕುಲ್ದೀಪ್ ಯಾದವ್ ಹಾಗೂ ಜಸ್​ಪ್ರಿತ್ ಬುಮ್ರಾ ಹೊರಗುಳಿಯಬಹುದು. ಕೆಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ರೋಹಿತ್ ಜಾಗಕ್ಕೆ ಇಶಾನ್ ಕಿಶನ್ ಬರಬಹುದು.

5 / 6
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಚಿಕ್ಕ ಕ್ರೀಡಾಂಗಣವಾಗಿದ್ದು ಬ್ಯಾಟಿಂಗ್ ಪಿಚ್​ಗೆ ಹೇಳಿಮಾಡಿಸಿದ್ದಾಗಿದೆ. ಇಲ್ಲಿ ಬೌಂಡರಿ, ಸಿಕ್ಸರ್​ಗಳ ಮಳೆಸುರಿಯುವುದು ಖಚಿತ. ಈ ಹಿಂದೆ ಈ ಮೈದಾನದಲ್ಲಿ ನಡೆದ ಪಂದ್ಯಗಳು ಸಹ ಇದಕ್ಕೆ ಸಾಕ್ಷಿಯಾಗಿವೆ. ಹೀಗಾಗಿ ಈ ಪಿಚ್ ಬ್ಯಾಟರ್‌ಗಳಿಗೆ ಉತ್ತಮ ಸ್ಕೋರ್ ಮಾಡಲು ಸಹಕಾರಿಯಾಗಿದೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಚಿಕ್ಕ ಕ್ರೀಡಾಂಗಣವಾಗಿದ್ದು ಬ್ಯಾಟಿಂಗ್ ಪಿಚ್​ಗೆ ಹೇಳಿಮಾಡಿಸಿದ್ದಾಗಿದೆ. ಇಲ್ಲಿ ಬೌಂಡರಿ, ಸಿಕ್ಸರ್​ಗಳ ಮಳೆಸುರಿಯುವುದು ಖಚಿತ. ಈ ಹಿಂದೆ ಈ ಮೈದಾನದಲ್ಲಿ ನಡೆದ ಪಂದ್ಯಗಳು ಸಹ ಇದಕ್ಕೆ ಸಾಕ್ಷಿಯಾಗಿವೆ. ಹೀಗಾಗಿ ಈ ಪಿಚ್ ಬ್ಯಾಟರ್‌ಗಳಿಗೆ ಉತ್ತಮ ಸ್ಕೋರ್ ಮಾಡಲು ಸಹಕಾರಿಯಾಗಿದೆ.

6 / 6
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ