AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರುದ್ಧದ ಸರಣಿಯಿಂದ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್ ಔಟ್

BGT 2024-25: ಆಸ್ಟ್ರೇಲಿಯಾ ಪರ 28 ಟೆಸ್ಟ್ ಪಂದ್ಯಗಳನ್ನಾಡಿರುವ ಕ್ಯಾಮರೋನ್ ಗ್ರೀನ್ 2 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1377 ರನ್ ಕಲೆಹಾಕಿದ್ದಾರೆ. ಹಾಗೆಯೇ 35 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಈ ಮೂಲಕ ಆಸೀಸ್ ಪರ ಅತ್ಯುತ್ತಮ ಆಲ್​ರೌಂಡರ್ ಪ್ರದರ್ಶನ ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 14, 2024 | 8:54 AM

Share
ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಸರಣಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಸೊಂಟದ ನೋವಿನಿಂದ ಬಳಲುತ್ತಿರುವ ಗ್ರೀನ್ ಶೀಘ್ರದಲ್ಲೇ ಶಸ್ತ್ರಚಿಕತ್ಸೆಗೆ ಒಳಗಾಗಲಿದ್ದು, ಹೀಗಾಗಿ ನವೆಂಬರ್ 22 ರಿಂದ ಶುರುವಾಗಲಿರುವ BGT ಸರಣಿಗೆ ಅಲಭ್ಯರಾಗಲಿದ್ದಾರೆ.

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಸರಣಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಸೊಂಟದ ನೋವಿನಿಂದ ಬಳಲುತ್ತಿರುವ ಗ್ರೀನ್ ಶೀಘ್ರದಲ್ಲೇ ಶಸ್ತ್ರಚಿಕತ್ಸೆಗೆ ಒಳಗಾಗಲಿದ್ದು, ಹೀಗಾಗಿ ನವೆಂಬರ್ 22 ರಿಂದ ಶುರುವಾಗಲಿರುವ BGT ಸರಣಿಗೆ ಅಲಭ್ಯರಾಗಲಿದ್ದಾರೆ.

1 / 5
ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಸರ್ಜರಿ ಅನಿವಾರ್ಯ ಎಂದು ತಿಳಿಸಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಸರ್ಜರಿ ಅನಿವಾರ್ಯ ಎಂದು ತಿಳಿಸಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

2 / 5
ಇತ್ತ ಕ್ಯಾಮರೋನ್ ಗ್ರೀನ್ ಅವರ ಅಲಭ್ಯತೆಯು ಆಸ್ಟ್ರೇಲಿಯಾ ತಂಡದ ಮೇಲೆ ಪರಿಣಾಮ ಬೀರಲಿದೆ. ಏಕೆಂದರೆ ಆಸೀಸ್ ಪಡೆಯಲ್ಲಿ ಆಲ್​ರೌಂಡರ್ ಆಗಿ ಗ್ರೀನ್ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದೀಗ ಪ್ರಮುಖ ಸರಣಿಗೆ ಅವರು ಅಲಭ್ಯರಾಗುತ್ತಿರುದರಿಂದ ಬದಲಿ ಆಲ್​ರೌಂಡರ್​ನನ್ನು ಆಯ್ಕೆ ಮಾಡಬೇಕಾದ ಅನಿವಾರ್ತೆ ಕ್ರಿಕೆಟ್ ಆಸ್ಟ್ರೇಲಿಯಾ ಮುಂದಿದೆ.

ಇತ್ತ ಕ್ಯಾಮರೋನ್ ಗ್ರೀನ್ ಅವರ ಅಲಭ್ಯತೆಯು ಆಸ್ಟ್ರೇಲಿಯಾ ತಂಡದ ಮೇಲೆ ಪರಿಣಾಮ ಬೀರಲಿದೆ. ಏಕೆಂದರೆ ಆಸೀಸ್ ಪಡೆಯಲ್ಲಿ ಆಲ್​ರೌಂಡರ್ ಆಗಿ ಗ್ರೀನ್ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದೀಗ ಪ್ರಮುಖ ಸರಣಿಗೆ ಅವರು ಅಲಭ್ಯರಾಗುತ್ತಿರುದರಿಂದ ಬದಲಿ ಆಲ್​ರೌಂಡರ್​ನನ್ನು ಆಯ್ಕೆ ಮಾಡಬೇಕಾದ ಅನಿವಾರ್ತೆ ಕ್ರಿಕೆಟ್ ಆಸ್ಟ್ರೇಲಿಯಾ ಮುಂದಿದೆ.

3 / 5
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಅಡಿಲೇಡ್​ನಲ್ಲಿ ಶುರುವಾಗಲಿದೆ.

ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಅಡಿಲೇಡ್​ನಲ್ಲಿ ಶುರುವಾಗಲಿದೆ.

4 / 5
ಹಾಗೆಯೇ ಡಿಸೆಂಬರ್ 14 ರಿಂದ ಆರಂಭವಾಗಲಿರುವ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್​ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್​ನಲ್ಲಿ ನಡೆಯಲಿದೆ. ಈ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಜನವರಿ 3 ರಿಂದ ಆರಂಭವಾಗಲಿರುವ ಕೊನೆಯ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಹಾಗೆಯೇ ಡಿಸೆಂಬರ್ 14 ರಿಂದ ಆರಂಭವಾಗಲಿರುವ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್​ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್​ನಲ್ಲಿ ನಡೆಯಲಿದೆ. ಈ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಜನವರಿ 3 ರಿಂದ ಆರಂಭವಾಗಲಿರುವ ಕೊನೆಯ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!