Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರುದ್ಧದ ಸರಣಿಯಿಂದ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್ ಔಟ್

BGT 2024-25: ಆಸ್ಟ್ರೇಲಿಯಾ ಪರ 28 ಟೆಸ್ಟ್ ಪಂದ್ಯಗಳನ್ನಾಡಿರುವ ಕ್ಯಾಮರೋನ್ ಗ್ರೀನ್ 2 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1377 ರನ್ ಕಲೆಹಾಕಿದ್ದಾರೆ. ಹಾಗೆಯೇ 35 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಈ ಮೂಲಕ ಆಸೀಸ್ ಪರ ಅತ್ಯುತ್ತಮ ಆಲ್​ರೌಂಡರ್ ಪ್ರದರ್ಶನ ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 14, 2024 | 8:54 AM

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಸರಣಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಸೊಂಟದ ನೋವಿನಿಂದ ಬಳಲುತ್ತಿರುವ ಗ್ರೀನ್ ಶೀಘ್ರದಲ್ಲೇ ಶಸ್ತ್ರಚಿಕತ್ಸೆಗೆ ಒಳಗಾಗಲಿದ್ದು, ಹೀಗಾಗಿ ನವೆಂಬರ್ 22 ರಿಂದ ಶುರುವಾಗಲಿರುವ BGT ಸರಣಿಗೆ ಅಲಭ್ಯರಾಗಲಿದ್ದಾರೆ.

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಸರಣಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಸೊಂಟದ ನೋವಿನಿಂದ ಬಳಲುತ್ತಿರುವ ಗ್ರೀನ್ ಶೀಘ್ರದಲ್ಲೇ ಶಸ್ತ್ರಚಿಕತ್ಸೆಗೆ ಒಳಗಾಗಲಿದ್ದು, ಹೀಗಾಗಿ ನವೆಂಬರ್ 22 ರಿಂದ ಶುರುವಾಗಲಿರುವ BGT ಸರಣಿಗೆ ಅಲಭ್ಯರಾಗಲಿದ್ದಾರೆ.

1 / 5
ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಸರ್ಜರಿ ಅನಿವಾರ್ಯ ಎಂದು ತಿಳಿಸಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಸರ್ಜರಿ ಅನಿವಾರ್ಯ ಎಂದು ತಿಳಿಸಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

2 / 5
ಇತ್ತ ಕ್ಯಾಮರೋನ್ ಗ್ರೀನ್ ಅವರ ಅಲಭ್ಯತೆಯು ಆಸ್ಟ್ರೇಲಿಯಾ ತಂಡದ ಮೇಲೆ ಪರಿಣಾಮ ಬೀರಲಿದೆ. ಏಕೆಂದರೆ ಆಸೀಸ್ ಪಡೆಯಲ್ಲಿ ಆಲ್​ರೌಂಡರ್ ಆಗಿ ಗ್ರೀನ್ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದೀಗ ಪ್ರಮುಖ ಸರಣಿಗೆ ಅವರು ಅಲಭ್ಯರಾಗುತ್ತಿರುದರಿಂದ ಬದಲಿ ಆಲ್​ರೌಂಡರ್​ನನ್ನು ಆಯ್ಕೆ ಮಾಡಬೇಕಾದ ಅನಿವಾರ್ತೆ ಕ್ರಿಕೆಟ್ ಆಸ್ಟ್ರೇಲಿಯಾ ಮುಂದಿದೆ.

ಇತ್ತ ಕ್ಯಾಮರೋನ್ ಗ್ರೀನ್ ಅವರ ಅಲಭ್ಯತೆಯು ಆಸ್ಟ್ರೇಲಿಯಾ ತಂಡದ ಮೇಲೆ ಪರಿಣಾಮ ಬೀರಲಿದೆ. ಏಕೆಂದರೆ ಆಸೀಸ್ ಪಡೆಯಲ್ಲಿ ಆಲ್​ರೌಂಡರ್ ಆಗಿ ಗ್ರೀನ್ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದೀಗ ಪ್ರಮುಖ ಸರಣಿಗೆ ಅವರು ಅಲಭ್ಯರಾಗುತ್ತಿರುದರಿಂದ ಬದಲಿ ಆಲ್​ರೌಂಡರ್​ನನ್ನು ಆಯ್ಕೆ ಮಾಡಬೇಕಾದ ಅನಿವಾರ್ತೆ ಕ್ರಿಕೆಟ್ ಆಸ್ಟ್ರೇಲಿಯಾ ಮುಂದಿದೆ.

3 / 5
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಅಡಿಲೇಡ್​ನಲ್ಲಿ ಶುರುವಾಗಲಿದೆ.

ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಅಡಿಲೇಡ್​ನಲ್ಲಿ ಶುರುವಾಗಲಿದೆ.

4 / 5
ಹಾಗೆಯೇ ಡಿಸೆಂಬರ್ 14 ರಿಂದ ಆರಂಭವಾಗಲಿರುವ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್​ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್​ನಲ್ಲಿ ನಡೆಯಲಿದೆ. ಈ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಜನವರಿ 3 ರಿಂದ ಆರಂಭವಾಗಲಿರುವ ಕೊನೆಯ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಹಾಗೆಯೇ ಡಿಸೆಂಬರ್ 14 ರಿಂದ ಆರಂಭವಾಗಲಿರುವ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್​ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್​ನಲ್ಲಿ ನಡೆಯಲಿದೆ. ಈ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಜನವರಿ 3 ರಿಂದ ಆರಂಭವಾಗಲಿರುವ ಕೊನೆಯ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

5 / 5
Follow us
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?