AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ: ತಂಡಕ್ಕೆ ಇಬ್ಬರು ಆಯ್ಕೆ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಪರ್ತ್​ನಲ್ಲಿ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಈ ಪಂದ್ಯದಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಹೊರಗುಳಿದಿದ್ದಾರೆ.

TV9 Web
| Edited By: |

Updated on:Nov 20, 2024 | 1:34 PM

Share
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಹೊರಗುಳಿದರೆ, ಮೊಣಕೈಗೆ ಗಾಯವಾಗಿರುವ ಹಿನ್ನಲೆ ಶುಭ್​ಮನ್ ಗಿಲ್ ಪರ್ತ್​ ಟೆಸ್ಟ್​ಗೆ ಅಲಭ್ಯರಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಹೊರಗುಳಿದರೆ, ಮೊಣಕೈಗೆ ಗಾಯವಾಗಿರುವ ಹಿನ್ನಲೆ ಶುಭ್​ಮನ್ ಗಿಲ್ ಪರ್ತ್​ ಟೆಸ್ಟ್​ಗೆ ಅಲಭ್ಯರಾಗಿದ್ದಾರೆ.

1 / 6
ಇತ್ತ ಇಬ್ಬರು ಅಲಭ್ಯರಾಗಿರುವ ಕಾರಣ ಇದೀಗ ಬಿಸಿಸಿಐ ಮತ್ತಿಬ್ಬರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಅದರಂತೆ ಭಾರತ ತಂಡಕ್ಕೆ ಬ್ಯಾಕಪ್ ಆಟಗಾರನಾಗಿ ಕರ್ನಾಟಕದ ಯುವ ದಾಂಡಿಗ ದೇವದತ್ ಪಡಿಕ್ಕಲ್ ಎಂಟ್ರಿ ಕೊಟ್ಟಿದ್ದಾರೆ.

ಇತ್ತ ಇಬ್ಬರು ಅಲಭ್ಯರಾಗಿರುವ ಕಾರಣ ಇದೀಗ ಬಿಸಿಸಿಐ ಮತ್ತಿಬ್ಬರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಅದರಂತೆ ಭಾರತ ತಂಡಕ್ಕೆ ಬ್ಯಾಕಪ್ ಆಟಗಾರನಾಗಿ ಕರ್ನಾಟಕದ ಯುವ ದಾಂಡಿಗ ದೇವದತ್ ಪಡಿಕ್ಕಲ್ ಎಂಟ್ರಿ ಕೊಟ್ಟಿದ್ದಾರೆ.

2 / 6
ಇದಕ್ಕೂ ಮುನ್ನ ದೇವದತ್ ಪಡಿಕ್ಕಲ್ ಆಸ್ಟ್ರೇಲಿಯಾ ಎ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇತ್ತ ಮೊದಲ ಟೆಸ್ಟ್​ಗೆ ಶುಭ್​ಮನ್ ಗಿಲ್ ಅಲಭ್ಯರಾಗಿರುವ ಕಾರಣ ಇದೀಗ ಅವರನ್ನು ಟೀಮ್ ಇಂಡಿಯಾಗೆ ಸೇರ್ಪಡೆಗೊಳಿಸಲಾಗಿದೆ.

ಇದಕ್ಕೂ ಮುನ್ನ ದೇವದತ್ ಪಡಿಕ್ಕಲ್ ಆಸ್ಟ್ರೇಲಿಯಾ ಎ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇತ್ತ ಮೊದಲ ಟೆಸ್ಟ್​ಗೆ ಶುಭ್​ಮನ್ ಗಿಲ್ ಅಲಭ್ಯರಾಗಿರುವ ಕಾರಣ ಇದೀಗ ಅವರನ್ನು ಟೀಮ್ ಇಂಡಿಯಾಗೆ ಸೇರ್ಪಡೆಗೊಳಿಸಲಾಗಿದೆ.

3 / 6
ಮತ್ತೊಂದೆಡೆ ವೇಗಿಗಳ ವಿಭಾಗದಲ್ಲಿ ಯಶ್ ದಯಾಳ್ ಅವರನ್ನು ತಂಡಕ್ಕೆ ಸೇರಿಕೊಳ್ಳಲಾಗಿದೆ. ದಯಾಳ್ ಅವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿರಿಸಲಾಗಿದ್ದು, ಯಾವುದಾದರೂ ಬೌಲರ್ ಗಾಯಗೊಂಡರೆ ಅಥವಾ ಇನ್ನಿತರ ಕಾರಣಗಳಿಂದ ಹೊರಗುಳಿದರೆ ಅವರಿಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ಮತ್ತೊಂದೆಡೆ ವೇಗಿಗಳ ವಿಭಾಗದಲ್ಲಿ ಯಶ್ ದಯಾಳ್ ಅವರನ್ನು ತಂಡಕ್ಕೆ ಸೇರಿಕೊಳ್ಳಲಾಗಿದೆ. ದಯಾಳ್ ಅವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿರಿಸಲಾಗಿದ್ದು, ಯಾವುದಾದರೂ ಬೌಲರ್ ಗಾಯಗೊಂಡರೆ ಅಥವಾ ಇನ್ನಿತರ ಕಾರಣಗಳಿಂದ ಹೊರಗುಳಿದರೆ ಅವರಿಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

4 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವ್​ದತ್ ಪಡಿಕ್ಕಲ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವ್​ದತ್ ಪಡಿಕ್ಕಲ್.

6 / 6

Published On - 1:32 pm, Wed, 20 November 24

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ