AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಒಂದೇ ಒಂದು ನೋ ಬಾಲ್ ಎಸೆಯದ ಟೀಂ ಇಂಡಿಯಾ ಬೌಲರ್ ಯಾರು ಗೊತ್ತಾ?

ತಮ್ಮ ಮೊದಲ ಟಿ20 ಪಂದ್ಯವನ್ನು 15 ಡಿಸೆಂಬರ್ 2012 ರಂದು ಪಾಕಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ಆಡಿದ್ದ ಭುವನೇಶ್ವರ್, ಅಂದಿನಿಂದ ಅಂತರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಒಟ್ಟು 298.3 ಓವರ್‌ಗಳನ್ನು ಬೌಲ್ ಮಾಡಿದ್ದಾರೆ.

TV9 Web
| Edited By: |

Updated on:Jan 06, 2023 | 3:02 PM

Share
ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್​ಗಳು ಮಾಡಿದ ಹಲವು ತಪ್ಪುಗಳಿಂದ ಸೋಲಿನ ಬೆಲೆ ತೆತ್ತಿದೆ. ಈ ಪಂದ್ಯದಲ್ಲಿ ಭಾರತದ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ಸಾಕಷ್ಟು ನೋ ಬಾಲ್‌ಗಳನ್ನು ಎಸೆಯುವುದರೊಂದಿಗೆ ಬೇಡದ ವಿಶ್ವದಾಖಲೆ ಮಾಡುವುದರೊಂದಿಗೆ ತಂಡದ ಸೋಲಿಗೂ ಕೊಡುಗೆ ನೀಡಿದರು. ಕ್ರಿಕೆಟ್ ಜಗತ್ತಿನಲ್ಲಿ ನೋ ಬಾಲ್ ಎಸೆಯುವುದು ದೊಡ್ಡ ಕ್ರೈಂ ಎಂದೆ ಹೇಳಲಾಗುತ್ತದೆ. ಆದರೆ ಟಿ20 ಕ್ರಿಕೆಟ್‌ನಲ್ಲಿ ಒಂದೇ ಒಂದು ನೋ ಬಾಲ್ ಎಸೆಯದ ಬೌಲರ್ ಕೂಡ ಇದ್ದಾರೆ.

ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್​ಗಳು ಮಾಡಿದ ಹಲವು ತಪ್ಪುಗಳಿಂದ ಸೋಲಿನ ಬೆಲೆ ತೆತ್ತಿದೆ. ಈ ಪಂದ್ಯದಲ್ಲಿ ಭಾರತದ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ಸಾಕಷ್ಟು ನೋ ಬಾಲ್‌ಗಳನ್ನು ಎಸೆಯುವುದರೊಂದಿಗೆ ಬೇಡದ ವಿಶ್ವದಾಖಲೆ ಮಾಡುವುದರೊಂದಿಗೆ ತಂಡದ ಸೋಲಿಗೂ ಕೊಡುಗೆ ನೀಡಿದರು. ಕ್ರಿಕೆಟ್ ಜಗತ್ತಿನಲ್ಲಿ ನೋ ಬಾಲ್ ಎಸೆಯುವುದು ದೊಡ್ಡ ಕ್ರೈಂ ಎಂದೆ ಹೇಳಲಾಗುತ್ತದೆ. ಆದರೆ ಟಿ20 ಕ್ರಿಕೆಟ್‌ನಲ್ಲಿ ಒಂದೇ ಒಂದು ನೋ ಬಾಲ್ ಎಸೆಯದ ಬೌಲರ್ ಕೂಡ ಇದ್ದಾರೆ.

1 / 5
ಈ ಬೌಲರ್ ಭಾರತದ ಅನುಭವಿ ಆಟಗಾರ ಭುವನೇಶ್ವರ್ ಕುಮಾರ್. ಭುವನೇಶ್ವರ್ ಟಿ20 ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಇದುವರೆಗೆ ಒಂದೇ ಒಂದು ನೋ ಬಾಲ್ ಬೌಲ್ ಮಾಡಿಲ್ಲ.

ಈ ಬೌಲರ್ ಭಾರತದ ಅನುಭವಿ ಆಟಗಾರ ಭುವನೇಶ್ವರ್ ಕುಮಾರ್. ಭುವನೇಶ್ವರ್ ಟಿ20 ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಇದುವರೆಗೆ ಒಂದೇ ಒಂದು ನೋ ಬಾಲ್ ಬೌಲ್ ಮಾಡಿಲ್ಲ.

2 / 5
ತಮ್ಮ ಮೊದಲ ಟಿ20 ಪಂದ್ಯವನ್ನು 15 ಡಿಸೆಂಬರ್ 2012 ರಂದು ಪಾಕಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ಆಡಿದ್ದ ಭುವನೇಶ್ವರ್, ಅಂದಿನಿಂದ ಅಂತರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಒಟ್ಟು 298.3 ಓವರ್‌ಗಳನ್ನು ಬೌಲ್ ಮಾಡಿದ್ದಾರೆ. ಆದರೆ ಇದರಲ್ಲಿ ಅವರು ಒಂದೇ ಒಂದು ನೋ ಬಾಲ್ ಅನ್ನು ಬೌಲ್ ಮಾಡಿಲ್ಲ.

ತಮ್ಮ ಮೊದಲ ಟಿ20 ಪಂದ್ಯವನ್ನು 15 ಡಿಸೆಂಬರ್ 2012 ರಂದು ಪಾಕಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ಆಡಿದ್ದ ಭುವನೇಶ್ವರ್, ಅಂದಿನಿಂದ ಅಂತರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಒಟ್ಟು 298.3 ಓವರ್‌ಗಳನ್ನು ಬೌಲ್ ಮಾಡಿದ್ದಾರೆ. ಆದರೆ ಇದರಲ್ಲಿ ಅವರು ಒಂದೇ ಒಂದು ನೋ ಬಾಲ್ ಅನ್ನು ಬೌಲ್ ಮಾಡಿಲ್ಲ.

3 / 5
ಕಳೆದ ವರ್ಷ ನವೆಂಬರ್ 22 ರಂದು ನೇಪಿಯರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ಕೊನೆಯ ಟಿ20 ಪಂದ್ಯವನ್ನು ಆಡಿದ್ದ ಭುವನೇಶ್ವರ್​ಗೆ ಪ್ರಸ್ತುತ ಶ್ರೀಲಂಕಾ ವಿರುದ್ಧ ಆಡುತ್ತಿರುವ ಸರಣಿಯಲ್ಲಿ ಆಡುವ ಅವಕಾಶ ಸಿಕ್ಕಿಲ್ಲ.

ಕಳೆದ ವರ್ಷ ನವೆಂಬರ್ 22 ರಂದು ನೇಪಿಯರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ಕೊನೆಯ ಟಿ20 ಪಂದ್ಯವನ್ನು ಆಡಿದ್ದ ಭುವನೇಶ್ವರ್​ಗೆ ಪ್ರಸ್ತುತ ಶ್ರೀಲಂಕಾ ವಿರುದ್ಧ ಆಡುತ್ತಿರುವ ಸರಣಿಯಲ್ಲಿ ಆಡುವ ಅವಕಾಶ ಸಿಕ್ಕಿಲ್ಲ.

4 / 5
ಭುವನೇಶ್ವರ್ ಅವರ ಟಿ20 ಅಂತರಾಷ್ಟ್ರೀಯ ವೃತ್ತಿಜೀವನವನ್ನು ನೋಡಿದರೆ, ಇದುವರೆಗೆ 87 ಟಿ20 ಪಂದ್ಯಗಳನ್ನು ಆಡಿರುವ ಭುವಿ 90 ವಿಕೆಟ್ಗಳನ್ನು ಪಡೆದಿದ್ದಾರೆ. ಅಲ್ಲದೆ 6.96 ಎಕಾಮಿನಿಯೊಂದಿಗೆ ರನ್ ನೀಡಿರುವ ಭುವಿ, 23.10 ಸರಾಸರಿಯಲ್ಲಿ ವಿಕೆಟ್ ಪಡೆದಿದ್ದಾರೆ.

ಭುವನೇಶ್ವರ್ ಅವರ ಟಿ20 ಅಂತರಾಷ್ಟ್ರೀಯ ವೃತ್ತಿಜೀವನವನ್ನು ನೋಡಿದರೆ, ಇದುವರೆಗೆ 87 ಟಿ20 ಪಂದ್ಯಗಳನ್ನು ಆಡಿರುವ ಭುವಿ 90 ವಿಕೆಟ್ಗಳನ್ನು ಪಡೆದಿದ್ದಾರೆ. ಅಲ್ಲದೆ 6.96 ಎಕಾಮಿನಿಯೊಂದಿಗೆ ರನ್ ನೀಡಿರುವ ಭುವಿ, 23.10 ಸರಾಸರಿಯಲ್ಲಿ ವಿಕೆಟ್ ಪಡೆದಿದ್ದಾರೆ.

5 / 5

Published On - 3:02 pm, Fri, 6 January 23

Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ