AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhuvneshwar Kumar IPL Auction 2025: 14 ವರ್ಷಗಳ ಬಳಿಕ ಮತ್ತೆ ಆರ್​ಸಿಬಿ ಸೇರಿಕೊಂಡ ಭುವನೇಶ್ವರ್

Bhuvneshwar Kumar Auction Price: ಟೀಂ ಇಂಡಿಯಾದ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ. ಈ ಮೂಲಕ ಅವರು 14 ವರ್ಷಗಳ ಬಳಿಕ ಮತ್ತೊಮ್ಮೆ ಆರ್​ಸಿಬಿ ತಂಡವನ್ನು ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಭುವಿಯನ್ನು ಆರ್​ಸಿಬಿ 10.75 ಕೋಟಿ ರೂ. ನೀಡಿ ಖರೀದಿಸಿತು.

ಪೃಥ್ವಿಶಂಕರ
|

Updated on: Nov 25, 2024 | 4:52 PM

Share
ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯುತ್ತಿರುವ ಐಪಿಎಲ್ ಮೆಗಾ ಹರಾಜಿನ ಎರಡನೇ ದಿನವಾದು ಇಂದು ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡ ತನ್ನ ಎರಡನೇ ಖರೀದಿಯಾಗಿ ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರನ್ನು 10.75 ಕೋಟಿ ರೂ.ಗೆ ಖರೀದಿ ಮಾಡಿದೆ.

ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯುತ್ತಿರುವ ಐಪಿಎಲ್ ಮೆಗಾ ಹರಾಜಿನ ಎರಡನೇ ದಿನವಾದು ಇಂದು ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡ ತನ್ನ ಎರಡನೇ ಖರೀದಿಯಾಗಿ ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರನ್ನು 10.75 ಕೋಟಿ ರೂ.ಗೆ ಖರೀದಿ ಮಾಡಿದೆ.

1 / 5
ವಾಸ್ತವವಾಗಿ 2009 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿಯೇ ತಮ್ಮ ಐಪಿಎಲ್ ವೃತ್ತಿಜೀವನವನ್ನು ಆರಂಭಿಸಿದ್ದ ಭುವನೇಶ್ವರ್​ ಕುಮಾರ್, ಎರಡನೇ ಸೀಸನ್​ ತಂಡದಲ್ಲಿದ್ದರೂ ಅವರಿಗೆ ಹೆಚ್ಚಾಗಿ ಆಡುವ ಅವಕಾಶ ಸಿಗಲಿಲ್ಲ. ಆ ನಂತರ ಅವರು ಪುಣೆ ವಾರಿಯರ್ಸ್‌ ತಂಡವನ್ನು ಸೇರಿಕೊಂಡಿದ್ದಾರೆ.

ವಾಸ್ತವವಾಗಿ 2009 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿಯೇ ತಮ್ಮ ಐಪಿಎಲ್ ವೃತ್ತಿಜೀವನವನ್ನು ಆರಂಭಿಸಿದ್ದ ಭುವನೇಶ್ವರ್​ ಕುಮಾರ್, ಎರಡನೇ ಸೀಸನ್​ ತಂಡದಲ್ಲಿದ್ದರೂ ಅವರಿಗೆ ಹೆಚ್ಚಾಗಿ ಆಡುವ ಅವಕಾಶ ಸಿಗಲಿಲ್ಲ. ಆ ನಂತರ ಅವರು ಪುಣೆ ವಾರಿಯರ್ಸ್‌ ತಂಡವನ್ನು ಸೇರಿಕೊಂಡಿದ್ದಾರೆ.

2 / 5
ಆ ತಂಡದಲ್ಲಿ ಮೂರು ಸೀಸನ್ ಆಡಿದ ಬಳಿಕ 2014ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ಗೆ ಸೇರ್ಪಡೆಗೊಂಡ ಭುವನೇಶ್ವರ್ ಅವರ ಅದೃಷ್ಟ ಬದಲಾಯಿತು. ಎಸ್​ಆರ್​ಹೆಚ್ ಪರ ಸತತ ನಾಲ್ಕು ಸೀಸನ್​ಗಳಲ್ಲಿ ಸತತವಾಗಿ 18 ವಿಕೆಟ್‌ಗಳನ್ನು ಪಡೆದು ಭುವಿ ಅಬ್ಬರಿಸಿದ್ದರು.

ಆ ತಂಡದಲ್ಲಿ ಮೂರು ಸೀಸನ್ ಆಡಿದ ಬಳಿಕ 2014ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ಗೆ ಸೇರ್ಪಡೆಗೊಂಡ ಭುವನೇಶ್ವರ್ ಅವರ ಅದೃಷ್ಟ ಬದಲಾಯಿತು. ಎಸ್​ಆರ್​ಹೆಚ್ ಪರ ಸತತ ನಾಲ್ಕು ಸೀಸನ್​ಗಳಲ್ಲಿ ಸತತವಾಗಿ 18 ವಿಕೆಟ್‌ಗಳನ್ನು ಪಡೆದು ಭುವಿ ಅಬ್ಬರಿಸಿದ್ದರು.

3 / 5
ಇದರ ಫಲವಾಗಿ 2016 ಮತ್ತು 2017 ರ ಸೀಸನ್​ನ ಸತತ ಎರಡು ಆವೃತ್ತಿಗಳಲ್ಲಿ ಭುವಿ ಪರ್ಪಲ್ ಕ್ಯಾಪ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದರ ಜೊತೆಗೆ 2016 ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತನ್ನ ಮೊದಲ ಐಪಿಎಲ್ ಪ್ರಶಸ್ತಿ ಗೆಲ್ಲುವಲ್ಲಿ ಭುವಿ ಪ್ರಮುಖ ಪಾತ್ರ ವಹಿಸಿದ್ದರು.

ಇದರ ಫಲವಾಗಿ 2016 ಮತ್ತು 2017 ರ ಸೀಸನ್​ನ ಸತತ ಎರಡು ಆವೃತ್ತಿಗಳಲ್ಲಿ ಭುವಿ ಪರ್ಪಲ್ ಕ್ಯಾಪ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದರ ಜೊತೆಗೆ 2016 ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತನ್ನ ಮೊದಲ ಐಪಿಎಲ್ ಪ್ರಶಸ್ತಿ ಗೆಲ್ಲುವಲ್ಲಿ ಭುವಿ ಪ್ರಮುಖ ಪಾತ್ರ ವಹಿಸಿದ್ದರು.

4 / 5
ಐಪಿಎಲ್‌ನಲ್ಲಿ ಸಕ್ರಿಯರಾಗಿರುವ ಭುವಿಗೆ 2022 ರ ಟಿ20 ವಿಶ್ವಕಪ್ ಬಳಿಕ ಮತ್ತೆ ಟೀಂ ಇಂಡಿಯಾ ಕದ ತೆರೆದಿಲ್ಲ. ಆದಾಗ್ಯೂ ಭುವಿ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅಧಿಕ ವಿಕೆಟ್ ಪಡೆದ 3 ನೇ ಬೌಲರ್ ಎನಿಸಿಕೊಂಡಿದ್ದಾರೆ. ಇದುವರೆಗೆ ಭಾರತದ ಪರ 87 ಟಿ20 ಪಂದ್ಯಗಳನ್ನಾಡಿರುವ ಭುವಿ 90 ವಿಕೆಟ್ಗಳನ್ನು ಪಡೆದಿದ್ದಾರೆ.

ಐಪಿಎಲ್‌ನಲ್ಲಿ ಸಕ್ರಿಯರಾಗಿರುವ ಭುವಿಗೆ 2022 ರ ಟಿ20 ವಿಶ್ವಕಪ್ ಬಳಿಕ ಮತ್ತೆ ಟೀಂ ಇಂಡಿಯಾ ಕದ ತೆರೆದಿಲ್ಲ. ಆದಾಗ್ಯೂ ಭುವಿ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅಧಿಕ ವಿಕೆಟ್ ಪಡೆದ 3 ನೇ ಬೌಲರ್ ಎನಿಸಿಕೊಂಡಿದ್ದಾರೆ. ಇದುವರೆಗೆ ಭಾರತದ ಪರ 87 ಟಿ20 ಪಂದ್ಯಗಳನ್ನಾಡಿರುವ ಭುವಿ 90 ವಿಕೆಟ್ಗಳನ್ನು ಪಡೆದಿದ್ದಾರೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ