AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲ ಓವರ್​ನ ಮ್ಯಾಜಿಷಿಯನ್: ಭುವನೇಶ್ವರ್ ಕುಮಾರ್ ಹೊಸ ದಾಖಲೆ

IPL 2023 Kannada: ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

TV9 Web
| Edited By: |

Updated on: Apr 25, 2023 | 3:07 PM

Share
IPL 2023: ಐಪಿಎಲ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರದ ನಡುವೆ ಬೌಲರ್​ಗಳು ಕೂಡ ಅಮೋಘ ದಾಖಲೆ ಬರೆಯುತ್ತಿದ್ದಾರೆ. ಈ ಬಾರಿ ಭುವನೇಶ್ವರ್ ಕುಮಾರ್ ಬರೆದಿರುವುದು ಅಂತಿಂಥ ದಾಖಲೆಯಲ್ಲ. ಬದಲಾಗಿ ಮೊದಲ ಓವರ್​ನಲ್ಲೇ ಮ್ಯಾಜಿಕ್ ಸೃಷ್ಟಿಸಿ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ.

IPL 2023: ಐಪಿಎಲ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರದ ನಡುವೆ ಬೌಲರ್​ಗಳು ಕೂಡ ಅಮೋಘ ದಾಖಲೆ ಬರೆಯುತ್ತಿದ್ದಾರೆ. ಈ ಬಾರಿ ಭುವನೇಶ್ವರ್ ಕುಮಾರ್ ಬರೆದಿರುವುದು ಅಂತಿಂಥ ದಾಖಲೆಯಲ್ಲ. ಬದಲಾಗಿ ಮೊದಲ ಓವರ್​ನಲ್ಲೇ ಮ್ಯಾಜಿಕ್ ಸೃಷ್ಟಿಸಿ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ.

1 / 8
ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 4 ಓವರ್​ಗಳಲ್ಲಿ ಕೇವಲ 11 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಎರಡು ವಿಕೆಟ್​ಗಳಲ್ಲಿ ಮೊದಲ ವಿಕೆಟ್ ಲಭಿಸಿದ್ದು ಮೊದಲ ಓವರ್​ನಲ್ಲಿ ಎಂಬುದು ವಿಶೇಷ.

ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 4 ಓವರ್​ಗಳಲ್ಲಿ ಕೇವಲ 11 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಎರಡು ವಿಕೆಟ್​ಗಳಲ್ಲಿ ಮೊದಲ ವಿಕೆಟ್ ಲಭಿಸಿದ್ದು ಮೊದಲ ಓವರ್​ನಲ್ಲಿ ಎಂಬುದು ವಿಶೇಷ.

2 / 8
ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಲ್ ಸಾಲ್ಟ್ (0) ವಿಕೆಟ್ ಪಡೆಯುವ ಮೂಲಕ ಭುವಿ ಎಸ್​ಆರ್​ಹೆಚ್​ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದರು. ಇದರೊಂದಿಗೆ ಐಪಿಎಲ್​ನಲ್ಲಿ ಮೊದಲ ಓವರ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶೇಷ ದಾಖಲೆಯೊಂದು ಭುವನೇಶ್ವರ್ ಕುಮಾರ್ ಪಾಲಾಗಿದೆ.

ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಲ್ ಸಾಲ್ಟ್ (0) ವಿಕೆಟ್ ಪಡೆಯುವ ಮೂಲಕ ಭುವಿ ಎಸ್​ಆರ್​ಹೆಚ್​ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದರು. ಇದರೊಂದಿಗೆ ಐಪಿಎಲ್​ನಲ್ಲಿ ಮೊದಲ ಓವರ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶೇಷ ದಾಖಲೆಯೊಂದು ಭುವನೇಶ್ವರ್ ಕುಮಾರ್ ಪಾಲಾಗಿದೆ.

3 / 8
ಭುವನೇಶ್ವರ್ ಕುಮಾರ್ ಐಪಿಎಲ್​ನಲ್ಲಿ 23 ಬಾರಿ ಮೊದಲ ಓವರ್​ನಲ್ಲಿ ವಿಕೆಟ್ ಕಬಳಿಸಿ ಎದುರಾಳಿಗಳಿಗೆ ಆಘಾತ ನೀಡಿದ್ದಾರೆ. ಈ ಮೂಲಕ ಐಪಿಎಲ್​ನ ಮೊದಲ ಓವರ್​ನ ಮ್ಯಾಜೀಷಿಯನ್ ಎನಿಸಿಕೊಂಡಿದ್ದಾರೆ.

ಭುವನೇಶ್ವರ್ ಕುಮಾರ್ ಐಪಿಎಲ್​ನಲ್ಲಿ 23 ಬಾರಿ ಮೊದಲ ಓವರ್​ನಲ್ಲಿ ವಿಕೆಟ್ ಕಬಳಿಸಿ ಎದುರಾಳಿಗಳಿಗೆ ಆಘಾತ ನೀಡಿದ್ದಾರೆ. ಈ ಮೂಲಕ ಐಪಿಎಲ್​ನ ಮೊದಲ ಓವರ್​ನ ಮ್ಯಾಜೀಷಿಯನ್ ಎನಿಸಿಕೊಂಡಿದ್ದಾರೆ.

4 / 8
ಇನ್ನು ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಇನ್ನು ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

5 / 8
ಮೂರನೇ ಸ್ಥಾನದಲ್ಲಿ ಮಾಜಿ ಪ್ರವೀಣ್ ಕುಮಾರ್ ಇದ್ದು, ಪಿಕೆ ಮೊದಲ ಓವರ್​ನಲ್ಲಿ ಒಟ್ಟು 15 ವಿಕೆಟ್ ಕಬಳಿಸಿದ್ದರು.

ಮೂರನೇ ಸ್ಥಾನದಲ್ಲಿ ಮಾಜಿ ಪ್ರವೀಣ್ ಕುಮಾರ್ ಇದ್ದು, ಪಿಕೆ ಮೊದಲ ಓವರ್​ನಲ್ಲಿ ಒಟ್ಟು 15 ವಿಕೆಟ್ ಕಬಳಿಸಿದ್ದರು.

6 / 8
ಇನ್ನು ಸಂದೀಪ್ ಶರ್ಮಾ ಮೊದಲ ಓವರ್​ನಲ್ಲಿ ಒಟ್ಟು 13 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇನ್ನು ಸಂದೀಪ್ ಶರ್ಮಾ ಮೊದಲ ಓವರ್​ನಲ್ಲಿ ಒಟ್ಟು 13 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

7 / 8
ಹಾಗೆಯೇ ಮಾಜಿ ವೇಗಿ ಝಹೀರ್ ಖಾನ್ ಐಪಿಎಲ್​ನ ಮೊದಲ ಓವರ್​ನಲ್ಲಿ ಒಟ್ಟು 12 ವಿಕೆಟ್ ಕಬಳಿಸಿದ್ದರು.

ಹಾಗೆಯೇ ಮಾಜಿ ವೇಗಿ ಝಹೀರ್ ಖಾನ್ ಐಪಿಎಲ್​ನ ಮೊದಲ ಓವರ್​ನಲ್ಲಿ ಒಟ್ಟು 12 ವಿಕೆಟ್ ಕಬಳಿಸಿದ್ದರು.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ