AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲ ಓವರ್​ನ ಮ್ಯಾಜಿಷಿಯನ್: ಭುವನೇಶ್ವರ್ ಕುಮಾರ್ ಹೊಸ ದಾಖಲೆ

IPL 2023 Kannada: ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

TV9 Web
| Edited By: |

Updated on: Apr 25, 2023 | 3:07 PM

Share
IPL 2023: ಐಪಿಎಲ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರದ ನಡುವೆ ಬೌಲರ್​ಗಳು ಕೂಡ ಅಮೋಘ ದಾಖಲೆ ಬರೆಯುತ್ತಿದ್ದಾರೆ. ಈ ಬಾರಿ ಭುವನೇಶ್ವರ್ ಕುಮಾರ್ ಬರೆದಿರುವುದು ಅಂತಿಂಥ ದಾಖಲೆಯಲ್ಲ. ಬದಲಾಗಿ ಮೊದಲ ಓವರ್​ನಲ್ಲೇ ಮ್ಯಾಜಿಕ್ ಸೃಷ್ಟಿಸಿ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ.

IPL 2023: ಐಪಿಎಲ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರದ ನಡುವೆ ಬೌಲರ್​ಗಳು ಕೂಡ ಅಮೋಘ ದಾಖಲೆ ಬರೆಯುತ್ತಿದ್ದಾರೆ. ಈ ಬಾರಿ ಭುವನೇಶ್ವರ್ ಕುಮಾರ್ ಬರೆದಿರುವುದು ಅಂತಿಂಥ ದಾಖಲೆಯಲ್ಲ. ಬದಲಾಗಿ ಮೊದಲ ಓವರ್​ನಲ್ಲೇ ಮ್ಯಾಜಿಕ್ ಸೃಷ್ಟಿಸಿ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ.

1 / 8
ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 4 ಓವರ್​ಗಳಲ್ಲಿ ಕೇವಲ 11 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಎರಡು ವಿಕೆಟ್​ಗಳಲ್ಲಿ ಮೊದಲ ವಿಕೆಟ್ ಲಭಿಸಿದ್ದು ಮೊದಲ ಓವರ್​ನಲ್ಲಿ ಎಂಬುದು ವಿಶೇಷ.

ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 4 ಓವರ್​ಗಳಲ್ಲಿ ಕೇವಲ 11 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಎರಡು ವಿಕೆಟ್​ಗಳಲ್ಲಿ ಮೊದಲ ವಿಕೆಟ್ ಲಭಿಸಿದ್ದು ಮೊದಲ ಓವರ್​ನಲ್ಲಿ ಎಂಬುದು ವಿಶೇಷ.

2 / 8
ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಲ್ ಸಾಲ್ಟ್ (0) ವಿಕೆಟ್ ಪಡೆಯುವ ಮೂಲಕ ಭುವಿ ಎಸ್​ಆರ್​ಹೆಚ್​ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದರು. ಇದರೊಂದಿಗೆ ಐಪಿಎಲ್​ನಲ್ಲಿ ಮೊದಲ ಓವರ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶೇಷ ದಾಖಲೆಯೊಂದು ಭುವನೇಶ್ವರ್ ಕುಮಾರ್ ಪಾಲಾಗಿದೆ.

ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಲ್ ಸಾಲ್ಟ್ (0) ವಿಕೆಟ್ ಪಡೆಯುವ ಮೂಲಕ ಭುವಿ ಎಸ್​ಆರ್​ಹೆಚ್​ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದರು. ಇದರೊಂದಿಗೆ ಐಪಿಎಲ್​ನಲ್ಲಿ ಮೊದಲ ಓವರ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶೇಷ ದಾಖಲೆಯೊಂದು ಭುವನೇಶ್ವರ್ ಕುಮಾರ್ ಪಾಲಾಗಿದೆ.

3 / 8
ಭುವನೇಶ್ವರ್ ಕುಮಾರ್ ಐಪಿಎಲ್​ನಲ್ಲಿ 23 ಬಾರಿ ಮೊದಲ ಓವರ್​ನಲ್ಲಿ ವಿಕೆಟ್ ಕಬಳಿಸಿ ಎದುರಾಳಿಗಳಿಗೆ ಆಘಾತ ನೀಡಿದ್ದಾರೆ. ಈ ಮೂಲಕ ಐಪಿಎಲ್​ನ ಮೊದಲ ಓವರ್​ನ ಮ್ಯಾಜೀಷಿಯನ್ ಎನಿಸಿಕೊಂಡಿದ್ದಾರೆ.

ಭುವನೇಶ್ವರ್ ಕುಮಾರ್ ಐಪಿಎಲ್​ನಲ್ಲಿ 23 ಬಾರಿ ಮೊದಲ ಓವರ್​ನಲ್ಲಿ ವಿಕೆಟ್ ಕಬಳಿಸಿ ಎದುರಾಳಿಗಳಿಗೆ ಆಘಾತ ನೀಡಿದ್ದಾರೆ. ಈ ಮೂಲಕ ಐಪಿಎಲ್​ನ ಮೊದಲ ಓವರ್​ನ ಮ್ಯಾಜೀಷಿಯನ್ ಎನಿಸಿಕೊಂಡಿದ್ದಾರೆ.

4 / 8
ಇನ್ನು ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಇನ್ನು ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

5 / 8
ಮೂರನೇ ಸ್ಥಾನದಲ್ಲಿ ಮಾಜಿ ಪ್ರವೀಣ್ ಕುಮಾರ್ ಇದ್ದು, ಪಿಕೆ ಮೊದಲ ಓವರ್​ನಲ್ಲಿ ಒಟ್ಟು 15 ವಿಕೆಟ್ ಕಬಳಿಸಿದ್ದರು.

ಮೂರನೇ ಸ್ಥಾನದಲ್ಲಿ ಮಾಜಿ ಪ್ರವೀಣ್ ಕುಮಾರ್ ಇದ್ದು, ಪಿಕೆ ಮೊದಲ ಓವರ್​ನಲ್ಲಿ ಒಟ್ಟು 15 ವಿಕೆಟ್ ಕಬಳಿಸಿದ್ದರು.

6 / 8
ಇನ್ನು ಸಂದೀಪ್ ಶರ್ಮಾ ಮೊದಲ ಓವರ್​ನಲ್ಲಿ ಒಟ್ಟು 13 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇನ್ನು ಸಂದೀಪ್ ಶರ್ಮಾ ಮೊದಲ ಓವರ್​ನಲ್ಲಿ ಒಟ್ಟು 13 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

7 / 8
ಹಾಗೆಯೇ ಮಾಜಿ ವೇಗಿ ಝಹೀರ್ ಖಾನ್ ಐಪಿಎಲ್​ನ ಮೊದಲ ಓವರ್​ನಲ್ಲಿ ಒಟ್ಟು 12 ವಿಕೆಟ್ ಕಬಳಿಸಿದ್ದರು.

ಹಾಗೆಯೇ ಮಾಜಿ ವೇಗಿ ಝಹೀರ್ ಖಾನ್ ಐಪಿಎಲ್​ನ ಮೊದಲ ಓವರ್​ನಲ್ಲಿ ಒಟ್ಟು 12 ವಿಕೆಟ್ ಕಬಳಿಸಿದ್ದರು.

8 / 8
Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್