AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲ ಓವರ್​ನ ಮ್ಯಾಜಿಷಿಯನ್: ಭುವನೇಶ್ವರ್ ಕುಮಾರ್ ಹೊಸ ದಾಖಲೆ

IPL 2023 Kannada: ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

TV9 Web
| Edited By: |

Updated on: Apr 25, 2023 | 3:07 PM

Share
IPL 2023: ಐಪಿಎಲ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರದ ನಡುವೆ ಬೌಲರ್​ಗಳು ಕೂಡ ಅಮೋಘ ದಾಖಲೆ ಬರೆಯುತ್ತಿದ್ದಾರೆ. ಈ ಬಾರಿ ಭುವನೇಶ್ವರ್ ಕುಮಾರ್ ಬರೆದಿರುವುದು ಅಂತಿಂಥ ದಾಖಲೆಯಲ್ಲ. ಬದಲಾಗಿ ಮೊದಲ ಓವರ್​ನಲ್ಲೇ ಮ್ಯಾಜಿಕ್ ಸೃಷ್ಟಿಸಿ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ.

IPL 2023: ಐಪಿಎಲ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರದ ನಡುವೆ ಬೌಲರ್​ಗಳು ಕೂಡ ಅಮೋಘ ದಾಖಲೆ ಬರೆಯುತ್ತಿದ್ದಾರೆ. ಈ ಬಾರಿ ಭುವನೇಶ್ವರ್ ಕುಮಾರ್ ಬರೆದಿರುವುದು ಅಂತಿಂಥ ದಾಖಲೆಯಲ್ಲ. ಬದಲಾಗಿ ಮೊದಲ ಓವರ್​ನಲ್ಲೇ ಮ್ಯಾಜಿಕ್ ಸೃಷ್ಟಿಸಿ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ.

1 / 8
ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 4 ಓವರ್​ಗಳಲ್ಲಿ ಕೇವಲ 11 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಎರಡು ವಿಕೆಟ್​ಗಳಲ್ಲಿ ಮೊದಲ ವಿಕೆಟ್ ಲಭಿಸಿದ್ದು ಮೊದಲ ಓವರ್​ನಲ್ಲಿ ಎಂಬುದು ವಿಶೇಷ.

ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 4 ಓವರ್​ಗಳಲ್ಲಿ ಕೇವಲ 11 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಎರಡು ವಿಕೆಟ್​ಗಳಲ್ಲಿ ಮೊದಲ ವಿಕೆಟ್ ಲಭಿಸಿದ್ದು ಮೊದಲ ಓವರ್​ನಲ್ಲಿ ಎಂಬುದು ವಿಶೇಷ.

2 / 8
ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಲ್ ಸಾಲ್ಟ್ (0) ವಿಕೆಟ್ ಪಡೆಯುವ ಮೂಲಕ ಭುವಿ ಎಸ್​ಆರ್​ಹೆಚ್​ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದರು. ಇದರೊಂದಿಗೆ ಐಪಿಎಲ್​ನಲ್ಲಿ ಮೊದಲ ಓವರ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶೇಷ ದಾಖಲೆಯೊಂದು ಭುವನೇಶ್ವರ್ ಕುಮಾರ್ ಪಾಲಾಗಿದೆ.

ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಲ್ ಸಾಲ್ಟ್ (0) ವಿಕೆಟ್ ಪಡೆಯುವ ಮೂಲಕ ಭುವಿ ಎಸ್​ಆರ್​ಹೆಚ್​ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದರು. ಇದರೊಂದಿಗೆ ಐಪಿಎಲ್​ನಲ್ಲಿ ಮೊದಲ ಓವರ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶೇಷ ದಾಖಲೆಯೊಂದು ಭುವನೇಶ್ವರ್ ಕುಮಾರ್ ಪಾಲಾಗಿದೆ.

3 / 8
ಭುವನೇಶ್ವರ್ ಕುಮಾರ್ ಐಪಿಎಲ್​ನಲ್ಲಿ 23 ಬಾರಿ ಮೊದಲ ಓವರ್​ನಲ್ಲಿ ವಿಕೆಟ್ ಕಬಳಿಸಿ ಎದುರಾಳಿಗಳಿಗೆ ಆಘಾತ ನೀಡಿದ್ದಾರೆ. ಈ ಮೂಲಕ ಐಪಿಎಲ್​ನ ಮೊದಲ ಓವರ್​ನ ಮ್ಯಾಜೀಷಿಯನ್ ಎನಿಸಿಕೊಂಡಿದ್ದಾರೆ.

ಭುವನೇಶ್ವರ್ ಕುಮಾರ್ ಐಪಿಎಲ್​ನಲ್ಲಿ 23 ಬಾರಿ ಮೊದಲ ಓವರ್​ನಲ್ಲಿ ವಿಕೆಟ್ ಕಬಳಿಸಿ ಎದುರಾಳಿಗಳಿಗೆ ಆಘಾತ ನೀಡಿದ್ದಾರೆ. ಈ ಮೂಲಕ ಐಪಿಎಲ್​ನ ಮೊದಲ ಓವರ್​ನ ಮ್ಯಾಜೀಷಿಯನ್ ಎನಿಸಿಕೊಂಡಿದ್ದಾರೆ.

4 / 8
ಇನ್ನು ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಇನ್ನು ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

5 / 8
ಮೂರನೇ ಸ್ಥಾನದಲ್ಲಿ ಮಾಜಿ ಪ್ರವೀಣ್ ಕುಮಾರ್ ಇದ್ದು, ಪಿಕೆ ಮೊದಲ ಓವರ್​ನಲ್ಲಿ ಒಟ್ಟು 15 ವಿಕೆಟ್ ಕಬಳಿಸಿದ್ದರು.

ಮೂರನೇ ಸ್ಥಾನದಲ್ಲಿ ಮಾಜಿ ಪ್ರವೀಣ್ ಕುಮಾರ್ ಇದ್ದು, ಪಿಕೆ ಮೊದಲ ಓವರ್​ನಲ್ಲಿ ಒಟ್ಟು 15 ವಿಕೆಟ್ ಕಬಳಿಸಿದ್ದರು.

6 / 8
ಇನ್ನು ಸಂದೀಪ್ ಶರ್ಮಾ ಮೊದಲ ಓವರ್​ನಲ್ಲಿ ಒಟ್ಟು 13 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇನ್ನು ಸಂದೀಪ್ ಶರ್ಮಾ ಮೊದಲ ಓವರ್​ನಲ್ಲಿ ಒಟ್ಟು 13 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

7 / 8
ಹಾಗೆಯೇ ಮಾಜಿ ವೇಗಿ ಝಹೀರ್ ಖಾನ್ ಐಪಿಎಲ್​ನ ಮೊದಲ ಓವರ್​ನಲ್ಲಿ ಒಟ್ಟು 12 ವಿಕೆಟ್ ಕಬಳಿಸಿದ್ದರು.

ಹಾಗೆಯೇ ಮಾಜಿ ವೇಗಿ ಝಹೀರ್ ಖಾನ್ ಐಪಿಎಲ್​ನ ಮೊದಲ ಓವರ್​ನಲ್ಲಿ ಒಟ್ಟು 12 ವಿಕೆಟ್ ಕಬಳಿಸಿದ್ದರು.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ