AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಟೀಮ್ ಇಂಡಿಯಾ

India vs South Africa: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 18.5 ಓವರ್​ಗಳಲ್ಲಿ 111 ರನ್​ಗಳಿಸಿ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Feb 23, 2026 | 7:33 AM

Share
T20 World Cup 2026: ಟಿ20 ವಿಶ್ವಕಪ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 10 ಟಿ20 ವಿಶ್ವಕಪ್ ಟೂರ್ನಿ ನಡೆದಿದೆ. ಈ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಒಮ್ಮೆಯೂ 50 ಕ್ಕಿಂತ ಹೆಚ್ಚಿನ ರನ್ ಗಳ ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡಕ್ಕೆ ಹೀನಾಯ ಸೋಲುಣಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ.

T20 World Cup 2026: ಟಿ20 ವಿಶ್ವಕಪ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 10 ಟಿ20 ವಿಶ್ವಕಪ್ ಟೂರ್ನಿ ನಡೆದಿದೆ. ಈ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಒಮ್ಮೆಯೂ 50 ಕ್ಕಿಂತ ಹೆಚ್ಚಿನ ರನ್ ಗಳ ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡಕ್ಕೆ ಹೀನಾಯ ಸೋಲುಣಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ.

1 / 5
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ತಂಡದ ಪರ ಡೇವಿಡ್ ಮಿಲ್ಲರ್ (63) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿತು.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ತಂಡದ ಪರ ಡೇವಿಡ್ ಮಿಲ್ಲರ್ (63) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 187 ರನ್ ಕಲೆಹಾಕಿತು.

2 / 5
ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪವರ್​ಪ್ಲೇನಲ್ಲಿ ಕಲೆಹಾಕಿದ್ದು ಕೇವಲ 31 ರನ್​ಗಳು ಮಾತ್ರ. ಇದರ ನಡುವೆ ಮೂರು ವಿಕೆಟ್​ಗಳನ್ನು ಸಹ ಕಳೆದುಕೊಂಡಿತು. ಆ ಬಳಿಕ ಕೂಡ ಸೌತ್ ಆಫ್ರಿಕಾ ತಂಡದ ಸಾಂಘಿಕ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಪರಿಣಾಮ 18.5 ಓವರ್​ಗಳಲ್ಲಿ 111 ರನ್​ಗಳಿಸಿ ಟೀಮ್ ಇಂಡಿಯಾ ಆಲೌಟ್ ಆಗಿದೆ.

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪವರ್​ಪ್ಲೇನಲ್ಲಿ ಕಲೆಹಾಕಿದ್ದು ಕೇವಲ 31 ರನ್​ಗಳು ಮಾತ್ರ. ಇದರ ನಡುವೆ ಮೂರು ವಿಕೆಟ್​ಗಳನ್ನು ಸಹ ಕಳೆದುಕೊಂಡಿತು. ಆ ಬಳಿಕ ಕೂಡ ಸೌತ್ ಆಫ್ರಿಕಾ ತಂಡದ ಸಾಂಘಿಕ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಪರಿಣಾಮ 18.5 ಓವರ್​ಗಳಲ್ಲಿ 111 ರನ್​ಗಳಿಸಿ ಟೀಮ್ ಇಂಡಿಯಾ ಆಲೌಟ್ ಆಗಿದೆ.

3 / 5
ಈ ಮೂಲಕ ಭಾರತ ತಂಡವು 76 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಟೀಮ್ ಇಂಡಿಯಾದ ಅತ್ಯಂತ ಹೀನಾಯ ಸೋಲು ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಒಮ್ಮೆಯೂ 50 ಕ್ಕಿಂತ ಅಧಿಕ ರನ್​ಗಳಿಂದ ಸೋತಿರಲಿಲ್ಲ.

ಈ ಮೂಲಕ ಭಾರತ ತಂಡವು 76 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಟೀಮ್ ಇಂಡಿಯಾದ ಅತ್ಯಂತ ಹೀನಾಯ ಸೋಲು ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಒಮ್ಮೆಯೂ 50 ಕ್ಕಿಂತ ಅಧಿಕ ರನ್​ಗಳಿಂದ ಸೋತಿರಲಿಲ್ಲ.

4 / 5
2010 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 49 ರನ್​ಗಳಿಂದ ಸೋತಿದ್ದು ಈವರೆಗಿನ ಹೀನಾಯ ದಾಖಲೆಯಾಗಿತ್ತು. ಆದರೆ ಈ ಬಾರಿ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾವನ್ನು ಮಕಾಡೆ ಮಲಗಿಸಿದೆ. ಈ ಮೂಲಕ ಭಾರತ ತಂಡಕ್ಕೆ ಟಿ20 ವಿಶ್ವಕಪ್​ನಲ್ಲಿ ಹೀನಾಯ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ.

2010 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 49 ರನ್​ಗಳಿಂದ ಸೋತಿದ್ದು ಈವರೆಗಿನ ಹೀನಾಯ ದಾಖಲೆಯಾಗಿತ್ತು. ಆದರೆ ಈ ಬಾರಿ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾವನ್ನು ಮಕಾಡೆ ಮಲಗಿಸಿದೆ. ಈ ಮೂಲಕ ಭಾರತ ತಂಡಕ್ಕೆ ಟಿ20 ವಿಶ್ವಕಪ್​ನಲ್ಲಿ ಹೀನಾಯ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ.

5 / 5
Follow Us
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ