AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಚಾಂಪಿಯನ್ ಆಗಿದ್ದೇ ತಡ ಐಪಿಎಲ್​ ಆಡುವುದಿಲ್ಲ ಎಂದ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್..!

IPL 2023: ಕಳೆದ ಸೀಸನ್​ನಲ್ಲಿ ಸ್ಯಾಮ್ ಬಿಲ್ಲಿಂಗ್ಸ್ ಅವರನ್ನು ಕೋಲ್ಕತ್ತಾ 2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಲಗೈ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್‌ಗೆ ವಿಶೇಷ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

TV9 Web
| Updated By: ಪೃಥ್ವಿಶಂಕರ|

Updated on: Nov 14, 2022 | 2:35 PM

Share
ಒಂದೆಡೆ, ವಿಶ್ವದಾದ್ಯಂತದ ಆಟಗಾರರು ಅತಿದೊಡ್ಡ ಕ್ರಿಕೆಟ್ ಲೀಗ್‌ನ ಭಾಗವಾಗಲು ಬಯಸುತ್ತಿದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ನ ಟಿ20 ಸ್ಪೆಷಲಿಸ್ಟ್ ಸ್ಯಾಮ್ ಬಿಲ್ಲಿಂಗ್ಸ್ ಐಪಿಎಲ್‌ನೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದಾರೆ. ಸ್ಯಾಮ್ ಬಿಲ್ಲಿಂಗ್ಸ್ ಅವರು IPL 2023 ರಲ್ಲಿ ಆಡುವುದಿಲ್ಲ ಎಂಬ ಮಾಹಿತಿಯನ್ನು ಹೊರಹಾಕಿದ್ದಾರೆ.

ಒಂದೆಡೆ, ವಿಶ್ವದಾದ್ಯಂತದ ಆಟಗಾರರು ಅತಿದೊಡ್ಡ ಕ್ರಿಕೆಟ್ ಲೀಗ್‌ನ ಭಾಗವಾಗಲು ಬಯಸುತ್ತಿದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ನ ಟಿ20 ಸ್ಪೆಷಲಿಸ್ಟ್ ಸ್ಯಾಮ್ ಬಿಲ್ಲಿಂಗ್ಸ್ ಐಪಿಎಲ್‌ನೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದಾರೆ. ಸ್ಯಾಮ್ ಬಿಲ್ಲಿಂಗ್ಸ್ ಅವರು IPL 2023 ರಲ್ಲಿ ಆಡುವುದಿಲ್ಲ ಎಂಬ ಮಾಹಿತಿಯನ್ನು ಹೊರಹಾಕಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಬರೆದಿರುವ ಸ್ಯಾಮ್ ಬಿಲ್ಲಿಂಗ್ಸ್, 'ಮುಂದಿನ ಐಪಿಎಲ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ಕಠಿಣ ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ದೀರ್ಘ ಸ್ವರೂಪಗಳ ಮೇಲೆ ಹೆಚ್ಚು ಗಮನಹರಿಸಲು ಬಯಸುತ್ತೇನೆ. ನನಗೆ ಅವಕಾಶ ನೀಡಿದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಧನ್ಯವಾದಗಳು. ಭವಿಷ್ಯದಲ್ಲಿ ಮತ್ತೆ ಐಪಿಎಲ್ ಆಡುವ ಭರವಸೆ ಇದೆ ಎಂದು ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಬರೆದಿರುವ ಸ್ಯಾಮ್ ಬಿಲ್ಲಿಂಗ್ಸ್, 'ಮುಂದಿನ ಐಪಿಎಲ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ಕಠಿಣ ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ದೀರ್ಘ ಸ್ವರೂಪಗಳ ಮೇಲೆ ಹೆಚ್ಚು ಗಮನಹರಿಸಲು ಬಯಸುತ್ತೇನೆ. ನನಗೆ ಅವಕಾಶ ನೀಡಿದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಧನ್ಯವಾದಗಳು. ಭವಿಷ್ಯದಲ್ಲಿ ಮತ್ತೆ ಐಪಿಎಲ್ ಆಡುವ ಭರವಸೆ ಇದೆ ಎಂದು ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

2 / 5
ಕಳೆದ ಸೀಸನ್​ನಲ್ಲಿ ಸ್ಯಾಮ್ ಬಿಲ್ಲಿಂಗ್ಸ್ ಅವರನ್ನು ಕೋಲ್ಕತ್ತಾ 2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಲಗೈ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್‌ಗೆ ವಿಶೇಷ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಬಿಲ್ಲಿಂಗ್ಸ್ ಕಳೆದ ಐಪಿಎಲ್​ನಲ್ಲಿ ಕೇವಲ 24.14ರ ಸರಾಸರಿಯಲ್ಲಿ 169 ರನ್ ಗಳಿಸಿದರು. ಅವರ ಬ್ಯಾಟ್‌ನಿಂದ ಒಂದೇ ಒಂದು ಅರ್ಧಶತಕ ಕೂಡ ಬರಲಿಲ್ಲ.

ಕಳೆದ ಸೀಸನ್​ನಲ್ಲಿ ಸ್ಯಾಮ್ ಬಿಲ್ಲಿಂಗ್ಸ್ ಅವರನ್ನು ಕೋಲ್ಕತ್ತಾ 2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಲಗೈ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್‌ಗೆ ವಿಶೇಷ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಬಿಲ್ಲಿಂಗ್ಸ್ ಕಳೆದ ಐಪಿಎಲ್​ನಲ್ಲಿ ಕೇವಲ 24.14ರ ಸರಾಸರಿಯಲ್ಲಿ 169 ರನ್ ಗಳಿಸಿದರು. ಅವರ ಬ್ಯಾಟ್‌ನಿಂದ ಒಂದೇ ಒಂದು ಅರ್ಧಶತಕ ಕೂಡ ಬರಲಿಲ್ಲ.

3 / 5
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಟ್ಟಿಗೆ ಹೇಳುವುದಾದರೆ, ಈ ಫ್ರಾಂಚೈಸಿ ಮಿನಿ ಹರಾಜಿಗು ಮುನ್ನ ಆರೋನ್ ಫಿಂಚ್, ಶಿವಂ ಮಾವಿ, ಮೊಹಮ್ಮದ್ ನಬಿ, ಚಾಮಿಕಾ ಕರುಣಾರತ್ನೆ, ರಮೇಶ್ ಕುಮಾರ್, ಅಜಿಂಕ್ಯಾ ರಹಾನೆ ಅವರನ್ನು ತಂಡದಿಂದ ಬಿಡುಗಡೆ ಮಾಡಬಹುದು ಎಂಬ ಮಾಹಿತಿ ಇದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಟ್ಟಿಗೆ ಹೇಳುವುದಾದರೆ, ಈ ಫ್ರಾಂಚೈಸಿ ಮಿನಿ ಹರಾಜಿಗು ಮುನ್ನ ಆರೋನ್ ಫಿಂಚ್, ಶಿವಂ ಮಾವಿ, ಮೊಹಮ್ಮದ್ ನಬಿ, ಚಾಮಿಕಾ ಕರುಣಾರತ್ನೆ, ರಮೇಶ್ ಕುಮಾರ್, ಅಜಿಂಕ್ಯಾ ರಹಾನೆ ಅವರನ್ನು ತಂಡದಿಂದ ಬಿಡುಗಡೆ ಮಾಡಬಹುದು ಎಂಬ ಮಾಹಿತಿ ಇದೆ.

4 / 5
ಹಾಗೆಯೇ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್, ಸುನಿಲ್ ನರೈನ್, ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ಪ್ಯಾಟ್ ಕಮ್ಮಿನ್ಸ್, ನಿತೀಶ್ ರಾಣಾ, ರಿಂಕು ಸಿಂಗ್, ಉಮೇಶ್ ಯಾದವ್ ಇದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಹಾಗೆಯೇ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್, ಸುನಿಲ್ ನರೈನ್, ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ಪ್ಯಾಟ್ ಕಮ್ಮಿನ್ಸ್, ನಿತೀಶ್ ರಾಣಾ, ರಿಂಕು ಸಿಂಗ್, ಉಮೇಶ್ ಯಾದವ್ ಇದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

5 / 5
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್