AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸಿಂಗ್ ಡೇ ಟೆಸ್ಟ್​​: ಮೂರು ತಂಡಗಳಿಗೆ ನಿರ್ಣಾಯಕ ಪಂದ್ಯ

WTC Final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯವು ಜೂನ್ 11 ರಿಂದ ಶುರುವಾಗಲಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾವ ತಂಡಗಳು ಕಣಕ್ಕಿಳಿಯಲಿದೆ ಎಂಬುದೇ ಈಗ ಕುತೂಹಲ. ಏಕೆಂದರೆ ಫೈನಲ್​ ರೇಸ್​ನಲ್ಲಿ ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳಿದ್ದು, ಈ ಮೂರು ತಂಡಗಳಲ್ಲಿ ಎರಡು ಟೀಮ್ ಫೈನಲ್ ಆಡುವುದು ಬಹುತೇಕ ಖಚಿತ.

ಝಾಹಿರ್ ಯೂಸುಫ್
|

Updated on: Dec 24, 2024 | 8:30 AM

Share
ಡಿಸೆಂಬರ್ 26... ಕ್ರಿಸ್​ಮಸ್ ಹಬ್ಬದ ಮರುದಿನ ನಾಲ್ಕು ತಂಡಗಳು ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ತಂಡಗಳಲ್ಲಿ ಮೂರು ತಂಡಗಳಿಗೆ ಈ ಪಂದ್ಯವು ನಿರ್ಣಾಯಕ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲು ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯಲ್ಲಿ ಮುಂದುವರೆಯಬೇಕಿದ್ದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು.

ಡಿಸೆಂಬರ್ 26... ಕ್ರಿಸ್​ಮಸ್ ಹಬ್ಬದ ಮರುದಿನ ನಾಲ್ಕು ತಂಡಗಳು ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ತಂಡಗಳಲ್ಲಿ ಮೂರು ತಂಡಗಳಿಗೆ ಈ ಪಂದ್ಯವು ನಿರ್ಣಾಯಕ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲು ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯಲ್ಲಿ ಮುಂದುವರೆಯಬೇಕಿದ್ದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು.

1 / 5
ಇಲ್ಲಿ ಡಿಸೆಂಬರ್ 26 ರಂದು ಸೆಂಚುರಿಯನ್​​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯಗಳಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ ಆಡುವುದು ಖಚಿತವಾಗಲಿದೆ.

ಇಲ್ಲಿ ಡಿಸೆಂಬರ್ 26 ರಂದು ಸೆಂಚುರಿಯನ್​​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯಗಳಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ ಆಡುವುದು ಖಚಿತವಾಗಲಿದೆ.

2 / 5
ಮತ್ತೊಂದೆಡೆ ಡಿಸೆಂಬರ್ 26 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯ ಶುರುವಾಗಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಬಹುದು. ಅತ್ತ ಆಸ್ಟ್ರೇಲಿಯಾ ತಂಡ ಫೈನಲ್ ರೇಸ್​ನಲ್ಲಿ ಉಳಿದುಕೊಳ್ಳಲು ಭಾರತದ ವಿರುದ್ಧ ಗೆಲ್ಲಬೇಕು.

ಮತ್ತೊಂದೆಡೆ ಡಿಸೆಂಬರ್ 26 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯ ಶುರುವಾಗಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಬಹುದು. ಅತ್ತ ಆಸ್ಟ್ರೇಲಿಯಾ ತಂಡ ಫೈನಲ್ ರೇಸ್​ನಲ್ಲಿ ಉಳಿದುಕೊಳ್ಳಲು ಭಾರತದ ವಿರುದ್ಧ ಗೆಲ್ಲಬೇಕು.

3 / 5
ಏಕೆಂದರೆ ಟೀಮ್ ಇಂಡಿಯಾ ಮೆಲ್ಬೋರ್ನ್​ ಹಾಗೂ ಸಿಡ್ನಿ ಟೆಸ್ಟ್​ಗಳಲ್ಲಿ ಜಯ ಸಾಧಿಸಿದರೆ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಆ ಬಳಿಕ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾವನ್ನು ಹಿಂದಿಕ್ಕಲಾಗುವುದಿಲ್ಲ. ಹೀಗಾಗಿ ಆಸೀಸ್ ಪಾಲಿಗೂ ಬಾಕ್ಸಿಂಗ್ ಡೇ ಟೆಸ್ಟ್ ನಿರ್ಣಾಯಕ.

ಏಕೆಂದರೆ ಟೀಮ್ ಇಂಡಿಯಾ ಮೆಲ್ಬೋರ್ನ್​ ಹಾಗೂ ಸಿಡ್ನಿ ಟೆಸ್ಟ್​ಗಳಲ್ಲಿ ಜಯ ಸಾಧಿಸಿದರೆ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಆ ಬಳಿಕ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾವನ್ನು ಹಿಂದಿಕ್ಕಲಾಗುವುದಿಲ್ಲ. ಹೀಗಾಗಿ ಆಸೀಸ್ ಪಾಲಿಗೂ ಬಾಕ್ಸಿಂಗ್ ಡೇ ಟೆಸ್ಟ್ ನಿರ್ಣಾಯಕ.

4 / 5
ಅದರಂತೆ ಈ ಬಾರಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಮೂರು ತಂಡಗಳ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​​ನ ಭವಿಷ್ಯವನ್ನು ನಿರ್ಧರಿಸಲಿದೆ ಎಂದರೆ ತಪ್ಪಾಗಲಾರದು. ಹೀಗಾಗಿ ಡಿಸೆಂಬರ್ 26 ರಿಂದ ಸೆಂಚುರಿಯನ್​ನಲ್ಲಿ ಸೌತ್ ಆಫ್ರಿಕಾ vs ಪಾಕಿಸ್ತಾನ್ ನಡುವೆ, ಮೆಲ್ಬೋರ್ನ್​ನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವೆ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಅದರಂತೆ ಈ ಬಾರಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಮೂರು ತಂಡಗಳ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​​ನ ಭವಿಷ್ಯವನ್ನು ನಿರ್ಧರಿಸಲಿದೆ ಎಂದರೆ ತಪ್ಪಾಗಲಾರದು. ಹೀಗಾಗಿ ಡಿಸೆಂಬರ್ 26 ರಿಂದ ಸೆಂಚುರಿಯನ್​ನಲ್ಲಿ ಸೌತ್ ಆಫ್ರಿಕಾ vs ಪಾಕಿಸ್ತಾನ್ ನಡುವೆ, ಮೆಲ್ಬೋರ್ನ್​ನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವೆ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

5 / 5
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?