AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸಿಂಗ್ ಡೇ ಟೆಸ್ಟ್​​: ಮೂರು ತಂಡಗಳಿಗೆ ನಿರ್ಣಾಯಕ ಪಂದ್ಯ

WTC Final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯವು ಜೂನ್ 11 ರಿಂದ ಶುರುವಾಗಲಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾವ ತಂಡಗಳು ಕಣಕ್ಕಿಳಿಯಲಿದೆ ಎಂಬುದೇ ಈಗ ಕುತೂಹಲ. ಏಕೆಂದರೆ ಫೈನಲ್​ ರೇಸ್​ನಲ್ಲಿ ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳಿದ್ದು, ಈ ಮೂರು ತಂಡಗಳಲ್ಲಿ ಎರಡು ಟೀಮ್ ಫೈನಲ್ ಆಡುವುದು ಬಹುತೇಕ ಖಚಿತ.

ಝಾಹಿರ್ ಯೂಸುಫ್
|

Updated on: Dec 24, 2024 | 8:30 AM

Share
ಡಿಸೆಂಬರ್ 26... ಕ್ರಿಸ್​ಮಸ್ ಹಬ್ಬದ ಮರುದಿನ ನಾಲ್ಕು ತಂಡಗಳು ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ತಂಡಗಳಲ್ಲಿ ಮೂರು ತಂಡಗಳಿಗೆ ಈ ಪಂದ್ಯವು ನಿರ್ಣಾಯಕ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲು ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯಲ್ಲಿ ಮುಂದುವರೆಯಬೇಕಿದ್ದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು.

ಡಿಸೆಂಬರ್ 26... ಕ್ರಿಸ್​ಮಸ್ ಹಬ್ಬದ ಮರುದಿನ ನಾಲ್ಕು ತಂಡಗಳು ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ತಂಡಗಳಲ್ಲಿ ಮೂರು ತಂಡಗಳಿಗೆ ಈ ಪಂದ್ಯವು ನಿರ್ಣಾಯಕ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲು ಭಾರತ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯಲ್ಲಿ ಮುಂದುವರೆಯಬೇಕಿದ್ದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು.

1 / 5
ಇಲ್ಲಿ ಡಿಸೆಂಬರ್ 26 ರಂದು ಸೆಂಚುರಿಯನ್​​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯಗಳಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ ಆಡುವುದು ಖಚಿತವಾಗಲಿದೆ.

ಇಲ್ಲಿ ಡಿಸೆಂಬರ್ 26 ರಂದು ಸೆಂಚುರಿಯನ್​​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯಗಳಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ ಆಡುವುದು ಖಚಿತವಾಗಲಿದೆ.

2 / 5
ಮತ್ತೊಂದೆಡೆ ಡಿಸೆಂಬರ್ 26 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯ ಶುರುವಾಗಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಬಹುದು. ಅತ್ತ ಆಸ್ಟ್ರೇಲಿಯಾ ತಂಡ ಫೈನಲ್ ರೇಸ್​ನಲ್ಲಿ ಉಳಿದುಕೊಳ್ಳಲು ಭಾರತದ ವಿರುದ್ಧ ಗೆಲ್ಲಬೇಕು.

ಮತ್ತೊಂದೆಡೆ ಡಿಸೆಂಬರ್ 26 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯ ಶುರುವಾಗಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಬಹುದು. ಅತ್ತ ಆಸ್ಟ್ರೇಲಿಯಾ ತಂಡ ಫೈನಲ್ ರೇಸ್​ನಲ್ಲಿ ಉಳಿದುಕೊಳ್ಳಲು ಭಾರತದ ವಿರುದ್ಧ ಗೆಲ್ಲಬೇಕು.

3 / 5
ಏಕೆಂದರೆ ಟೀಮ್ ಇಂಡಿಯಾ ಮೆಲ್ಬೋರ್ನ್​ ಹಾಗೂ ಸಿಡ್ನಿ ಟೆಸ್ಟ್​ಗಳಲ್ಲಿ ಜಯ ಸಾಧಿಸಿದರೆ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಆ ಬಳಿಕ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾವನ್ನು ಹಿಂದಿಕ್ಕಲಾಗುವುದಿಲ್ಲ. ಹೀಗಾಗಿ ಆಸೀಸ್ ಪಾಲಿಗೂ ಬಾಕ್ಸಿಂಗ್ ಡೇ ಟೆಸ್ಟ್ ನಿರ್ಣಾಯಕ.

ಏಕೆಂದರೆ ಟೀಮ್ ಇಂಡಿಯಾ ಮೆಲ್ಬೋರ್ನ್​ ಹಾಗೂ ಸಿಡ್ನಿ ಟೆಸ್ಟ್​ಗಳಲ್ಲಿ ಜಯ ಸಾಧಿಸಿದರೆ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಆ ಬಳಿಕ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾವನ್ನು ಹಿಂದಿಕ್ಕಲಾಗುವುದಿಲ್ಲ. ಹೀಗಾಗಿ ಆಸೀಸ್ ಪಾಲಿಗೂ ಬಾಕ್ಸಿಂಗ್ ಡೇ ಟೆಸ್ಟ್ ನಿರ್ಣಾಯಕ.

4 / 5
ಅದರಂತೆ ಈ ಬಾರಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಮೂರು ತಂಡಗಳ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​​ನ ಭವಿಷ್ಯವನ್ನು ನಿರ್ಧರಿಸಲಿದೆ ಎಂದರೆ ತಪ್ಪಾಗಲಾರದು. ಹೀಗಾಗಿ ಡಿಸೆಂಬರ್ 26 ರಿಂದ ಸೆಂಚುರಿಯನ್​ನಲ್ಲಿ ಸೌತ್ ಆಫ್ರಿಕಾ vs ಪಾಕಿಸ್ತಾನ್ ನಡುವೆ, ಮೆಲ್ಬೋರ್ನ್​ನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವೆ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಅದರಂತೆ ಈ ಬಾರಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಮೂರು ತಂಡಗಳ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​​ನ ಭವಿಷ್ಯವನ್ನು ನಿರ್ಧರಿಸಲಿದೆ ಎಂದರೆ ತಪ್ಪಾಗಲಾರದು. ಹೀಗಾಗಿ ಡಿಸೆಂಬರ್ 26 ರಿಂದ ಸೆಂಚುರಿಯನ್​ನಲ್ಲಿ ಸೌತ್ ಆಫ್ರಿಕಾ vs ಪಾಕಿಸ್ತಾನ್ ನಡುವೆ, ಮೆಲ್ಬೋರ್ನ್​ನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವೆ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

5 / 5
Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ