AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್

ಝಿಂಬಾಬ್ವೆ ತಂಡದ ಯುವ ದಾಂಡಿಗ ಬ್ರಿಯಾನ್ ಬೆನ್ನೆಟ್ ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Feb 24, 2026 | 9:11 AM

Share
ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ತಂಡದ ಆರಂಭಿಕ ದಾಂಡಿಗ ಬ್ರಿಯಾನ್ ಬೆನ್ನೆಟ್ (brian bennett) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಬರೋಬ್ಹರಿ 180 ರನ್​ಗಳನ್ನು ಪೇರಿಸುವ ಮೂಲಕ. ಅಂದರೆ ವಿಶ್ವಕಪ್ ಇತಿಹಾಸದಲ್ಲಿ ಔಟ್ ಆಗುವ ಮುನ್ನ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬ್ರಿಯಾನ್ ಹೆಸರಿಗೆ ಸೇರ್ಪಡೆಯಾಗಿದೆ.

ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ತಂಡದ ಆರಂಭಿಕ ದಾಂಡಿಗ ಬ್ರಿಯಾನ್ ಬೆನ್ನೆಟ್ (brian bennett) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಬರೋಬ್ಹರಿ 180 ರನ್​ಗಳನ್ನು ಪೇರಿಸುವ ಮೂಲಕ. ಅಂದರೆ ವಿಶ್ವಕಪ್ ಇತಿಹಾಸದಲ್ಲಿ ಔಟ್ ಆಗುವ ಮುನ್ನ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬ್ರಿಯಾನ್ ಹೆಸರಿಗೆ ಸೇರ್ಪಡೆಯಾಗಿದೆ.

1 / 6
ಈ ಬಾರಿಯ ವಿಶ್ವಕಪ್​ನಲ್ಲಿ ಒಮಾನ್ ವಿರುದ್ಧ ಅಜೇಯ 48 ರನ್ ಬಾರಿಸಿದ್ದ ಬ್ರಿಯಾನ್ ಬೆನ್ನೆಟ್, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಜೇಯ 64 ರನ್​ ಗಳಿಸಿದ್ದರು. ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಜೇಯ 63 ರನ್ ಬಾರಿಸಿದ್ದರು. 

ಈ ಬಾರಿಯ ವಿಶ್ವಕಪ್​ನಲ್ಲಿ ಒಮಾನ್ ವಿರುದ್ಧ ಅಜೇಯ 48 ರನ್ ಬಾರಿಸಿದ್ದ ಬ್ರಿಯಾನ್ ಬೆನ್ನೆಟ್, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಜೇಯ 64 ರನ್​ ಗಳಿಸಿದ್ದರು. ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಜೇಯ 63 ರನ್ ಬಾರಿಸಿದ್ದರು. 

2 / 6
ಅಂದರೆ ಮೊದಲ ಮೂರು ಇನಿಂಗ್ಸ್​ಗಳಲ್ಲಿ ಬ್ರಿಯಾನ್ ಬೆನ್ನೆಟ್ ಔಟ್ ಆಗಿರಲಿಲ್ಲ. ಆದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಬ್ರಿಯಾನ್ ಬೆನ್ನೆಟ್ ಕೇವಲ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

ಅಂದರೆ ಮೊದಲ ಮೂರು ಇನಿಂಗ್ಸ್​ಗಳಲ್ಲಿ ಬ್ರಿಯಾನ್ ಬೆನ್ನೆಟ್ ಔಟ್ ಆಗಿರಲಿಲ್ಲ. ಆದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಬ್ರಿಯಾನ್ ಬೆನ್ನೆಟ್ ಕೇವಲ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

3 / 6
ಈ ಮೂಲಕ ಕಳೆದ 4 ಇನಿಂಗ್ಸ್​ಗಳ ಮೂಲಕ ಬ್ರಿಯಾನ್ ಬೆನ್ನೆಟ್ ಬರೋಬ್ಬರಿ 180 ರನ್​ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಔಟಾಗುವ ಮುನ್ನ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

ಈ ಮೂಲಕ ಕಳೆದ 4 ಇನಿಂಗ್ಸ್​ಗಳ ಮೂಲಕ ಬ್ರಿಯಾನ್ ಬೆನ್ನೆಟ್ ಬರೋಬ್ಬರಿ 180 ರನ್​ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಔಟಾಗುವ ಮುನ್ನ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

4 / 6
2022 ರ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಮೊದಲ ಮೂರು ಇನಿಂಗ್ಸ್​ಗಳಲ್ಲಿ 82*, 62*, 12 ರನ್ ಬಾರಿಸಿದ್ದರು. ಈ ಮೂಲಕ 156 ರನ್ ಬಾರಿಸಿ ಟಿ20 ವಿಶ್ವಕಪ್​ನಲ್ಲಿ ಔಟಾಗುವ ಮುನ್ನ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

2022 ರ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಮೊದಲ ಮೂರು ಇನಿಂಗ್ಸ್​ಗಳಲ್ಲಿ 82*, 62*, 12 ರನ್ ಬಾರಿಸಿದ್ದರು. ಈ ಮೂಲಕ 156 ರನ್ ಬಾರಿಸಿ ಟಿ20 ವಿಶ್ವಕಪ್​ನಲ್ಲಿ ಔಟಾಗುವ ಮುನ್ನ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ 48*, 64*, 63*, 5 ರನ್​ಗಳಿಸುವ ಮೂಲಕ ಬ್ರಿಯಾನ್ ಬೆನ್ನೆಟ್ ಒಟ್ಟು 180 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ ದಾಖಲೆ ಮುರಿದು ಟಿ20 ವಿಶ್ವಕಪ್​ನಲ್ಲಿ ಔಟಾಗುವ ಮುನ್ನ ಅತೀ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ 48*, 64*, 63*, 5 ರನ್​ಗಳಿಸುವ ಮೂಲಕ ಬ್ರಿಯಾನ್ ಬೆನ್ನೆಟ್ ಒಟ್ಟು 180 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ ದಾಖಲೆ ಮುರಿದು ಟಿ20 ವಿಶ್ವಕಪ್​ನಲ್ಲಿ ಔಟಾಗುವ ಮುನ್ನ ಅತೀ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6

Published On - 9:09 am, Tue, 24 February 26

Follow Us
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!