AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brian Lara Stadium Pitch Report: ಭಾರತ-ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯಕ್ಕೆ ಪಿಚ್ ಹೇಗಿದೆ?: ಇಲ್ಲಿದೆ ಮಾಹಿತಿ

WI vs IND 1st T20I: ಮೊದಲ ಟಿ20 ಪಂದ್ಯ ನಡೆಯಲಿರುವ ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನ ಪಿಚ್ ಅದ್ಭುತವಾಗಿದೆ. ಇಲ್ಲಿನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ.

Vinay Bhat
|

Updated on: Aug 03, 2023 | 8:20 AM

Share
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈಗಾಗಲೇ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಹಾಗೂ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಟಿ20 ಸರಣಿ ಮೇಲೂ ಕಣ್ಣಿಟ್ಟಿದೆ.

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈಗಾಗಲೇ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಹಾಗೂ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಟಿ20 ಸರಣಿ ಮೇಲೂ ಕಣ್ಣಿಟ್ಟಿದೆ.

1 / 8
ಇಂದು ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ರೋಹಿತ್, ಕೊಹ್ಲಿ, ಸಿರಾಜ್, ಜಡೇಜಾ ರಂತಹ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಹೆಚ್ಚು ಯುವ ಆಟಗಾರರಿಂದಲೇ ಕೂಡಿದೆ.

ಇಂದು ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ರೋಹಿತ್, ಕೊಹ್ಲಿ, ಸಿರಾಜ್, ಜಡೇಜಾ ರಂತಹ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಹೆಚ್ಚು ಯುವ ಆಟಗಾರರಿಂದಲೇ ಕೂಡಿದೆ.

2 / 8
ಮೊದಲ ಟಿ20 ಪಂದ್ಯ ನಡೆಯಲಿರುವ ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನ ಪಿಚ್ ಅದ್ಭುತವಾಗಿದೆ. ಇಲ್ಲಿನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ.

ಮೊದಲ ಟಿ20 ಪಂದ್ಯ ನಡೆಯಲಿರುವ ಟ್ರಿನಿಡಾಡ್​ನ ಬ್ರಿಯನ್ ಲಾರಾ ಸ್ಟೇಡಿಯಂನ ಪಿಚ್ ಅದ್ಭುತವಾಗಿದೆ. ಇಲ್ಲಿನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ.

3 / 8
ವೇಗಿಗಳು ಇಲ್ಲಿ ನಿಧಾನಗತಿಯ ಬೌಲಿಂಗ್‌ನಲ್ಲಿ ಹೆಚ್ಚು ಯಶಸ್ಸು ಪಡೆಯುವ ಸಾಧ್ಯತೆಯಿದೆ. ಇಲ್ಲಿ ಈವರೆಗೆ ಒಂದು T20I ಅನ್ನು ಮಾತ್ರ ಆಯೋಜಿಸಲಾಗಿದೆ. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವು ಪಂದ್ಯವನ್ನು ಗೆದ್ದಿತು.

ವೇಗಿಗಳು ಇಲ್ಲಿ ನಿಧಾನಗತಿಯ ಬೌಲಿಂಗ್‌ನಲ್ಲಿ ಹೆಚ್ಚು ಯಶಸ್ಸು ಪಡೆಯುವ ಸಾಧ್ಯತೆಯಿದೆ. ಇಲ್ಲಿ ಈವರೆಗೆ ಒಂದು T20I ಅನ್ನು ಮಾತ್ರ ಆಯೋಜಿಸಲಾಗಿದೆ. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವು ಪಂದ್ಯವನ್ನು ಗೆದ್ದಿತು.

4 / 8
ಭಾರತ-ವಿಂಡೀಸ್ ತೃತೀಯ ಏಕದಿನ ಕೂಡ ಇದೇ ಮೈದನಾದಲ್ಲಿ ನಡೆದಿತ್ತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವು ಗೆದ್ದಿತು. ಭಾರತ ದೊಡ್ಡ ಸ್ಕೋರ್ ಕಲೆಹಾಕಿತ್ತು.

ಭಾರತ-ವಿಂಡೀಸ್ ತೃತೀಯ ಏಕದಿನ ಕೂಡ ಇದೇ ಮೈದನಾದಲ್ಲಿ ನಡೆದಿತ್ತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವು ಗೆದ್ದಿತು. ಭಾರತ ದೊಡ್ಡ ಸ್ಕೋರ್ ಕಲೆಹಾಕಿತ್ತು.

5 / 8
ಭಾರತ ಹಾಗೂ ವೆಸ್ಟ್ ಇಂಡೀಸ್ ಈ ಮೈದಾನದಲ್ಲಿ ಒಂದು ಟಿ20 ಪಂದ್ಯವನ್ನು ಆಡಿದೆ. 2022 ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಒಟ್ಟಾರೆಯಾಗಿ 36 ಟಿ20 ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟಿಂಗ್ ಮಾಡಿದ ತಂಡ 17 ಬಾರಿ ಗೆಲುವು ಕಂಡಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ಈ ಮೈದಾನದಲ್ಲಿ ಒಂದು ಟಿ20 ಪಂದ್ಯವನ್ನು ಆಡಿದೆ. 2022 ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಒಟ್ಟಾರೆಯಾಗಿ 36 ಟಿ20 ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟಿಂಗ್ ಮಾಡಿದ ತಂಡ 17 ಬಾರಿ ಗೆಲುವು ಕಂಡಿದೆ.

6 / 8
ವರುಣನ ಕಾಟ ಇದೆಯೇ ಎಂಬುದನ್ನು ನೋಡುವುದಾದರೆ, ವೆಸ್ಟ್ ಇಂಡೀಸ್ ಸಮಯ ಬೆಳಗ್ಗೆ 6 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಪಂದ್ಯವು ಸ್ಥಳೀಯ ಕಾಲಮಾನ 10:30 AM ಗೆ ಪ್ರಾರಂಭವಾಗಿ 2:30 PM ಗೆ ಮುಕ್ತಾಯವಾಗಲಿರುವುದರಿಂದ ಆಟಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿಲ್ಲ.

ವರುಣನ ಕಾಟ ಇದೆಯೇ ಎಂಬುದನ್ನು ನೋಡುವುದಾದರೆ, ವೆಸ್ಟ್ ಇಂಡೀಸ್ ಸಮಯ ಬೆಳಗ್ಗೆ 6 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಪಂದ್ಯವು ಸ್ಥಳೀಯ ಕಾಲಮಾನ 10:30 AM ಗೆ ಪ್ರಾರಂಭವಾಗಿ 2:30 PM ಗೆ ಮುಕ್ತಾಯವಾಗಲಿರುವುದರಿಂದ ಆಟಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿಲ್ಲ.

7 / 8
ಭಾರತ-ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ FanCode ಮತ್ತು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ FanCode ಮತ್ತು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ