AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jhulan Goswam: ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಜೂಲನ್ ಗೋಸ್ವಾಮಿ ಹೆಸರು..!

Jhulan Goswam: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಕೊನೆಯದಾಗಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿದಿದ್ದ ಜೂಲನ್ ಅವರ ಶ್ರೇಷ್ಠ ವೃತ್ತಿಜೀವನವನ್ನು ಗೌರವಿಸಲು, ಇದೀಗ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ​​ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

TV9 Web
| Updated By: ಪೃಥ್ವಿಶಂಕರ|

Updated on: Sep 24, 2022 | 6:51 PM

Share
ವಿಶ್ವದ ಅತ್ಯಂತ ಯಶಸ್ವಿ ಮಹಿಳಾ ಬೌಲರ್ ಜೂಲನ್ ಗೋಸ್ವಾಮಿ ಅವರ ಎರಡು ದಶಕಗಳ ಸುದೀರ್ಘ ವೃತ್ತಿಜೀವನ ಅಂತ್ಯಗೊಂಡಿದೆ. ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಕೊನೆಯದಾಗಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿದಿದ್ದ ಜೂಲನ್ ಅವರ ಶ್ರೇಷ್ಠ ವೃತ್ತಿಜೀವನವನ್ನು ಗೌರವಿಸಲು, ಇದೀಗ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ​​ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

ವಿಶ್ವದ ಅತ್ಯಂತ ಯಶಸ್ವಿ ಮಹಿಳಾ ಬೌಲರ್ ಜೂಲನ್ ಗೋಸ್ವಾಮಿ ಅವರ ಎರಡು ದಶಕಗಳ ಸುದೀರ್ಘ ವೃತ್ತಿಜೀವನ ಅಂತ್ಯಗೊಂಡಿದೆ. ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಕೊನೆಯದಾಗಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿದಿದ್ದ ಜೂಲನ್ ಅವರ ಶ್ರೇಷ್ಠ ವೃತ್ತಿಜೀವನವನ್ನು ಗೌರವಿಸಲು, ಇದೀಗ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ​​ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.

1 / 5
ಮಾಹಿತಿಯ ಪ್ರಕಾರ, ವಿಶ್ವವಿಖ್ಯಾತ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಶೀಘ್ರದಲ್ಲೇ ಜೂಲನ್ ಗೋಸ್ವಾಮಿ ಹೆಸರಿಡಲು ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ.

ಮಾಹಿತಿಯ ಪ್ರಕಾರ, ವಿಶ್ವವಿಖ್ಯಾತ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಶೀಘ್ರದಲ್ಲೇ ಜೂಲನ್ ಗೋಸ್ವಾಮಿ ಹೆಸರಿಡಲು ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ.

2 / 5
ಕೋಲ್ಕತ್ತಾದಿಂದ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಪ್ರಾರಂಭಿಸಿದ ಜೂಲನ್ ಗೋಸ್ವಾಮಿ ಅವರು ಸೆಪ್ಟೆಂಬರ್ 24 ರ ಶನಿವಾರದಂದು ಲಾರ್ಡ್ಸ್‌ನ ಐತಿಹಾಸಿಕ ಮೈದಾನದಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಕೋಲ್ಕತ್ತಾದಿಂದ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಪ್ರಾರಂಭಿಸಿದ ಜೂಲನ್ ಗೋಸ್ವಾಮಿ ಅವರು ಸೆಪ್ಟೆಂಬರ್ 24 ರ ಶನಿವಾರದಂದು ಲಾರ್ಡ್ಸ್‌ನ ಐತಿಹಾಸಿಕ ಮೈದಾನದಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

3 / 5
ಟೀಂ ಇಂಡಿಯಾ ಪರ ಕೊನೆಯದಾಗಿ ಕಣಕ್ಕಿಳಿಯುತ್ತಿರುವ ಜೂಲನ್ ಅವರಿಗೆ ಟೀಂ ಇಂಡಿಯಾ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್ ಭಾವಪೂರ್ವಕ ವಿದಾಯ ಹೇಳಿದರು.

ಟೀಂ ಇಂಡಿಯಾ ಪರ ಕೊನೆಯದಾಗಿ ಕಣಕ್ಕಿಳಿಯುತ್ತಿರುವ ಜೂಲನ್ ಅವರಿಗೆ ಟೀಂ ಇಂಡಿಯಾ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್ ಭಾವಪೂರ್ವಕ ವಿದಾಯ ಹೇಳಿದರು.

4 / 5
ಟೀಂ ಇಂಡಿಯಾ ಮಾತ್ರವಲ್ಲ, ಇಂಗ್ಲೆಂಡ್ ಕ್ರಿಕೆಟ್ ತಂಡವೂ ಟೀಂ ಇಂಡಿಯಾದ ಈ ದಂತಕಥೆಯನ್ನು ವಿಶೇಷ ರೀತಿಯಲ್ಲಿ ಗೌರವಿಸಿತು. ಇಂಗ್ಲೆಂಡ್ ಕೋಚ್ ಮತ್ತು ಇಸಿಬಿ ಅಧಿಕಾರಿಗಳು ಒಟ್ಟಾಗಿ ಜೂಲನ್ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಟೆಸ್ಟ್ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಈ ಜರ್ಸಿಯ ಮೇಲೆ ಇಂಗ್ಲೆಂಡ್‌ ತಂಡದ ಎಲ್ಲಾ ಆಟಗಾರರು ಸಹಿ ಇದ್ದು, ಇದರಲ್ಲಿ ಜೂಲನ್‌ಗೆ ವಿಶೇಷ ಸಂದೇಶವನ್ನು ಸಹ ಬರೆದಿದ್ದಾರೆ.

ಟೀಂ ಇಂಡಿಯಾ ಮಾತ್ರವಲ್ಲ, ಇಂಗ್ಲೆಂಡ್ ಕ್ರಿಕೆಟ್ ತಂಡವೂ ಟೀಂ ಇಂಡಿಯಾದ ಈ ದಂತಕಥೆಯನ್ನು ವಿಶೇಷ ರೀತಿಯಲ್ಲಿ ಗೌರವಿಸಿತು. ಇಂಗ್ಲೆಂಡ್ ಕೋಚ್ ಮತ್ತು ಇಸಿಬಿ ಅಧಿಕಾರಿಗಳು ಒಟ್ಟಾಗಿ ಜೂಲನ್ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಟೆಸ್ಟ್ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಈ ಜರ್ಸಿಯ ಮೇಲೆ ಇಂಗ್ಲೆಂಡ್‌ ತಂಡದ ಎಲ್ಲಾ ಆಟಗಾರರು ಸಹಿ ಇದ್ದು, ಇದರಲ್ಲಿ ಜೂಲನ್‌ಗೆ ವಿಶೇಷ ಸಂದೇಶವನ್ನು ಸಹ ಬರೆದಿದ್ದಾರೆ.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?